ನಾಗರಹೊಳೆ: ಹುಲಿ ಹತ್ಯೆಗೈದಿದ್ದ ಆರೋಪಿ ಬಂಧನ


Team Udayavani, Sep 2, 2020, 2:36 PM IST

ನಾಗರಹೊಳೆ: ಹುಲಿ ಹತ್ಯೆಗೈದಿದ್ದ ಆರೋಪಿ ಬಂಧನ

ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿ ಹತ್ಯೆಗೈದು, ನಾಲ್ಕು ಕಾಲುಗಳೊಂದಿಗೆ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೂಬ್ಬ ಪ್ರಮುಖ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ಆತನಿಂದ ಹುಲಿಯ ನಾಲ್ಕು ಉಗುರು, ಎರಡು ಕೋರೆ ಹಲ್ಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಉದ್ಯಾನದಂಚಿನ ಬಾಳೆಲೆ ಹೋಬಳಿಯ ನಿಟ್ಟೂರು ಗ್ರಾಮದ ವಟ್ಟಂಗಡ ರಂಜು ಅಲಿಯಾಸ್‌ ಬಿದ್ದಪ್ಪ ಬಂಧಿತ ಆರೋಪಿ.

ಘಟನೆ ವಿವರ: ಆ.26ರಂದು ಕಲ್ಲಹಳ್ಳ ವಲಯದಲ್ಲಿ 6 ವರ್ಷದ ಗಂಡು ಹುಲಿಯನ್ನು ಹತ್ಯೆಗೈದು, ಹುಲಿಯ ನಾಲ್ಕು ಕಾಲುಗಳನ್ನು ಕತ್ತರಿಸಿ ಹಾಗೂ ಕೋರೆ ಹಲ್ಲುಗಳನ್ನು ಹೊತ್ತೂಯ್ದಿದ್ದ ಪ್ರಕರಣ ಸಂಬಂಧ ಬಂಡೀಪುರ ಉದ್ಯಾನದ ಶ್ವಾನ ರಾಣಾನ ನೆರವಿನಿಂದ ತಟ್ಟೆಕೆರೆ ಹಾಡಿ ಬಳಿಯ ಸಂತೋಷ್‌ ಎಂಬಾತ ಆರೋಪಿಯನ್ನು ಬಂಧಿಸಿ, 7 ಉಗುರುಗಳನ್ನು ವಶಪಡಿಸಿಕೊಳ್ಳಲಾಗಿತ್ತು, ಉಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು.

ಮೊಬೈಲ್‌ ಜಾಡು: ಆರೋಪಿಯ ಮೊಬೈಲ್‌ ಜಾಡು ಹಿಡಿದು ಆರೋಪಿ ರಂಜುನನ್ನು ರಾಮನಗರದ ಬಸ್‌ ನಿಲ್ದಾಣದ ಬಳಿ ಆ.31 ರಾತ್ರಿ ಬಂಧಿಸಿ ಕರೆತಂದು ವಿಚಾರಣೆಗೊಳಪಡಿಸಲಾಗಿ, ಆತನ ಮನೆ ಹತ್ತಿರದ ಕಾಫಿ ತೋಟದಲ್ಲಿ ಹುದುಗಿಸಿಟ್ಟಿದ್ದ ಹುಲಿಯ ಹಲ್ಲು, ಉಗುರುಗಳನ್ನು ಪತ್ತೆಹಚ್ಚಿ ಅಮಾನತು ಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೂ ಬಲೆ ಬೀಸಲಾಗಿದೆ. ಈವರೆಗೆ 11 ಉಗುರು ಸಿಕ್ಕಿದ್ದು, ಇನ್ನು 7 ಉಗುರುಗಳು ಪತ್ತೆಯಾಗಬೇಕಿದೆ ಎಂದು ಎ.ಸಿ.ಎಫ್‌.ಸತೀಶ್‌ ಮಾಹಿತಿ ನೀಡಿದ್ದಾರೆ.

ಹುಲಿ ಯೋಜನೆ ನಿರ್ದೇಶಕ ಡಿ.ಮಹೇಶ್‌ ಕುಮಾರ್‌ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಸಿ.ಎಫ್‌.ಗಳಾದ ಪೌಲ್‌ ಆಂಟೋಣಿ, ಸತೀಶ್‌, ಆರ್‌.ಎಫ್‌.ಓ.ಗಳಾದ ಗಿರೀಶ್‌ ಜಿ. ಚೌಗುಲೆ, ಸಂತೋಷ್‌ಹೂಗಾರ್‌, ಅಮಿತ್‌ಗೌಡ, ಡಿ.ಆರ್‌.ಎಫ್‌.ಓ.ಯೋಗೀಶ್‌, ಅರಣ್ಯ ರಕ್ಷಕರಾದ ಭರಮಪ್ಪ, ಗಣೇಶ್‌, ವಾಹನ ಚಾಲಕರಾದ ನಿರಾಲ್‌ಕುಮಾರ್‌, ಬಸವರಾಜು ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.