ಅರಣ್ಯದಂಚಿನಲ್ಲಿ ನಿಲ್ಲದ ಕಾಡಾನೆಗಳ ಉಪಟಳ; ಭತ್ತದ ಬೆಳೆ ನಾಶ

ಉದ್ಯಾನವನದಂಚಿನಲ್ಲಿ ರೈಲ್ವೆ ಹಳಿ ಬ್ಯಾರಿಕೇಡ್ ಪೂರ್ಣಗೊಳಿಸಲು ರೈತರ ಆಗ್ರಹ

Team Udayavani, Oct 14, 2022, 10:13 PM IST

1-sssdd

ಹುಣಸೂರು: ನಾಗರಹೊಳೆ ಉದ್ಯಾನವನದಲ್ಲಿ ವನ್ಯಜೀವಿಗಳ ಉಪಟಳ ಮುಂದುವರೆದಿದ್ದು, ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ಕಡೆಮನುಗನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ನಾಟಿ ಮಾಡಿರುವ ಭತ್ತದ ಗದ್ದೆಗಳಿಗೆ ರಾತ್ರಿ ವೇಳೆ ಲಗ್ಗೆ ಇಟ್ಟು ಬೆಳೆಯನ್ನು ತುಳಿದು ನಾಶಪಡಿಸಿವೆ.

ತಾಲೂಕಿನ ಹನಗೋಡು ಹೋಬಳಿಯ ಕಡೇಮನುಗನಹಳ್ಳಿ ಗ್ರಾಮದ ಅಮಾಸೇಗೌಡ, ಬೋರೇಗೌಡ, ಶಿವು, ರಮೇಶ್‌ರವರ ಗದ್ದೆಯಲ್ಲಿ ಭತ್ತದ ಗದ್ದೆಯಲ್ಲಿ ಕಾಡಾನೆಗಳು ಓಡಾಡಿದ್ದರಿಂದ ನಾಟಿ ಮಾಡಿದ್ದ ಭತ್ತದ ಪೈರು ನಾಶವಾಗಿದೆ.

ಕಡೇಮನುಗನಹಳ್ಳಿ ಗ್ರಾಮದ ಬಳಿಯ ಕಿಕ್ಕಿರಿಕಟ್ಟೆಯ ಕಲ್ಲುಗುಂಡಿ, ಆಲದಮರದ ಕಂಡಿ ಅರಣ್ಯ ಭಾಗದಿಂದ ರಾತ್ರಿ ವೇಳೆ ಹೊರದಾಟುವ ಕಾಡಾನೆಗಳು ಸುತ್ತಮುತ್ತಲ ಗ್ರಾಮಗಳಲ್ಲಿ ಬೆಳೆ ತಿಂದು-ತುಳಿದು ನಾಶ ಪಡಿಸುತ್ತಿವೆ.

ಹಿಂದೆಲ್ಲಾ ಜಮೀನಿನ ಮರಗಳಲ್ಲಿ ಅಟ್ಟಣೆ ನಿರ್ಮಿಸಿಕೊಂಡು ರೈತರು ಕಾವಲು ಸ್ಥಳಕ್ಕೆ ಹುಣಸೂರು ವನ್ಯಜೀವಿ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಮಹಜರ್ ನಡೆಸಿದರು.ಕಾದು ಬೆಳೆ ಉಳಿಸಿಕೊಳ್ಳುತ್ತಿದ್ದರು, ಕಳೆದ ಫೆಬ್ರವರಿಯಿಂದ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರೆ ಮತ್ತೊಂದೆಡೆ ಹುಲಿ, ಚಿರತೆ ಕಾಟವೂ ಹೆಚ್ಚಿದ್ದು ರೈತರು ಕಾವಲು ಕಾಯಲಾಗದ ಸ್ಥಿತಿ ಇದೆ.

ಕಿಕ್ಕೇರಿಕಟ್ಟೆ ಮಾರ್ಗವಾಗಿ ರೈಲ್ವೆ ಕಂಬಿ ತಡೆ ಬೇಲಿ ನಿರ್ಮಾಣ ಕಾಮಗಾರಿ ವಿಳಂಬ ವಾಗಿದ್ದು ಕೂಡಲೆ ಕಾಮಗಾರಿ ಪ್ರಾರಂಭಿಸಬೇಕು. ಬೆಳೆ ನಾಶವಾಗಿರುವ ರೈತರಿಗೆ ಸೂಕ್ತ ಪರಿಹಾರವನ್ನು ಶೀಘ್ರ ನೀಡಬೇಕು, ಆನೆ ಹಾವಳಿ ನಿಯಂತ್ರಿಸಲು ತಾತ್ಕಾಲಿಕವಾಗಿ ರಾತ್ರಿ ಕಾವಲು ಪಡೆ ನೇಮಿಸಬೇಕೆಂದು ನೊಂದ ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.