ಹುಣಸೂರಲ್ಲಿ ಬಾಬು ಜಗಜೀವನ ರಾಂ ಪುಣ್ಯ ಸ್ಮರಣೆ


Team Udayavani, Jul 6, 2021, 9:33 PM IST

Mysore News, Hunusuru News

ಹುಣಸೂರು : ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಒಬ್ಬ ಕ್ರಾಂತಿಕಾರಕ ಕಾರ್ಯಕ್ರಮ ನೀಡಿದ ಜನಪರ, ಸಮರ್ಥ ನಾಯಕರಾಗಿದ್ದರೆಂದು ಶಾಸಕ ಎಚ್.ಪಿ.ಮಂಜುನಾಥ್ ಬಣ್ಣಿಸಿದರು.

ನಗರದ ಸಮಾಜಕಲ್ಯಾಣ ಇಲಾಖೆ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಆಯೋಜಿಸಿದ್ದ ಜಗಜೀವನರಾಂ ಅವರ 36ನೇ ಪುಣ್ಯಸ್ಮರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ದೇಶದಲ್ಲಿ ಹಸಿರು ಕ್ರಾಂತಿಯನ್ನು ಉಂಟು ಮಾಡಿದ ಪುಣ್ಯಾತ್ಮರ ಸ್ಮರಣೆಯಂದೇ ತಾಲೂಕಿನಲ್ಲಿ ಕಾರ್ಮಿಕ ವರ್ಗಕ್ಕೆ ಕಿಟ್ ವಿತರಿಸುತ್ತಿರುವುದು ತಮ್ಮ ಪುಣ್ಯ, ಆದರೆ ಕಿಟ್ ನೀಡುವುದು ಭಿಕ್ಷೆಯಲ್ಲ, ಇದನ್ನು ಕಾರ್ಮಿಕ ವರ್ಗದವರಿಗೆ ಗೌರವಯುತವಾಗಿ ವಿತರಿಸಬೇಕೆಂದು  ಸೂಚಿಸಿದರು.

ಇದನ್ನೂ ಓದಿ : ಅಮರ ವೀರಯೋಧ ಕಾಶಿರಾಯ ತ್ಯಾಗ ಯುವಕರಿಗೆ ಆದರ್ಶ : ಶಿವಾನಂದ ಪಾಟೀಲ

ರಕ್ಷಣಾ ಸಚಿವರಾಗಿ ಪ್ರಬುದ್ಧತೆಯಿಂದ ಕಾರ್ಯ ನಿರ್ವಹಿಸಿದ ಇವರು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಇವರು ಹಾಕಿಕೊಟ್ಟ ಕಾರ್ಯಕ್ರಮಗಳು ಜಾರಿಯಾಗಬೇಕಾದರೆ 70 ವರ್ಷ ಹಿಡಿದಿದೆ ಎಂದು ಬೇಸರಿಸಿ, ಇಂತಹ ಪುಣ್ಯಾತ್ಮರ ಬದುಕು, ಬವಣೆ, ಹೋರಾಟದ ಬಗ್ಗೆ ಯುವ ಪೀಳಿಗೆ ಅರಿಯಬೇಕೆಂದು ಆಶಿಸಿ, ಎರಡು ವರ್ಷಗಳಿಂದ ಕೊರೋನಾದಿಂದಾಗಿ ಎಲ್ಲ ದಾರ್ಶನಿಕರ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಆದಿಜಾಂಬವ ಜನಾಂಗದ ಜಿಲ್ಲಾ ಕಾರ್ಯದರ್ಶಿ ಡಿ.ಕುಮಾರ್, ಮುಖಂಡ ನಿಂಗರಾಜಮಲ್ಲಾಡಿರವರು ಮಾತನಾಡಿ ಗಾಧಿಂಜಿಯವರೊಟ್ಟಿಗೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದ ಜಗಜೀವನರಾಂರವರು 45 ವರ್ಷಗಳ ಕಾಲ ಪಾರ್ಲಿಮೆಂಟ್‌ನ್ನು ಪ್ರತಿನಿಸಿದ್ದ ಇವರು ಅಸ್ಪೃಷ್ಯತೆ ವಿರುದ್ದ ಹೋರಾಟ ನಡೆಸಿದರು. ನಗರದಲ್ಲಿ ನಿರ್ಮಿಸಿರುವ ಭವನಕ್ಕೆ 17 ಲಕ್ಷರೂಗಳ ಕೊರತೆ ಇದ್ದು, ಶಾಸಕರು ಒತ್ತಡ ಹಾಕಿ ಅನುದಾನ ಕೊಡಿಸಬೇಕೆಂದರು. ಹಬ್ಬಗಳ ಸಮಿತಿಯ ಸದಸ್ಯ ಎಸ್.ಜಯರಾಂ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಬಸವರಾಜು, ಸಮಾಜಕಲ್ಯಾಣ ಇಲಾಖೆಯ ಮೋಹನ್ ಕುಮಾರ್, ಸಿಡಿಪಿಓ ರಶ್ಮಿ, ಶಿಕ್ಷಣ ಇಲಾಖೆಯ ನಾಗರಾಜ್, ಸಂತೋಷ್ ಕುಮಾರ್, ಆರ್.ಐ.ನಂದೀಶ್, ನಗರಸಭಾ ಅಧ್ಯಕ್ಷೆ ಅನುಷಾ, ಹುಡಾ ಅಧ್ಯಕ್ಷ ಗಣೇಶಕುಮಾರಸ್ವಾಮಿ, ಸದಸ್ಯ ಮನು, ಆದಿಜಾಂಬವ ಸಮುದಾಯದ ಗೌರವಾಧ್ಯಕ್ಷ ರಾಚಪ್ಪ, ಅಧ್ಯಕ್ಷ ಶಿವಣ್ಣ, ಮುಖಂಡರಾದ ಲೋಕೇಶ್, ಕೆ.ಸ್ವಾಮಿ, ಸಿದ್ದರಾಜು, ಕೆಂಪೇಗೌಡ, ಮತ್ತಿತರರಿದ್ದರು.

ಇದನ್ನೂ ಓದಿ : ಗೋವಾ ಬೀಚ್‌ನಲ್ಲಿ ಕಡಲೆಕಾಯಿ ಮಾರುತ್ತಿದ್ದ ಕರ್ನಾಟಕದ ಹುಡುಗ ಈಗ ಬ್ರಿಟನ್‌  ಸೈನಿಕ

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.