Mysuru: ಪಟಾಕಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ; ಲಕ್ಷಾಂತರ ರೂ.ನಷ್ಟ
Team Udayavani, Apr 19, 2023, 4:33 PM IST
ಮೈಸೂರು : ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದ ಬೊಮ್ಮನಹಳ್ಳಿ ಕೆರೆ ಬದಿಯಲ್ಲಿ ಇದ್ದ ಪಟಾಕಿ ಗೋದಾಮಿನಲ್ಲಿ ಬುಧವಾರ ಮಧ್ಯಾಹ್ನ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ಸಿಡಿದು ಸಂಪೂರ್ಣ ನಾಶವಾಗಿದೆ.
ಬೆಂಕಿ ಹೊತ್ತಿಕೊಂಡ ಬಳಿಕ ನಿರಂತರವಾಗಿ ಪಟಾಕಿಗಳು ಸಿಡಿಯತೊಡಗಿದ್ದು, ಭಾರಿ ಸದ್ದು ಸ್ಥಳದಲ್ಲಿ ಕೇಳಿಬಂದಿದ್ದು,ಬೆಂಕಿಯ ಕೆನ್ನಾಲಗೆ ಮುಗಿಲ್ಲನ್ನಾವರಿಸಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ದೌಡಾಯಿಸಿದ್ದಾರೆ.
ಸ್ಪೋಟದ ತೀವ್ರತೆಗೆ ಕೆರೆಯಲ್ಲಿದ್ದ ಜಲಚರ ಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಶವಾಗಿದೆ ಎಂದು ವರದಿಯಾಗಿದೆ.
ಚುನಾವಣ ವರ್ಷವಾದುದರಿಂದ ಫಲಿತಾಂಶದ ಬಳಿಕ ಸಂಭ್ರಮಾಚರಣೆ ವೇಳೆ ಅಗತ್ಯವಾಗಿರುವ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ