ಫಾರ್ಮಸಿಸ್ಟ್‌ಗಳು ಔಷಧಿ ಪರಿಣಿತರು


Team Udayavani, Sep 26, 2018, 11:36 AM IST

m3-formasist.jpg

ಮೈಸೂರು: ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಮೊದಲ ತಪಾಸಣೆ ನಡೆಸುವ ಫಾರ್ಮಸಿಸ್ಟ್‌ಗಳಿಗೂ ವೈದ್ಯರಷ್ಟೇ ಪ್ರಾಮುಖ್ಯತೆ ಇದೆ. ಹೀಗಾಗಿ ಫಾರ್ಮಸಿಸ್ಟ್‌ಗಳನ್ನು ಔಷಧಗಳ ಪರಿಣಿತರೆಂದರೆ ಅತಿಶಯೋಕ್ತಿಯಾಗದು ಎಂದು ಜೆಎಸ್‌ಎಸ್‌ ಆಸ್ಪತ್ರೆ ನಿರ್ದೇಶಕ ಡಾ.ಕರ್ನಲ್‌.ಎಂ.ದಯಾನಂದ ಹೇಳಿದರು. 

ನಗರ ಬನ್ನಿಮಂಟಪದಲ್ಲಿರುವ ಜೆಎಸ್‌ಎಸ್‌ ಫಾರ್ಮಸಿ ಕಾಲೇಜಿನಲ್ಲಿ ಇಂಡಿಯನ್‌ ಫಾರ್ಮೆಕುcéಯಲ್‌ ಅಸೋಸಿಯೇಷನ್‌(ಐಪಿಎ) ಮೈಸೂರು ವಿಭಾಗ ಮತ್ತು ಜೆಎಸ್‌ಎಸ್‌ ಅಕಾಡಮಿ ಆಫ್ ಹೈಯರ್‌ ಎಜುಕೇಷನ್‌ ಅಂಡ್‌ ರೀಸರ್ಚ್‌ ಸಂಸ್ಥೆ ಆಯೋಜಿಸಿದ್ದ ವಿಶ್ವ ಫಾರ್ಮೆಸಿಸ್ಟ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಜೆಎಸ್‌ಎಸ್‌ ವಿವಿ ಕುಲಪತಿ ಡಾ.ಬಿ.ಸುರೇಶ್‌ ಮಾತನಾಡಿ, ಫಾರ್ಮಸಿಸ್ಟ್‌ಗಳು ತಮ್ಮಲ್ಲಿರುವ ಜ್ಞಾನದಿಂದ ರೋಗಿಗಳ ಕಾಯಿಲೆಯನ್ನು ಪತ್ತೆಹಚ್ಚುವ ಸಾಮರ್ಥ್ಯ ಹೊಂದಿರುತ್ತಾರೆ. ಇದೇ ಕಾರಣದಿಂದ ಬಹುತೇಕ ಸಂದರ್ಭದಲ್ಲಿ ಫಾರ್ಮಸಿಸ್ಟ್‌ಗಳು ವೈದ್ಯರುಗಳಿಗೆ ಒಂದು ರೀತಿಯಲ್ಲಿ ಸಲಹೆ ಮತ್ತು ಮಾಗರ್ದರ್ಶಕರಂತೆ ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ಫಾರ್ಮಸಿಸ್ಟ್‌ಗಳು ಮುಂದಿನ ದಿನಗಳಲ್ಲಿ ತಮ್ಮ ಜ್ಞಾನವನ್ನು ವೃದ್ದಿಸಿಕೊಂಡು ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ಜೆಎಸ್‌ಎಸ್‌ ಫಾರ್ಮಸಿ ಕಾಲೇಜು ಪ್ರಾಂಶುಪಾಲ ಡಾ.ಟಿ.ಎಂ. ಪ್ರಮೋದ್‌ಕುಮಾರ್‌, ಮೈಸೂರು ಫಾರೂಕೀಯ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಮೊಹಮದ್‌ ಸಲಾವುದ್ದೀನ್‌, ಶಾರದ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಹನುಮಂತಾಚಾರ್‌ ಜೋಶಿ, ಐಪಿಪಿ ಮೈಸೂರು ಶಾಖೆ ಗೌರವ ಕಾರ್ಯದರ್ಶಿ ಡಾ.ಚಂದನ್‌, ಖಜಾಂಚಿ ಡಾ.ಬಿ.ಎಂ. ಗುರುಪಾದಯ್ಯ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.