ಹುಣಸೂರಿನಲ್ಲೇ ಮುಂದಿನ ಚಿತ್ರದ ಟ್ರೈಲರ್ ಬಿಡುಗಡೆ: ಶಿವರಾಜ್‌ಕುಮಾರ್

ಹ್ಯಾಟ್ರಿಕ್ ಹೀರೋ ಕಂಡು ಹೂಮಳೆ.... ಅಭಿಮಾನ ಮೆರೆದ ಅಭಿಮಾನಿಗಳು...

Team Udayavani, Jan 2, 2023, 8:58 PM IST

1-wewqeqwe

ಹುಣಸೂರು: ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ‘ವೇದ’ ಚಿತ್ರದ ನಾಯಕ ಶಿವರಾಜ್‌ಕುಮಾರ್ ಸೋಮವಾರ ಹುಣಸೂರಿನ ಲೀಲಾ ಚಿತ್ರ ಮಂದಿರಕ್ಕೆ ಚಿತ್ರದ ನಾಯಕಿ ಗಾನವಿ ಲಕ್ಷ್ಮಣ್, ಪತ್ನಿ ಗೀತಾ ಶಿವರಾಜ್‌ಕುಮಾರ್ ಹಾಗೂ ನಿರ್ಮಾಪಕ ಹರ್ಷರೊಂದಿಗೆ ಭೇಟಿ ನೀಡಿ ಚಿತ್ರದ ಪ್ರಚಾರದೊಂದಿಗೆ ಅಭಿಮಾನಿಗಳನ್ನು ರಂಜಿಸಿದರು.

ಸಂಜೆ ಆಗಮಿಸಿದ ಶಿವರಾಜ್‌ಕುಮಾರ್ ಹಾಗೂ ತಂಡವನ್ನು ಕಲ್ಪತರು ವೃತ್ತದಿಂದ ಅಭಿಮಾನಿಗಳು ಬೈಕ್ ರ‍್ಯಾಲಿ ಮೂಲಕ ಘೋಷಣೆ ಕೂಗುತ್ತಾ, ಜಯಕಾರ ಹಾಕುತ್ತಾ ಲೀಲಾ ಚಿತ್ರಮಂದಿರಕ್ಕೆ ಕರೆತಂದರು. ಚಿತ್ರ ಮಂದಿರದ ಆವರಣದಲ್ಲಿ3 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ತಮ್ಮ ನಾಯಕನನ್ನು ನೇಡಲು ನೆರೆದಿದ್ದರು, ಶಿವರಾಜ್ ಕುಮಾರ್ ಅವರನ್ನು ಕಂಡೊಡನೆ ಹೋ ಎಂದು ಕೂಗುತ್ತಾ ಚಪ್ಪಾಳೆ ತಟ್ಟಿ ಹೂಮಳೆ ಗರೆದು ಅಭಿಮಾನ ಮೆರೆದರು.

ನೂಕು ನುಗ್ಗಲು
ರಸ್ತೆಯಿಂದ ಹಿಡಿದು ಲೀಲಾ ಚಿತ್ರ ಮಂದಿರದ ಆವರಣಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಅವರ ಕಾರಿಗೆ ಮುತ್ತಿಕೊಂಡರು. ಪ್ರಯಾಸ ಪಟ್ಟು ಕಾರಿನಿಂದ ಹೊರಬಂದು ಕಾರಿನ ಮೇಲೇರಿ ಅಭಿಮಾನಿಗಳತ್ತ ಕೈಬೀಸಿದರು. ನಂತರ ಬಿಗಿ ರಕ್ಷಣೆಯಲ್ಲಿ ನೂಕು ನುಗ್ಗಲಿನ ನಡುವೆ ಚಿತ್ರಮಂದಿರ ಪ್ರವೇಶಿಸಿ ತಂಡದೊಂದಿಗೆ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆ ವಂದಿಸಿ, ಹೆಣ್ಣುಮಕ್ಕಳಿಗೋಸ್ಕರವೇ ವೇದ ಚಿತ್ರ ತಯಾರಿಸಿದ್ದು, ಎಲ್ಲರೂ ನೋಡುವಂತೆ ಹುರಿ ದುಂಬಿಸಿ, ಮುಂದಿನ ಚಿತ್ರದ ಟ್ರೈಲರ ನ್ನು ಹುಣಸೂರಿನಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿ, ಚಿತ್ರದ ಹಾಗೂ ಬೊಂಬೆ ಹಾಡುತೈತೆ ಹಾಡು ಹಾಡಿ, ಕುಣಿದು ಕುಪ್ಪಳಿಸಿ ರಂಜಿಸಿದರು. ಇದೇ ರೀತಿ ತಂಡದ ನಾಯಕಿ ಗಾನವಿ ಲಕ್ಷ್ಮಣ್ ಸಹ ಹಾಡು ಹಾಡಿ, ಸಿನಿಮಾದ ಡೈಲಾಗ್ ಹೇಳಿ ಚಪ್ಪಾಳೆ ಗಿಟ್ಟಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.