ಮೈಸೂರು ಅರಮನೆ: 15 ಸೆಕೆಂಡ್ ಗಳಲ್ಲೆ ಮುಗಿದ ಜಟ್ಟಿ ಕಾಳಗ


Team Udayavani, Oct 5, 2022, 3:37 PM IST

ಮೈಸೂರು ಅರಮನೆ: 15 ಸೆಕೆಂಡ್ ಗಳಲ್ಲೆ ಮುಗಿದ ಜಟ್ಟಿ ಕಾಳಗ

Representative Image Used

ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾಳಗವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗ ನೋಡಲು ಸಿಕ್ಕಿದ್ದು 15 ಸೆಕೆಂಡ್ ಮಾತ್ರ!

ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ ಸಲ್ಲಿಸಿದ ಕೂಡಲೇ ಕಾಳಗ ಪ್ರಾರಂಭಗೊಂಡಿತು.

ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಜ್ ಜಟ್ಟಿ ಎದುರಾಳಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿಯ ತಲೆಭಾಗಕ್ಕೆ ವಜ್ರನಖದಿಂದ ಹೊಡೆದು ಕ್ಷಣಾರ್ಧದಲ್ಲೇ ರಕ್ತ ಚಿಮ್ಮಿಸುವ ಮೂಲಕ ಮುಕ್ತಾಯಗೊಂಡಿತು.

ಇದನ್ನೂ ಓದಿ:ಹಿಮಾಚಲಕ್ಕೆ ಎರಡು ದೊಡ್ಡ ಗಿಫ್ಟ್ ಸಿಕ್ಕಿದೆ : ಬಿಲಾಸ್‌ಪುರದಲ್ಲಿ ಪ್ರಧಾನಿ ಮೋದಿ

ಈ ಬಾರಿ ಮೈಸೂರಿನ ಉಸ್ತಾದ್ ಟೈಗರ್ ಬಾಲಾಜಿ ಅವರ ಮಗ ಮೈಸೂರಿನ ವಿಷ್ಣು ಜಟ್ಟಿ ಮತ್ತು ಬೆಂಗಳೂರಿನ ಉಸ್ತಾದ್ ಕೃಷ್ಣ ಶೆಟ್ಟಿ ಶಿಷ್ಯ ತಾರಾನಾಥ ಜೆಟ್ಟಿ ನಡುವೆ ಕಾಳಗ ನಡೆಯಿತು. ಎರಡನೇ ಜೋಡಿಯಾಗಿ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ಅಚ್ಯುತ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಮನೋಹರ ಜಟ್ಟಿ ನಡುವೆ ಕಾಳಗ ಜರುಗಿತು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.