ಅರಮನೆ ಆವರಣದಲ್ಲಿ ಕುಶಾಲತೋಪಿನ ತಾಲೀಮು ಆರಂಭ


Team Udayavani, Sep 24, 2021, 3:15 PM IST

ಅರಮನೆ ಆವರಣದಲ್ಲಿ ಕುಶಾಲತೋಪಿನ ತಾಲೀಮು ಆರಂಭ

ಮೈಸೂರು: ದಸರಾ ಉತ್ಸವ ಹಿನ್ನೆಲೆ ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯಿಂದ ಕುಶಾಲತೋಪು ಸಿಡಿಸುವ ತಾಲೀಮು ಆರಂಭವಾಗಿದ್ದು, ಗುರುವಾರವೂ ನಡೆಯಿತು.

ದಸರಾಗೆ 14 ದಿನಗಳ ಬಾಕಿ ಇದ್ದು, ಅರಮನೆಯ ಅಂಗಳದಲ್ಲಿ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಗುತ್ತಿದೆ. ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಸಿಬ್ಬಂದಿ ಕಳೆದರೆಡು ದಿನಗಳಿಂದ ಸಿಡಿಮದ್ದು ಸಿಡಿಸದೆಯೇ ತಾಲೀಮು ನಡೆಸಿದರು.

ವಿಜಯದಶಮಿಯಂದು ಜಂಬೂ ಸವಾರಿ ಹೊರಡುವ ಮುನ್ನ 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಇದಕ್ಕಾಗಿ ಮುಂಚಿತವಾಗಿ ತಾಲೀಮು ಪ್ರಾರಂಭಿಸಲಾಗಿದೆ. ನಗರ ಸಶಸ್ತ್ರ ಮೀಸಲು ಪಡೆಯ 30 ಸಿಬ್ಬಂದಿ ಕುಶಾಲತೋಪು ಪ್ರಾಕ್ಟೀಸ್‌ನಲ್ಲಿ ಭಾಗಿಯಾಗಿದ್ದರು. ದಸರಾ ಮಹೋತ್ಸವ ಸಂದರ್ಭದಲಕ್ಲಿ ಕುಶಾಲತೋಪು ಸಿಡಿಸಲು 7 ಫಿರಂಗಿ ಗಾಡಿಗಳನ್ನು ಬಳಸಲಾಗುತ್ತದೆ. ಆನೆಗಳು, ಕುದುರೆಗಳು ಬೆದರದಂತೆ ನೋಡಿಕೊಳ್ಳುವುದು ಈ ತಾಲೀಮಿನ ಉದ್ದೇಶವಾಗಿದೆ.ಇನ್ನು ಕೆಲವು ದಿನಗಳಲ್ಲಿ ಆನೆ ಮತ್ತು ಕುದುರೆಗಳ ಸಮ್ಮುಖದಲ್ಲಿ ಸಿಡಿಮದ್ದು ಸಿಡಿಸಿ ತಾಲೀಮು ಆರಂಭಿಸಲಾಗುತ್ತದೆ.

ಇದನ್ನೂ ಓದಿ:ಜನಪ್ರಿಯ ಕಪಿಲ್ ಶರ್ಮಾ ಕಾರ್ಯಕ್ರಮದ ವಿರುದ್ಧ ಎಫ್‍ಐಆರ್

ವಿಜಯದಶಮಿಯ ದಿನ ಅರಮನೆ ಬಳಿ ಪೊಲೀಸರು 21 ಬಾರಿ ಕುಶಾಲತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸುತ್ತಾರೆ. ಪ್ರತಿ ಬಾರಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ತಾಲೀಮು ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಆನೆಗಳನ್ನು ಹೊರಗಡೆ ಕರೆದುಕೊಂಡು ಹೋಗುವಂತಿಲ್ಲ. ಹೀಗಾಗಿ ಅರಮನೆಯ ಸಮೀಪವೇ ತಾಲೀಮು ನಡೆಯಲಿದೆ ಎನ್ನಲಾಗುತ್ತಿದೆ.


 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.