ದೇವಾಲಯ ತೆರವು: ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ವರ್ಗಾವಣೆ


Team Udayavani, Sep 27, 2021, 8:57 PM IST

Nanjanagudu news

 ನಂಜನಗೂಡು :ರಾಜ್ಯದಾದ್ಯಂತ  ಸುದ್ದಿಯಾಗಿ ಆಡಳಿತ ಹಾಗೂ ವಿರೋಧ ಪಕ್ಷಗಳ ಕಟು ಟೀಕೆಗೆ ಕಾರಣವಾಗಿದ್ದ  ನಂಜನಗೂಡು ತಾಲೂಕಿನ ಉಚ್ಚಗಣಿ ಮಹದೇವಮ್ಮ ದೇವಾಲಯದ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ತಹಶೀಲ್ದಾರ ಮೋಹನ ಕುಮಾರಿ ಅವರ ತಲೆ ದಂಡವಾಗಿದ್ದು, ಅವರನ್ನು  ಸೋಮವಾರ ವರ್ಗಾವಣೆ  ಮಾಡಲಾಗಿದೆ.

ಸರ್ವೊಚ್ಚ ನ್ಯಾಯಾಲಯದ ಆದೇಶದ ಜಾರಿಗಾಗಿ ಉಚ್ಚಗಣಿ ದೇವಾಲಯವನ್ನು ರಾತ್ರೋರಾತ್ರಿ ಧರೆಗುರುಳಿಸಿದ್ದೇ ದೊಡ್ಡ ಹಗರಣವಾಗಿ  ಅದರಿಂದಾಗಿ  ಆಡಳಿತ ಪಕ್ಷ ಬಿಜೆಪಿಯ ಬೇರುಗಳೇ ಈ ಪ್ರಕರಣದ ವಿರುದ್ಧ ತಿರುಗಿಬಿದ್ದಿದ್ದು ಅಲ್ಲದೆ ವಿರೋಧ ಪಕ್ಷ ಕಾಂಗ್ರೇಸ್ ನಾಯಕರು ಸಹ ಇದನ್ನು ಬಿಜೆಪಿ ವಿರುದ್ಧದ ಅಸ್ತ್ರವಾಗಿ  ಜುಳಿಪಿಸತೊಡಗಿದ್ದವು.

ಆರೋಪ  ಪ್ರತ್ಯಾರೋಪಗಳ ನಡುವೆಯೇ ತಹಶೀಲ್ದಾರ ತಲೆ ದಂಡ ಖಚಿತ ಎಂಬ ಸುದ್ದಿ  ದೇವಾಲಯ ತೆರವಾದ ಮಾರನೇ ದಿನದಿಂದಲೇ  ಹರಿದಾಡತೊಡಗಿತ್ತು.

ತಾಲೂಕಿನ ಕೆಲವು ದೇವಾಲಯಗಳು ತೆರವಿನ ಪಟ್ಟಿಯಲ್ಲಿದ್ದು, ಕಳೆದರೆಡು ತಿಂಗಳಿಂದ ಈ ಕುರಿತು ಅಧಿಕಾರಿಗಳು ಮಾತ್ತು ಸಂಬಂಧಪಟ್ಟ ಜನಪ್ರತಿನಿಧಿಗಳ ನಡುವೆ ಯಾವು ದೇವಾಲಯ ಎಂಬುದರ ಕುರಿತು ಚರ್ಚೆನಡೆದು  ಅಂತಿಮವಾಗಿ  ಉಚ್ಚಗಣೆ ದೇವಾಲಯವನ್ನೇ ಆಯ್ಕೆ ಮಾಡಿಕೊಂಡು  ರಾತ್ರಿಯಲ್ಲಿ ಸೆಪ್ಟಂಬರ್ 8 ಬುಧವಾರ  ಬೆಳಗಿನ ಜಾವ 3 ಗಂಟೆಗೆ ಕರ‍್ಯಾಚರಣೆ ನಡೆಸಿ ಜೆ ಸಿ ಬಿ ಸಹಾಯದಿಂದ  ದೇವಾಲಯವನ್ನು ಧರೆಗುರಿಳಿಸಲಾಗಿತ್ತು.

ಕೆರೆ ,ಕಟ್ಟೆ ಕೊನೆಗೆ ರಸ್ತೆ ಯಾವದಕ್ಕೂ ತೊಂದರೆಯಾಗದ ಬಾಗಲಕೋಟೆ ಬಿಳಗಿರಿ ರಂಗನ ಬೆಟ್ಟದ ರಸ್ತೆಗೆ ಕೂಗಳತೆಯಲ್ಲಿದ್ದ  ಈ ದೇವಾಲಯವನ್ನು ತೆರವುಗೊಳಿಸುವ ಪಟ್ಟಿಗೆ  2007 ರಲ್ಲಿ ಹೇಗೆ ಏಕೆ ಸೇರಿಸಲಾಯಿತು  ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ಸಹ ನಡೆಸದೇ   ಕೊನೆಗೇ ಸುಳಿವೂ ಸಹ ನೀಡದೆ ಪ್ರಾಚೀನ ಶಿಲಾ ಶಾಸನಗಳನ್ನೊಳಗೊಂಡ ದೇವಾಲಯವನ್ನು   ರಾತ್ರೋರಾತ್ರಿ ಧರೆ ಗುರುಳಿಸಿದ ವೈಖರಿಗೆ ಆಡಳಿತ ಹಾಗೂ ವಿರೋಧ ಪಕ್ಷಮಾತ್ರವಲ್ಲದೆ  ಹಿಂದು ಸಮಾಜದ ಸಂಘಸಂಸ್ಥೆಗಳ ಕಣ್ಣು ಕೆಂಪಾಗುವಂತೆ ಮಾಡಿತ್ತು.

ಇದನ್ನೂ ಓದಿ:ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

ಈ ದೇವಾಲಯದ ತೆರವಿನ  ತಿರ್ಮಾನ  ಕೇವಲ ತಹಶೀಲ್ದಾರದ್ದು ಮಾತ್ರವೇ? ಇದರಲ್ಲಿ ಬೇರೆಯವರ  ಒಪ್ಪಿಗೆ ಇರಲೇ ಇಲ್ಲವೆ ಎಂಬ ಜಿಜ್ಞಾಸೆ  ತಹಶೀಲ್ದಾರ ತಲೆದಂಡದೊಂದಿಗೆ ತಾಲೂಕಿನಲ್ಲಿ ಆರಂಭವಾಗಿದ್ದು ಮುಂದೇನು ಎಂಬುದನ್ನು ಕಾದು ನೋಡಬೇಕಿದೆ .

ಸರ್ಕಾರ 27 – 7 -21  ಸೋಮವಾರವೇ ನಂಜನಗೂಡು ತಹಶೀಲ್ದಾರರನ್ನು ಬೆಂಗಳೂರಿನ  ಐ. ಎಂ ಏ ವಂಚನೆ ಪ್ರಕರಣ ಸಕ್ಷಮ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು,  ಸೋಮವಾರ ಸಂಜೆಯೇ ಇಲ್ಲಿನ ಗ್ರೇಡ್ 2 ತಹಶೀಲ್ದಾರ ಭೈರಯ್ಯ ಅವರು  ನಂಜನಗೂಡು ತಹಶೀಲ್ದಾರ ಆಗಿ ಅಧಿಕಾರ ಸ್ವಿಕಾರ ಮಾಡುವದರೊಂದಿಗೆ   227 ದಿನಗಳ ಮೋಹನ ಕುಮಾರಿ ಅವರ ಇಲ್ಲಿನ ಅಧಿಕಾರ  ತಲೆ ದಂಡದ ರೂಪದಲ್ಲಿ ಕೊನೆಗೊಂಡಂತಾಗಿದೆ.

 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.