ನೇಗತ್ತೂರು; ಒಂದೆಡೆ ಹಸು ಬಲಿ,ಮತ್ತೊಂದೆಡೆ ಹುಲಿ ಹೆಜ್ಜೆ:ಆತಂಕದಲ್ಲಿ ಗ್ರಾಮಸ್ಥರು


Team Udayavani, Mar 9, 2024, 8:30 PM IST

1-ewqewqe

ಹುಣಸೂರು: ತಾಲೂಕಿನ ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳಲ್ಲಿ ಹುಲಿ ರಾಯನ ಉಪಟಳನಿಂದ ಕಾಡಂಚಿನ ಗ್ರಾಮಸ್ಥರು ಹಾಗೂ ರೈತರು ಭಯಭೀತರಾಗಿದ್ದು, ಅರಣ್ಯದಂಚಿನ ನೇಗತ್ತೂರು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಉಂಟುಮಾಡಿದೆ.

ನೇಗತ್ತೂರು ಗ್ರಾಮದ ಮಹೇಶ ತಮ್ಮ ಜಮೀನಿನಲ್ಲಿ ಬೆಳೆದಿರುವ ಕಲ್ಲಂಗಡಿ ಬೆಳೆಗೆ ನೀರು ಹಾಯಿಸಲು ಶುಕ್ರವಾರ ರಾತ್ರಿ ೯ರ ವೇಳೆಯಲ್ಲಿ ತೆರಳುತ್ತಿದ್ದಾಗ ಅವರ ಜಮೀನಿನಲ್ಲಿಯೆ ಹುಲಿ ಓಡಾಡುತ್ತಿರುವುದನ್ನು ಕಂಡು ಭಯದಿಂದ ಮನೆಯತ್ತ ವಾಪಸ್ ಆಗಿ ಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಇದಲ್ಲದೆ ಕಳೆದೆಡರು ದಿನಗಳ ಹಿಂದಷ್ಟೆ ನೇಗತ್ತೂರು ಗ್ರಾಮದ ಲೇ. ಲೊಕೇಶ್ ರವರ ಪತ್ನಿ ನಾಗಮ್ಮರಿಗೆಸೇರಿದ ಹಸುವೊಂದನ್ನು ಹಾಡು ಹಗಲೇ ಅವರ ತೋಟದ ಜಮೀನಲ್ಲಿ ಮೇವು ಮೇಯುತ್ತಿದ್ದ ವೇಳೆ ದಾಳಿ ನಡೆಸಿ ಕೊಂದು ಹಾಕಿದೆ.

ಈ ಘಟನೆಯಿಂದ ಗ್ರಾಮಸ್ಥರು ಭಯ ಭೀತರಾಗಿದ್ದು ರಾತ್ರಿ ವೇಳೆ ಜಮೀನುಗಳಿಗೆ ತೆರಳಲು ಹಿಂಜರಿಯುತ್ತಿದ್ದಾರೆ. ಕಳೆದೊಂದು ವರ್ಷದಿಂದಲೂ ಈ ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಕೊಂಬಿಂಗ್ ಕಾರ್ಯಾಚರಣೆ ನಡೆಸಿ ಹುಲಿ ಸೆರೆ ಹಿಡಿಯಬೇಕೆಂದು ನೇಗತ್ತೂರು ಗ್ರಾಮದ ಪ್ರಗತಿಪರ ರೈತ ಪ್ರವೀಣ್ ಆಗ್ರಹಿಸಿದ್ದಾರೆ.

ವರ್ಷದಿಂದ ಕಾಡುತ್ತಿರುವ ಹುಲಿ
ವರ್ಷದಿಂದೀಚೆಗೆ ಹನಗೋಡು, ನೇಗತ್ತೂರು, ಅಬ್ಬೂರು, ಶಿಂಡೇನಹಳ್ಳಿ, ಬಿ.ಆರ್.ಕಾವಲ್ ಸುತ್ತಮುತ್ತಲ ಗ್ರಾಮಗಳಲ್ಲಿ ಆಗಾಗ್ಗೆ ಹುಲಿ ಕಾಣಿಸುವುದು, ಹೆಜ್ಜೆ ಪತ್ತೆಯಾಗುವುದು ಸರ್ವೆ ಸಾಮಾನ್ಯವಾಗಿದ್ದು, ಇತ್ತೀಚೆಗೆ ಹನಗೋಡಿನ ಗೌಡಿಕೆರೆಯಲ್ಲಿ ಕರೆಕಡೆಯಿಂದ ರಸ್ತೆ ದಾಟಿರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಹೆಜ್ಜೆ ಗುರುತು ಪತ್ತೆ ಹಚ್ಚಿದ್ದರಾದರೂ ಹುಲಿ ಪತ್ತೆಗೆ ಯಾವುದೇ ಕ್ರಮವಾಗಿರಲಿಲ್ಲ. ಇದೀಗ ನೇಗತ್ತೂರಿನಲ್ಲಿ ಕಾಣಿಸಿಕೊಂಡು ಜನ-ಜಾನುವಾರುಗಳನ್ನು ಕಾಡುತ್ತಿರುವ ಹುಲಿಯನ್ನು ಸೆರೆ ಹಿಡಿಯಬೇಕೆಂದು ರೈತರು ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.