ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ತು ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್


Team Udayavani, May 29, 2022, 11:10 AM IST

ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ತು ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಸಿದ್ದರಾಮಯ್ಯ ಅವರು ಆರ್ ಎಸ್ಎಸ್ ಬಗ್ಗೆ ಅಧ್ಯಯನ ಮಾಡಿಲ್ಲ. ಅವರನ್ನು ಒಮ್ಮೆ ಆರ್ ಎಸ್ಎಸ್ ಕಚೇರಿಗೆ ಕರೆದೊಯ್ಯುತ್ತೇವೆ. ಅವರು ಅಲ್ಲಿನ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡಲಿ. ಇಲ್ಲವೇ ಆರ್ ಎಸ್ಎಸ್ ಕುರಿತ ಪುಸ್ತಕ ನೀಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮಾತಿಗೆ ತೂಕ ಇತ್ತು. ಆದರೀಗ ಅವರ ಪಕ್ಷದ ಕಾರ್ಯಕರ್ತರೇ ಅವರ ಮಾತನ್ನು ಕೇಳುತ್ತಿಲ್ಲ. ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣನೆ ಮಾಡಲಾಗಿದೆ. ಅವರ ಮಾತಿಗೆ ಕಿಮ್ಮತ್ತು ಇಲ್ಲ. ಕಡಗಣನೆ ಮಾಡುವಾಗ ಹೀಗೆ ಆರ್ ಎಸ್ಎಸ್, ಮತ್ತೊಂದು ವಿಚಾರ ಸೃಷ್ಟಿಸಿ ಮುಂಚೂಣಿಗೆ ಬರಲು ಯತ್ನಿಸುತ್ತಾರೆ ಎಂದರು.

ಕಳೆದ ಎರಡು ವರ್ಷಗಳಿಂದ ನಾನು ಆರ್ ಎಸ್ಎಸ್ ಬಗ್ಗೆ ತಿಳಿದುಕೊಂಡಿದ್ದೇನೆ, ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದನ್ನು ಸಿದ್ದರಾಮಯ್ಯ ಅವರು ಸಹಿಸುತ್ತಿಲ್ಲ. ಸದ್ಯದಲ್ಲೇ ಅವರಿಗೆ ಆರ್ ಎಸ್ಎಸ್ ಕುರಿತ ಪುಸ್ತಕ ಕಳುಹಿಸಲಾಗುವುದು ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವಂತಿಲ್ಲ. ಸುಮ್ಮನೇ ಟೀಕೆ ಮಾಡುವ ಬದಲು ವಿರೋಧ ಪಕ್ಷವಾಗಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ವೀಕ್ಷಿಸಲಿ. ಆರ್ ಎಸ್ಎಸ್ ಬಗ್ಗೆ 1% ಜ್ಞಾನ ಇಲ್ಲ ಎಂದರು.

ಇದನ್ನೂ ಓದಿ:ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಜಿ.ಟಿ ದೇವೇಗೌಡ

ವಿಶ್ವನಾಥ್ ಅವರು ಯಾವಾಗಲೂ ಸಲಹೆ ಕೊಡುತ್ತಿರುತ್ತಾರೆ. ಒಳ್ಳೆಯ ಅಂಶವನ್ನು ಸ್ವೀಕಾರ ಮಾಡಿ ಉಳಿದಿದ್ದನ್ನು ಬಿಡುತ್ತಾರೆ. ಪಕ್ಷದ ಅಧ್ಯಕ್ಷರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಪಠ್ಯ ಪುಸ್ತಕ ಪರಿಷ್ಕರಣ ಸಂಬಂಧ ಸಚಿವ ನಾಗೇಶ್ ಅವರು ಸಮರ್ಥವಾಗಿ ಉತ್ತರ ನೀಡಿದ್ದಾರೆ ಎಂದು ಹೇಳಿದರು.

ಪಠ್ಯ ಪುಸ್ತಕಗಳನ್ನು ಯಾರೂ ಕೂಡ ಸರಿಯಾಗಿ ಓದದೇ ರಾಜಕೀಯ ಮಾಡುತ್ತಿದ್ದಾರೆ. ಮೊದಲು ಪುಸ್ತಕ ಓದಲಿ.‌ ಕೇಸರಿಕರಣ ಬಗ್ಗೆ ಚರ್ಚೆ ಆಮೇಲೆ ಮಾಡಲಿ. ವಿಶ್ವನಾಥ್ ಎಲ್ಲಾ ವಿಷಯಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಹೀಗಾಗಿ ಮಾತನಾಡುತ್ತಾರೆ ಎಂದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.