ದರ್ಶನ್‌ ಧ್ರುವನಾರಾಯಣ್‌ಗೆ ಬೆಂಬಲ: ಎಚ್‌.ಸಿ.ಮಹದೇವಪ್ಪ

ನಂಜನಗೂಡು ವಿಧಾನಸಭಾ ಕ್ಷೇತ್ರ

Team Udayavani, Mar 16, 2023, 5:54 AM IST

ನಂಜನಗೂಡು ವಿಧಾನಸಭಾ ಕ್ಷೇತ್ರ: ದರ್ಶನ್‌ ಧ್ರುವನಾರಾಯಣ್‌ಗೆ ಬೆಂಬಲ

ಮೈಸೂರು: ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದ ತಾವು ಹಿಂದೆ ಸರಿದಿರುವುದಾಗಿ ಕಾಂಗ್ರೆಸ್ಸಿನ ಹಿರಿಯ ನಾಯಕ, ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಘೋಷಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್‌.ಧ್ರುವನಾರಾಯಣ್‌ ಅವರ ಪುತ್ರ ದರ್ಶನ್‌ ಧ್ರುವನಾರಾಯಣ ಅವರನ್ನು ಬುಧವಾರ ಇಲ್ಲಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಡಾ.ಮಹದೇವಪ್ಪ ಅವರ ಪುತ್ರ ಸುನೀಲ್‌ ಬೋಸ್‌ ಅವರೂ ಜೊತೆಗಿದ್ದರು.

ಡಾ.ಮಹದೇವಪ್ಪ ಅವರು ನಂತರ ಉದಯವಾಣಿ ಜೊತೆ ಮಾತನಾಡಿ, ನಂಜನಗೂಡು (ಮೀಸಲು) ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಬಯಸಿರುವುದರಿಂದ ಹಿಂದೆ ಸರಿದಿದ್ದೇನೆ. ನನ್ನ ಸಂಪೂರ್ಣ ಬೆಂಬಲ ದರ್ಶನ್‌ ಧ್ರುವನಾರಾಯಣ್‌ ಅವರಿಗೆ ಇರುತ್ತದೆ. ನನ್ನ ಆತ್ಮಸಾಕ್ಷಿ ಪ್ರಕಾರ ಈ ನಿರ್ಧಾರ ಮಾಡಿದ್ದೇನೆ ಎಂದರು.

ಸಿದ್ದರಾಮಯ್ಯ ಅಥವಾ ಯಾವುದೇ ರಾಜಕೀಯ ನಾಯಕರ ಜೊತೆಯೂ ನಾನು ಈ ಬಗ್ಗೆ ಚರ್ಚೆ ಮಾಡಿಲ್ಲ. ಇವತ್ತಿನಿಂದ ನಂಜನಗೂಡು ಚುನಾವಣಾ ವಿಚಾರದಲ್ಲಿ ನಾನು ದರ್ಶನ್‌ ಧ್ರುವನಾರಾಯಣ್‌ ಅವರನ್ನು ಬೆಂಬಲಿಸುತ್ತೇನೆ. ಧ್ರುವನಾರಾಯಣ್‌ ಜೊತೆ ನನಗೆ ಯಾವತ್ತೂ ರಾಜಕೀಯ ಭಿನ್ನಾಭಿಪ್ರಾಯ ಇರಲಿಲ್ಲ. ನಂಜನಗೂಡು ಉಪ ಚುನಾವಣೆಯಲ್ಲಿ ನನ್ನ ಮಗ ಸುನೀಲ್‌ ಬೋಸ್‌ಗೆ ಟಿಕೆಟ್‌ ಕೊಡಿ ಎಂದು ಹಲವರು ಒತ್ತಾಯಿಸಿದ್ದರು. ಆದರೆ ಕಳಲೆ ಕೇಶವಮೂರ್ತಿ ಅವರಿಗೆ ಹೈಕಮಾಂಡ್‌ ಟಿಕೆಟ್‌ ಕೊಟ್ಟಿತ್ತು. ನಾನು ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಈ ಹಿಂದೆ ಸಚಿವನಾಗಿ ಅಭಿವೃದ್ಧಿ ಮಾಡಿದ್ದು ನೋಡಿ ನನಗೆ ಅಲ್ಲಿಯೇ ಸ್ಪರ್ಧಿಸುವಂತೆ ಜನರು ಒತ್ತಾಯಿಸಿದ ಕಾರಣ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದೆ. ಧ್ರುವನಾರಾಯಣ ಅವರೂ ಅರ್ಜಿ ಸಲ್ಲಿಸಿದ್ದರು ಎಂದು ಡಾ.ಮಹದೇವಪ್ಪ ಹೇಳಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.