ಮಠದಲ್ಲಿ ನಿತ್ಯ 10 ಸಾವಿರ ಮಂದಿಗೆ ಪ್ರಸಾದ ಶ್ರೇಷ್ಠ ಕಾರ್ಯ


Team Udayavani, Jan 23, 2019, 7:08 AM IST

m3-mathadalli.jpg

ಎಚ್‌.ಡಿ.ಕೋಟೆ: ಸಿದ್ಧಗಂಗಾ ಮಠದಲ್ಲಿ ಶ್ರೀಗಳು ಧರ್ಮಾತೀತವಾಗಿ, ಜಾತ್ಯತೀತವಾಗಿ ಲಕ್ಷಾಂತರ ಬಡ ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕಿಗೆ ಬೆಳಕಾಗಿದ್ದಾರೆ ಎಂದು ಶಾಸಕ ಅನಿಲ್‌ ಚಿಕ್ಕಮಾದು ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಬಾಪೂಜಿ ವೃತ್ತದಲ್ಲಿ ವಿವಿಧ ಸಮುದಾಯದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಮಠದಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಇಂದು ವೈದ್ಯರು, ವಿಜ್ಞಾನಿಗಳು ಸೇರಿದಂತೆ ಅತ್ಯುನ್ನತ ಹುದ್ದೆ ಅಲಂಕರಿಸಿ ಉಜ್ವಲ ಭವಿಷ್ಯ ರೂಪಿಸಿಕೊಂಡಿದ್ದಾರೆ. ಇದಕ್ಕೆ ಸಿದ್ಧಗಂಗಾ ಶ್ರೀಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣಕ್ಕೆ ನೀಡಿದ ಕಾಳಜಿಯೇ ಕಾರಣವಾಗಿದೆ ಎಂದರು.

ಬಿಡಗಲು ವಿರಕ್ತ ಮಠದ ಮಹದೇಶ್ವರ ಸ್ವಾಮೀಜಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಮತ್ತು ಅವರ‌ ಏಳಿಗೆಗಾಗಿ ಅಪಾರವಾಗಿ ಶ್ರೀಗಳು ಶ್ರಮಿಸಿದರು. ದಾಸೋಹದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದರು. ಮಠದಲ್ಲಿ ಪ್ರತಿದಿನ ಹತ್ತು ಸಾವಿರ ಮಂದಿಗೆ ಅನ್ನದಾಸೋಹ ಮಾಡುವುದು ಸುಲಭ ಕಾರ್ಯವಲ್ಲ. ಅಂತಹ ಶ್ರೇಷ್ಠ ಕೆಲಸವನ್ನು ಹಲವು ದಶಕಗಳ ತುಂಬಾ ಅಚ್ಚುcಕಟ್ಟಾಗಿ ನಿರ್ವಹಿಸಿದರು.

ಜಗತ್ತು ಕಂಡ ಶ್ರೇಷ್ಠ ಮಾನವತವಾದಿ  ಎಂದು ಶ್ಲಾ ಸಿದರು. ಹಂಚೀಪುರ ಮಠದ ಚೆನ್ನಬಸವಸ್ವಾಮೀಜಿ ಮಾತನಾಡಿ, ನಡೆದಾಡುವ ದೇವರಾದ ಡಾ.ಶಿವಕುಮಾರಸ್ವಾಮಿಗಳು ನಡೆದ ದಾರಿಯಲ್ಲಿ ಪ್ರತಿಯೊಬ್ಬರೂ ಸಾಗಬೇಕು. ಆಗ ಮಾತ್ರ ಅವರಿಗೆ ನಾವು ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ್‌ ಮಾತನಾಡಿ, 2004-05ರಲ್ಲಿ ತಾಲೂಕಿನ ಹೊಮ್ಮರಗಳ್ಳಿ ಗ್ರಾಮಕ್ಕೆ ಸಿದ್ಧಗಂಗಾ ಶ್ರೀಗಳು  ಅವರ 100ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರನ್ನು ಕಂಡ ತಾಲೂಕಿನ ಜನತೆ ಪುನೀತರಾಗಿದ್ದರು ಎಂದು ಸ್ಮರಿಸಿದರು.

ಸಭೆಯಲ್ಲಿ ಜಿಪಂ ಸದಸ್ಯ ವೆಂಕಟಸ್ವಾಮಿ, ಮಾಜಿ ಸದಸ್ಯರಾದ ಎಚ್‌.ಸಿ.ಶಿವಣ್ಣ, ರುದ್ರಪ್ಪ, ಪುರಸಭೆ ಸದಸ್ಯರಾದ ಎಚ್‌.ಸಿ. ನರಸಿಂಹಮೂರ್ತಿ, ಎಂ.ಮಧುಕುಮಾರ್‌, ನಂಜಪ್ಪ, ಮುಖಂಡರಾದ ಎಂ.ಸಿ. ದೊಡ್ಡನಾಯಕ, ವೈ.ಟಿ. ಮಹೇಶ್‌, ವೀರಪ್ಪ, ಮನುಗನಹಳ್ಳಿ ಮಾದಪ್ಪ, ಜೆ.ಪಿ. ಚಂದ್ರಶೇಖರ್‌, ನಾಗರಾಜಪ್ಪ, ಸಿ.ಕೆ.ಗಿರೀಶ್‌, ಉಮೇಶ್‌, ಎಂಎಸ್‌. ಗಿರೀಶ್‌ ಮೂರ್ತಿ,

ಗುರುಸ್ವಾಮಿ, ಮಹದೇವು, ಗಂಗಾಧರಸ್ವಾಮಿ, ಬಿ.ಪಿ. ಭಾಸ್ಕರ್‌, ಯೋಗೇಶ್‌, ಜಯಂತ್‌, ವಿನಯ್‌, ಎಚ್‌.ಎಲ್‌.ರವೀಂದ್ರ, ಸಿದ್ದನಾಯಕ, ತಾರಕಾ ಮನ್ಸೂರು, ಸೆಮಿಉಲ್ಲಾ, ಕಾಳಪ್ಪಾಜಿ, ರಾಜಣ್ಣ, ಯಶವಂತ್‌, ರತನ್‌, ಸ್ವಾಮಿ, ಸತೀಶ್‌, ಮಣಿ, ವೇಣು, ವಕೀಲರಾದ ಸಂಗಮೇಶ್ವರ್‌, ತಿಮ್ಮೇಗೌಡ ಇತರರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.