ಹೃದಯಾಘಾತದಿಂದ ಹಿರಿಯ ಕಾಂಗ್ರೆಸ್ ಮುಖಂಡ ಪಾಪೇಗೌಡ ನಿಧನ
Team Udayavani, May 21, 2022, 10:07 PM IST
ಹುಣಸೂರು : ಕಾಂಗ್ರೆಸ್ನ ಹಿರಿಯ ಮುಖಂಡ, ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ನಿವಾಸಿ ಪಾಪೇಗೌಡ (73) ಶನಿವಾರ ಹೃದಯಾಘಾತದಿಂದ ನಿಧನರಾದರು. ಇವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.
ಇವರ ನಿಧನಕ್ಕೆ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಚ್.ಎನ್.ಪ್ರೇಮಕುಮಾರ್, ಶಾಸಕರಾದ ಎಚ್.ಪಿ.ಮಂಜುನಾಥ್, ಜಿ.ಟಿ.ದೇವೇಗೌಡ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಫ್ರಾನ್ಸ್ ನಲ್ಲಿ ನಡೆದ ವಿಶ್ವ ಮಕ್ಕಳ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಶಿರಸಿಯ ಪ್ರೇರಣಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ