ಉತ್ತರ ಪ್ರದೇಶಕ್ಕೆ ಪಯಣಿಸಿದ ನಕುಲ, ಕಬಿನಿ


Team Udayavani, May 2, 2018, 3:21 PM IST

m6-uttara.jpg

ಹುಣಸೂರು: ನಾಗರಹೊಳೆ ಉದ್ಯಾನದ ಮತ್ತಿಗೋಡು ವಲಯದ ಕಂಠಾಪುರ ಸಾಕಾನೆ ಶಿಬಿರದ ಎರಡು ಮರಿ ಆನೆಗಳು ಉತ್ತರ ಪ್ರದೇಶದಕ್ಕೆ ಲಾರಿ ಮೂಲಕ ಪಯಣ ಬೆಳೆಸಿದವು. ಶಿಬಿರದ ಆರು ವರ್ಷದ ನಕುಲ ಹಾಗೂ ಏಳು ವರ್ಷದ ಕಬಿನಿ ಉತ್ತರ ಪ್ರದೇಶಕ್ಕೆ ರವಾನೆಯಾದ ಮರಿ ಆನೆಗಳು.

ಎತ್ತ ಪಯಣ: ಉತ್ತರ ಪ್ರದೇಶದ ಲುಕ್ಕಿಮ್‌ ಕೇರಿ ಜಿಲ್ಲೆಯ ಪಾಲಿಯಾ ತಾಲೂಕಿನ 875 ಹೆಕ್ಟೇರ್‌ ವಿಸ್ತೀರ್ಣದ  ನೇಪಾಳದವರೆಗೂ ಚಾಚಿರುವ ದುದುವಾ ನ್ಯಾಷನಲ್‌ ಪಾರ್ಕ್‌ನತ್ತ ಎರಡು ಪ್ರತ್ಯೇಕ ಲಾರಿಗಳಿಗೆ ಶಿಬಿರದ ನಾಯಕನೆಂದೇ ಬಿಂಬಿತವಾದ ಅಭಿಮನ್ಯು, ಭೀಮ ಹಾಗೂ ಇತರೆ ಆನೆಗಳ ಸಹಕಾರದಿಂದ ಲಾರಿಗೇರಿಸಲಾಯಿತು. 

ಮೈಡವಿದ ಕಾಡಕುಡಿಗಳು: ಇದಕ್ಕೂ ಮುನ್ನಾ ಎರಡೂ ಮರಿಗಳಿಗೂ ಮಾವುತರು ಜಳಕ ಮಾಡಿಸಿ, ಕುಸುರೆ ತಿನ್ನಿಸಿದರು. ಮಾವುತರ ಮಕ್ಕಳು ಮರಿಯಾನೆಗಳ ಮೈದಡವಿ ಮುದ್ದಾಡಿದರು. ಶಿಬಿರದ ಇತರೆ ಮಾವುತರು-ಕವಾಡಿಗಳು ಹಾಗೂ ಸಿಬ್ಬಂದಿ ಆನೆಗಳೊಂದಿಗೆ ಪೋಟೋ ತೆಗೆಸಿಕೊಂಡು ಬೀಳ್ಕೊಟ್ಟರು. ಡಾ.ಮುಜೀಬ್‌ ರೆಹಮಾನ್‌ ಹಲವಾರು ತಿಂಗಳಿನಿಂದ ಈ ಮರಿಗಳ ಆರೋಗ್ಯದ ಮೇಲೆ ನಿಗಾವಹಿಸಿದ್ದರು.

ಈ ಮರಿ ಆನೆಗಳೊಂದಿಗೆ ಇಲ್ಲಿನ ಮಾವುತರಾದ ಜೆ.ಕೆ.ರಾಮ ಹಾಗೂ ರಾಜು ತೆರಳಿದ್ದು, ಅಲ್ಲಿ ತಿಂಗಳ ಕಾಲ ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಿ ವಾಪಾಸಾಗಲಿದ್ದಾರೆ. ಆನೆಗಳನ್ನು ಲಾರಿಗೆ ಹತ್ತಿಸುವ ವೇಳೆ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಆರ್‌.ರವಿಶಂಕರ್‌, ಎಸಿಎಫ್ ಪ್ರಸನ್ನ ಕುಮಾರ್‌, ಆರ್‌ಎಫ್ಒ ಕಿರಣ್‌ಕುಮಾರ್‌, ಡಾ.ಮುಜೀಬ್‌ ರೆಹಮಾನ್‌ ಹಾಗೂ ದುದುವಾ ಟೆಗರ್‌ ರಿಸರ್ವ್‌ನ ಡಿಸಿಎಫ್ ಮಹಾವೀರ್‌ ಹಾಜರಿದ್ದು ಬೀಳ್ಕೊಟ್ಟರು.

ಬಿಟ್ಟಿರಲು ಸಂಕಟ: ಇಷ್ಟು ದಿನ ಇಲ್ಲಿ ಮಕ್ಕಳಂತೆ ಸಾಕಿ, ಇವೆರಡು ಮರಿಯಾನೆಗಳೊಂದಿಗೆ ತುಂಟಾಟ ಆಡಿಕೊಂಡು ಕಾಡಿನೊಳಗೆ ಕಾರ್ಯನಿರ್ವಹಿಸುತ್ತಿರುವ ನಮಗೆ ಕಳುಹಿಸಲು ಕಣ್ಣಿರು ಬರುತ್ತಿದೆ. ಆದರೆ ಇಲಾಖೆ ಆದೇಶ ಪಾಲಿಸಬೇಕಾಗಿದೆ.

ಆದ್ದರಿಂದ ಇವುಗಳನ್ನು ಜಾಗ್ರತೆಯಿಂದ ನೋಡಿಕೊಳ್ಳಲು, ಊಟ, ಸ್ನಾನ ಹಾಗೂ ಹೇಳಿದಂತೆ ಕೇಳಲು ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಲು ಶಿಬಿರದ ನಮ್ಮ ಸಿಬ್ಬಂದಿಗಳನ್ನೇ ಕಳುಹಿಸುತ್ತಿರುವುದು ನೆಮ್ಮದಿ ತಂದಿದೆ ಎನ್ನುತ್ತಾರೆ ಆರ್‌ಎಫ್ಒ ಕಿರಣ್‌ಕುಮಾರ್‌.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.