ಸ್ಯಾಂಟ್ರೋ ರವಿಯನ್ನು ಮೈಸೂರಿಗೆ ಕರೆತಂದ ಪೊಲೀಸರು; ವಿಚಾರಣೆಗೆ ಸ್ಪಂದನೆ

ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿರುವ ಆರೋಪಿ..

Team Udayavani, Jan 14, 2023, 2:58 PM IST

1-sadaddad

ಮೈಸೂರು : ಗುಜರಾತ್ ನ ಅಹಮದಾಬಾದ್ ನಲ್ಲಿ ಶನಿವಾರ ಪೊಲೀಸರಿಗೆ ಸಿಕ್ಕಿ ಬಿದ್ಧಿದ್ದ ಸ್ಯಾಂಟ್ರೋ ರವಿಯನ್ನು ಪೊಲೀಸರು ಶನಿವಾರ ಮೈಸೂರಿಗೆ ಕರೆತಂದಿದ್ದು, ವಿಜಯನಗರ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ.

ಸ್ಯಾಂಟ್ರೋ ರವಿಯ ಪ್ರಾಥಮಿಕ ವಿಚಾರಣೆ ನಡೆಯುತ್ತಿದೆ. ಕೇಸಿನ ಪ್ರಾಥಮಿಕ ಪ್ರಶ್ನೆಗಳಿಗೆ ಉತ್ತರ ಪಡೆಯುತ್ತಿದ್ದೇವೆ. ಆರೋಪಿಯ ಬಂಧನವಾದ ನಂತರ ಪ್ರಯಾಣದ ಅವಧಿ ಬಿಟ್ಟು 24 ಗಂಟೆಯೊಳಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಬೇಕು. ಇಂದು ಬೆಳಗ್ಗೆಯಿಂದ 24 ಗಂಟೆಯೊಳಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿದ್ದಾನೆ

ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೇಸಿನ ಬಗ್ಗೆ ಮಾತ್ರ ಈಗ ವಿಚಾರಣೆ ನಡೆಯುತ್ತಿದೆ. ಬೇರೆ ಇನ್ಯಾವುದೇ ವಿಚಾರಗಳ ಬಗ್ಗೆಯೂ ಆರೋಪಿಯನ್ನು ನಾವು ಪ್ರಶ್ನಿಸಿಲ್ಲ.ನಾವು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನು ಕೇಳುತ್ತೇವೆ‌. ಪೊಲೀಸ್ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ಸ್ಯಾಂಟ್ರೋ ರವಿ 11 ದಿನಗಳ ಕಾಲ ಎಲ್ಲೆಲ್ಲಿ ಓಡಾಡಿಕೊಂಡಿದ್ದ, ಆತನಿಗೆ ಯಾರ್ಯಾರು ಸಹಾಯ ಮಾಡಿದ್ದರು ಎಂಬುದರ ಬಗ್ಗೆ ಆರಂಭಿಕ ಮಾಹಿತಿ ಪಡೆಯುತ್ತಿದ್ದೇವೆ‌. ವಿಚಾರಣೆಗೆ ಸ್ಪಂದಿಸುತ್ತಿದ್ದಾನೆ. ಸ್ಯಾಂಟ್ರೋ ಡಯಾಬಿಟಿಕ್ ಇದ್ದಾನೆ. ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿದ್ದಾನೆ. ಸೂಕ್ತ ಔಷಧಿ ವ್ಯವಸ್ಥೆ ಮಾಡಿ ಎಂದು ಸೂಚಿಸಿದ್ದೇನೆ. ಅವನಿಗೆ ಡಯಾಬಿಟಿಕ್ ಬಿಟ್ಟರೆ ಅಂತಹ ಸಮಸ್ಯೆ ಇದ್ಧಂತೆ ಕಾಣುತ್ತಿಲ್ಲ. ಸ್ಯಾಂಟ್ರೋ ರವಿ ಸೇರಿದಂತೆ ನಾಲ್ವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ತೆರಳುವ ವೇಳೆ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಆರಂಭಿಕ ವಿಚಾರಣೆ ನಂತರ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ. ಆ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ವಿಜಯನಗರ ಪೊಲೀಸ್ ಠಾಣೆಯ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.