ಮೈಸೂರು ತಾಲೂಕಿನ 14 ಹಳ್ಳಿಗಳಿಗೆ ಸೋಂಕಿಲ್ಲ


Team Udayavani, Jun 2, 2021, 5:37 PM IST

No covid case

ಮೈಸೂರು: ಗ್ರಾಮೀಣ ಭಾಗದಲ್ಲೇ ಹೆಚ್ಚುಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ನಡುವೆ ಮೈಸೂರು ತಾಲೂಕಿನ 14ಗ್ರಾಮಗಳಲ್ಲಿ ಕೋವಿಡ್‌ ಪ್ರಕರಣಶೂನ್ಯವಾಗಿದ್ದು, ಕೋವಿಡ್‌ಗೆ ಪ್ರವೇಶನೀಡದ ಹಳ್ಳಿಗಳು ಎಂಬ ಹೆಗ್ಗಳಿಕೆಗೆಪಾತ್ರವಾಗಿದೆ ಎಂದು ತಾಪಂ ಇಒ ಎಂ.ಎಸ್‌. ರಮೇಶ್‌ ತಿಳಿಸಿದ್ದಾರೆ.

ಮೈಸೂರು ತಾಲೂಕು ವ್ಯಾಪ್ತಿಗೆಒಳಪಡುವ 37 ಗ್ರಾಮ ಪಂಚಾಯತಿಗಳಲ್ಲಿ11 ಗ್ರಾಮ ಪಂಚಾಯತಿಗೆ ಸೇರುವ14 ಗ್ರಾಮಗಳಲ್ಲಿ ಇದುವರೆಗೂ ಒಂದೂಕೋವಿಡ್‌ ಪ್ರಕರಣಗಳು ದಾಖಲಾಗದೆಕೊರೊನಾ ಮುಕ್ತವಾಗಿದ್ದು, ಇದು ಇತರೆಹಳ್ಳಿಗಳಿಗೆ ಮಾದರಿಯಾಗಿದೆ. ತಾಲೂಕಿನಮಾದಗಳ್ಳಿ, ರಾಯನಕೆರೆ, ಕಟ್ಟೆಹುಂಡಿ,ಕುಂಬ್ರಳ್ಳಿ, ಚಿಕ್ಕೇಗೌಡನಹುಂಡಿ, ಕೃಷ್ಣಪುರ,ರಾಮನಹಳ್ಳಿ, ಗುಡುಮಾದನಹಳ್ಳಿ,ಇನಮ್‌ ಉತ್ತನಹಳ್ಳಿ, ಲಕ್ಷಿ ¾àಪುರ, ಮಾಕನಹುಂಡಿ, ಹಂಚ್ಯಾಹುಂಡಿ, ಹೊಸಹುಂಡಿ,ಗುರುಕಾರಪುರ ಗ್ರಾಮಗಳು ಕೊರೊನಾಸೋಂಕಿಗೆ ಪ್ರವೇಶ ನೀಡದಗ್ರಾಮಗಳಾಗಿವೆ ಎಂದು ತಿಳಿಸಿದ್ದಾರೆ.

ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರಹೊರಡಿಸಿರುವ ಮಾರ್ಗಸೂಚಿಯಜೊತೆಗೆ ಗ್ರಾಮಸ್ಥರೂ ಕೂಡ ಸ್ವಂ ಮಾರ್ಗಸೂಚಿಗಳನ್ನು ಕಟ್ಟನಿಟ್ಟಾಗಿ ಪಾಲಿಸಿದಫ‌ಲವಾಗಿ ಈ ಗ್ರಾಮಗಳು ಕೋವಿಡ್‌ಸೋಂಕಿನಿಂದ ದೂರ ಉಳಿದವು. ಇಲ್ಲಿನಜನರು ಸಾರ್ವಜನಿಕ ಸಮಾರಂಭಗಳಲ್ಲಿಭಾಗಿಯಾಗದೆ ಇರುವುದು, ಅಗತ್ಯವಿದ್ದರೆಮಾತ್ರ ಮನೆಯಿಂದ ಹೊರಗೆಹೋಗುವುದು, ವ್ಯಕ್ತಿಗಳಿಂದ ಅಂತರಕಾಪಾಡಿಕೊಳ್ಳುವುದು, ಕಡ್ಡಾಯವಾಗಿಮಾಸ್ಕ್ ಧರಿಸುವುದು ಸೇರಿದಂತೆ ಅನೇಕಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆಮಾಡಿದ ಪರಿಣಾಮದಿಂದಾಗಿ ಕೋವಿಡ್‌ಈ ಗ್ರಾಮಗಳಿಗೆಕಾಲಿಡಲಿಲ್ಲ ಎಂದಿದ್ದಾರೆ.

ಆಶಾ ಹಾಗೂ ಅಂಗನವಾಡಿಕಾರ್ಯಕರ್ತೆಯರು ಹಾಗೂ ಆರೋಗ್ಯಸಿಬ್ಬಂದಿಚುರುಕಾಗಿಕೆಲಸಮಾಡುತ್ತಿದ್ದಾರೆ.ಪ್ರತಿನಿತ್ಯ ಗ್ರಾಮದ ಮನೆ ಮನೆಗೆ ತೆರಳಿಪಲ್ಸ ಆಕ್ಸಿಮೀಟರ್‌,ಥರ್ಮಲ್‌ ಸ್ಕ್ರೀನಿಂಗ್‌ನಿಂದ ಆರೋಗ್ಯ ಸ್ಥಿರತೆ ಬಗ್ಗೆ ನಿಗಾವಹಿಸುತ್ತಿದ್ದಾರೆ. ಸೋಂಕಿನ ಲಕ್ಷಣಕಂಡುಬಂದರೆ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದುಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.