30 ವರ್ಷ ಬಳಿಕ ಅಲೆಮಾರಿಗಳಿಗೆ ನಿವೇಶನ ಹಕ್ಕುಪತ್ರ ಭಾಗ್ಯ


Team Udayavani, May 7, 2021, 3:59 PM IST

Nomad

ಸಾಂದರ್ಭಿಕ ಚಿತ್ರ:

ಹುಣಸೂರು: ಈ ಅಲೆಮಾರಿಗಳ ಮೂರು ದಶಕದ ಹೋರಾಟಕ್ಕೆ ಜಯ ಸಿಕ್ಕ ಸಂಭ್ರಮ. ನೈಜ ಫಲಾನುಭವಿಗಳಿಗೆ ಸವಲತ್ತು ತಲುಪಿಸಿದ ತೃಪ್ತಿ ಜನಪ್ರತಿನಿ ಗಳದ್ದು..ಇದು ಹುಣಸೂರು ತಾಲೂಕಿನ ಮರದೂರುಗ್ರಾಮ ಪಂಚಾಯ್ತಿಯ ದೊಂಬಿ ದಾಸರ ಕಾಲೋನಿನಲ್ಲಿ ಕಳೆದ ಮೂರ್‍ನಾಲ್ಕು ದಶಕದಿಂದ ಹರಕು-ಮುರುಕು ಮಟ್ಟಾಳೆ ಗರಿಯ ಗುಡಿಸಿಲಿನಲ್ಲಿ ಬದುಕು ಕಟ್ಟಿಕೊಂಡಿದ್ದ ದೊಂಬಿ ದಾಸರ ಕುಟುಂಬಗಳಿಗೆ ಹಕ್ಕುಪತ್ರ ದೊರೆಯುತ್ತಿದ್ದಂತೆ ಇಲ್ಲಿನಗುಡಿಸಿನೊಳಗಿದ್ದ ವೃದ್ಧರು ಉಸ್ಸಪ್ಪ ಎಂದು ನಿಟ್ಟುಸಿರು ಬಿಟ್ಟರೆ, ಕೊಟ್ಟ ಮಾತು ಈಡೇರಿಸಿದೆನೆಂಬ ತೃಪ್ತಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಡಾ|ಪುಷ್ಪಾಅಮರ್‌ನಾಥ್‌ ಅವರದ್ದು.ತಾಲೂಕು ಆಡಳಿತದೊಂದಿಗೆ ಕಾಲೋನಿಗೆ ತೆರಳಿದ ಶಾಸಕ ಎಚ್‌.ಪಿ.ಮಂಜುನಾಥ್‌, ಡಾ|ಪುಷ್ಪಾ ಅಮರ್‌ನಾಥ್‌ ಅವರು ಕೊರೊನಾ ಮುನ್ನೆಚ್ಚರಿಕೆ ಹಿನ್ನೆಲೆ ನಿವಾಸಿಗಳು ತಮ್ಮ ಗುಡಿಸಲುಗಳ ಮುಂದೆಯೇ ನಿಂತುಕೊಂಡಲ್ಲಿ ಸರ್ಕಾರದ ಹಕ್ಕುಪತ್ರ ವಿತರಿಸುವುದಾಗಿ ಘೋಷಣೆ ಮಾಡುತ್ತಿದ್ದಂತೆ ಖುಷಿಯಿಂದಲೇ ಅವರವರು ಕಟ್ಟಿಕೊಂಡಿದ್ದ ಮಟ್ಟಾಳೆಗರಿ (ತೆಂಗಿನ ಗರಿ)ಜೋಪಡಿ ಮುಂದೆ ನಿಂತಿದ್ದರು.

ಶಾಸಕ ಮಂಜುನಾಥ ರೊಂದಿಗೆಮರದೂರು ಗ್ರಾಪಂ ಅಧ್ಯಕ್ಷ ಕುಮಾರ್‌, ಉಪಾಧ್ಯಕ್ಷೆ ಸಿದ್ದಮ್ಮ, ತಹಶೀಲ್ದಾರ್‌ ಬಸವರಾಜ್‌, ತಾಪಂ ಇಒಗಿರೀಶ್‌ ಇತರೆ ಅಧಿಕಾರಿಗಳು ಪ್ರತಿ ಗುಡಿಸಲು ಬಳಿಗೆ ತೆರಳಿ ರಾಜೀವಗಾಂಧಿ ವಸತಿ ನಿಗಮದಿಂದ ಕೊಡಮಾಡಿದ 30×40 ಅಳತೆಯ ನಿವೇಶನದಹಕ್ಕುಪತ್ರ ವಿತರಿಸಿದರು. ಹಕ್ಕು ಪತ್ರ ಪಡೆದ ಅಲೆಮಾರಿಗಳು ತಮ್ಮ ಕಷ್ಟಕ್ಕೆ ನೆರವಾದ ಜನಪ್ರತಿನಿಧಿಗಳಿಗೆ ಹೂ ಮಾಲೆ ಹಾಕಿ, ಜೈಕಾರ ಹಾಕಿಧನ್ಯತಾಭಾವ ಮೆರೆದರು.ನಂತರ ಮಾತನಾಡಿದ ಶಾಸಕರು, ಈಅಲೆಮಾರಿಗಳ ಬಹುದಿನದ ಕನಸು ನನಸಾಗಿದೆ. ತಾವು ವಸತಿ ಸಚಿವ ವಿ.ಸೋಮಣ್ಣ ಅವರ ಮೇಲೆ ಒತ್ತಡ ಹಾಕಿದ ಪರಿಣಾಮ ಸಚಿವರು ಸಕಾಲದಲ್ಲಿ ಸ್ಪಂದಿಸಿದ್ದರಿಂದ ರಾಜೀವ್‌ಗಾಂಧಿ ವಸತಿ ನಿಗಮದ ಮೂಲಕ ನಿವೇಶನ ಮಂಜೂರಾಗಿದೆ.

ಅಲ್ಲದೆ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಹಾಗೂ ತಾಪಂ ಇಒ ಹಾಗೂ ಕಚೇರಿ ಸಿಬ್ಬಂದಿಗಳ ಸಹಕಾರ ಸ್ಮರಿಸಿ, ಅಭಿನಂದಿಸಿದರು.ಕೋವಿಡ್‌ ಮುಗಿದ ನಂತರ ಇನ್ನು ಮೂರ್‍ನಾಲ್ಕು ತಿಂಗಳುಗಳಲ್ಲಿ ಮನೆ ನಿರ್ಮಿಸಿಕೊಳ್ಳಲು ಅನುದಾನ ಬಿಡುಗಡೆ ಮಾಡಿಸಲಾಗುವುದು. ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬೇಡಿ, ಸರ್ಕಾರದಅನುದಾನದ ಜೊತೆಗೆ ಫಲಾನುಭವಿಗಳು ಸಹಹಣ ಹಾಕಿ ಉತ್ತಮ ಮನೆ ನಿರ್ಮಿಸಿಕೊಳ್ಳಬೇಕೆಂದುಸಲಹೆ ನೀಡಿದರು.ತಾಲೂಕು ಪಂಚಾಯ್ತಿ ಇಒ ಎಚ್‌.ಡಿ.ಗಿರೀಶ್‌ ಮಾತನಾಡಿ, ಇಲ್ಲಿನ ಪೋಷಕರನ್ನುಕಳೆದುಕೊಂಡ ಹೆಣ್ಣುಮಗಳಿಗೆ ಆಧಾರ್‌ ಕಾರ್ಡ್‌ಸಮಸ್ಯೆಯಿಂದ ಹಕ್ಕುಪತ್ರ ಸಿಕ್ಕಿಲ್ಲ, ಶೀಘ್ರ ದೊರೆಯಲಿದೆ ಎಂದರು.

ಈ ವೇಳೆ ತಹಶೀಲ್ದಾರ್‌ ಬಸವರಾಜ್‌, ತಾಪಂಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಸನ್ನ,ತಾಲೂಕು ವಸತಿ ಯೋಜನೆ ನೋಡಲ್‌ ಅಧಿಕಾರಿಲೋಕೇಶ, ಮರದೂರು ಗ್ರಾಪಂ ಅಧ್ಯಕ್ಷ ಕುಮಾರ್‌,ಉಪಾಧ್ಯಕ್ಷೆ ಸಿದ್ದಮ್ಮ, ಗ್ರಾಪಂ ಸದಸ್ಯರಾದವೆಂಕಟೇಶಾಚಾರಿ, ಸಾವಿತ್ರಮ್ಮ, ಪವಿತ್ರ, ಶಿವರಾಜ್‌,ಸಾವಿತ್ರಮ್ಮ, ಗೀತಾ, ಶಿವರಾಜ್‌, ಕುಮಾರ್‌, ಪಿಡಿಒಧರ್ಮೇಂದ್ರ ಹಾಗೂ ಕಾಲೋನಿ ನಿವಾಸಿಗಳು ಉಪಸ್ಥಿತರಿದ್ದರು.

ಸಂಪತ್‌ ಕುಮಾರ್‌

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.