ಗ್ರಾಮದ ಸೌಂದರ್ಯಕ್ಕೆ ಮಾರಕವಾದ ಕಸದ ರಾಶಿ


Team Udayavani, Apr 15, 2017, 12:41 PM IST

mys2.jpg

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಬೈಲಕುಪ್ಪೆ ಗ್ರಾಮದ ಹಾಗೂ ಬಿಎಂ ರಸ್ತೆಯ ಬದಿಯಲ್ಲಿ ತ್ಯಾಜ್ಯ ವಸ್ತಗಳು ರಾಶಿ ರಾಶಿ ಬಿದ್ದಿರುವುದರಿಂದ ಗ್ರಾಮದ ಸೌಂದರ್ಯಕ್ಕೆ ಘಾಸಿ ಉಂಟಾಗಿದೆ.

ತಾಲೂಕಿನ ಬೈಲಕುಪ್ಪೆ ಗ್ರಾಪಂಗೆ ಒಳ ಪಡುವ ಹಾಗೂ ಹೃದಯ ಭಾಗದಲ್ಲಿರುವ ಟಿಬೇಟಿಯನ್‌ ಪೆಟ್ರೋಲ್‌ ಬಂಕ್‌ ಬಳಿ ಲೊಡುಗಟ್ಟಲೇ ತ್ಯಾಜ್ಯ ವಸ್ತಗಳು ಬಿದ್ದಿದ್ದು ವಾಹನ ಸವಾರರು ತಮ್ಮ ವಾಹನಗಳಿಗೆ ಪೆಟ್ರೋಲ್‌ ತುಂಬಿಸಿಕೊಳ್ಳಲು ಇಲ್ಲಿಗೆ ಬಂದು ನಿಲ್ಲುವಾಗ ಪೆಟ್ರೋಲ್‌ ಹಾಕಿಸಿಕೊಳ್ಳುವುದರ ಜೊತೆಗೆ ತಮ್ಮ ಮೂಗನ್ನು ಮುಚ್ಚಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಿತ್ಯ ಬೇರೆ ಬೇರೆ ಕೆಲಸಗಳಿಗೆ ಓಡಾಡು ವವರ ಸಂಖ್ಯೆ ಹೆಚ್ಚಾಗಿತಿದೆ, ಇದರಿಂದ ಹೆಚ್ಚುತ್ತಿರುವ ಜನ ದಟ್ಟನೆಗೆ ಅನುಗುಣವಾಗಿ ಗ್ರಾಮವನ್ನು ಸಜ್ಜುಗೊಳಿಸುವ ಕೆಲಸವನ್ನು ಗ್ರಾಪಂ ಮಾಡಬೇಕು, ಆದರೆ ಪ್ರಮುಖ ರಸ್ತೆಗಳ ಇಕ್ಕಲಗಳು ತ್ಯಾಜ್ಯದಿಂದ ತುಂಬಿ ಹೋಗಿ ತಿಪ್ಪೆ ಗುಂಡಿಯಂತಾಗಿದೆ.

ಈ ರಸ್ತೆಯಲ್ಲಿ ನಿತ್ಯ ವಿದ್ಯಾರ್ಥಿಗಳು, ಕಾರ್ಮಿಕರು, ಸಾರ್ವಜನಿಕರು ಸೇರಿದಂತೆ ಸಾವಿರಾರು ವಾಹನಗಳು ಓಡಾಡುತ್ತವೆ, ಆದರೆ ದಿನೇ ದಿನೇ ಹೆಚ್ಚುತ್ತಿರುವ ತ್ಯಾಜ್ಯ ರಸ್ತೆಯನ್ನೇ ನುಂಗಿ ಹಾಕುವ ಹಂತಕ್ಕೆ ಬಂದು ತಲುಪಿದೆ. ಹೀಗಾಗಿ ಪಾದಚಾರಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಜೀವ ಭಯದಲ್ಲಿ ರಸ್ತೆಯಲ್ಲೇ ಹೆಜ್ಜೆ ಹಾಕಬೇಕಿದೆ.

ಗ್ರಾಪಂ ವತಿಯಿಂದ ಮೂರು ಬಾರಿ ಜಿಲ್ಲಾಧಿಕಾರಿ ಸಭೆಯಲ್ಲಿ ಚರ್ಚಿಸಿ ನಮಗೆ ಕಸ ವಿಲೇವಾರಿಗೆ ಸೂಕ್ತವಾದ ಸ್ಥಳ ಒದಗಿಸ ಕೊಡಬೇಕೆಂದು ಮನವಿ ಸಲ್ಲಿಸಿ ದಾಗ ಅವರು ಪಿರಿಯಾಪಟ್ಟಣದ ತಹಶೀ ಲ್ದಾರ್‌ ಹಾಗೂ ಗ್ರಾಮಲೆಕ್ಕಾಧಿಕಾರಿಗೆ ಸೂಕ್ತವಾದ ಸ್ಥಳ ಪರಿಶೀಲಿಸಿಕೊಡಿ ಎಂದು ಹೇಳಿದರು. ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸು ತ್ತಿಲ್ಲ ಎನ್ನುತ್ತಾರೆ ಇಲ್ಲಿನ ಸದಸ್ಯರುಗಳು.

ರಸ್ತೆ ಬಳಿಯಲ್ಲೇ ಕಸ ಸುರಿಯುತ್ತಿರುವುದ ರಿಂದ ಗ್ರಾಮದ ಸೌಂದರ್ಯಕ್ಕೆ ಧಕ್ಕೆಯಾಗು ತ್ತಿರುವುದು ನಿಜ. ಈ ರೀತಿ ಕಸ ಹಾಕದೇ ಇರುವ ಹಾಗೇ ನಾವು ನೋಡಿಕೊಳ್ಳಬೇಕಿದೆ. ಈ ಬಗ್ಗೆ ತಹಶೀಲ್ದಾರ್‌ರೊಂದಿಗೆ ಮಾತನಾಡಿ ಸೂಕ್ತವಾದ ಸ್ಥಳ ಗುರುತಿಸಿಕೊಡುವ ಬಗ್ಗೆ ಚರ್ಚಿಸಿ ಈ ಬಗ್ಗೆ ಕ್ರಮಕೈಗೊಳ್ಳುತ್ತೇವೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.