ಎದೆಗಾರಿಕೆಯ ನಾಯಕ ಬೇಕು: ವಿಪಕ್ಷ ನಾಯಕ ಸ್ಥಾನಕ್ಕೆ ಯತ್ನಾಳ್ ಪರ ಪ್ರತಾಪ್ ಸಿಂಹ ಬ್ಯಾಟಿಂಗ್


Team Udayavani, Jun 19, 2023, 3:16 PM IST

ಎದೆಗಾರಿಕೆಯ ನಾಯಕ ಬೇಕು: ವಿಪಕ್ಷ ನಾಯಕ ಸ್ಥಾನಕ್ಕೆ ಯತ್ನಾಳ್ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಮೈಸೂರು: ರಾಜ್ಯದಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿದೆ. ಹಲವು ಹೆಸರುಗಳು ಕೇಳಿ ಬರುತ್ತಿದ್ದರೂ ಬಿಜೆಪಿ ವರಷ್ಠರು ಇದುವರೆಗೆ ಯಾವುದೇ ಹೆಸರನ್ನು ಅಂತಿಮಗೊಳಿಸಿಲ್ಲ. ಇದೇ ವೇಳೆ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅವರು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.

ಶೀಘ್ರವೇ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುತ್ತದೆ. ಎದೆಗಾರಿಕೆ ಇರುವ ನಾಯಕ ಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಎಲ್ಲಾ ಕಡೆಯೂ ಕೇಳಿ ಬರುತ್ತಿದೆ. ರಾಷ್ಟ್ರೀಯತೆ, ಹಿಂದೂತ್ವ ಎಲ್ಲವನ್ನೂ ಯತ್ನಾಳ ಗಟ್ಟಿಯಾಗಿ ಪ್ರತಿಪಾದಿಸುತ್ತಾರೆ. ಯತ್ನಾಳ್ ಅಂದರೆ ಒಂದು ಹವಾ ಇದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ಸುರೇಶ್ ಕೊರಳಪಟ್ಟಿ ಹಿಡಿಯುತ್ತಾರೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಎಂ.ಬಿ. ಪಾಟೀಲ್ ವ್ಯಂಗ್ಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ, ಸಂತೋಷ್ ಬಗ್ಗೆ ಪದೇ ಪದೇ ಯಾಕೆ ಮಾತನಾಡುತ್ತೀರಿ? ಬ್ರಾಹ್ಮಣರನ್ನು ದಿನವೂ ಯಾಕೆ ಬೈಯುತ್ತೀರಿ? ಯಾಕೆ ನಿಮಗೆ ಬ್ರಾಹ್ಮಣರ ಮೇಲೆ ಇಷ್ಟು ದ್ವೇಷ? ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರಲ್ವಾ? ಬಿ.ಎಲ್. ಸಂತೋಷ್ ನಿಮಗೆ ಏನಾದರೂ ತಿವಿದಿದ್ದಾರಾ? ಎಂ.ಬಿ ಪಾಟೀಲ್ ರೇ ನೀವು ನಿಜವಾಗಲೂ ಲಿಂಗಾಯತರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:Watch: ಸ್ವೀಟ್ಸ್‌ ಖರೀದಿಸಿ ಹಣ ಕೊಡಲ್ಲ ಎಂದ ಪಾನಮತ್ತ ಇನ್ಸ್‌ ಪೆಕ್ಟರ್ ವಿಡಿಯೋ ವೈರಲ್!

ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಕಾಂಗ್ರೆಸ್ ಕುತಂತ್ರ ಅಲ್ವಾ? ಕಾಂಗ್ರೆಸ್ ಲಿಂಗಾಯತ ರಿಗೆ ಅನ್ಯಾಯ ಮಾಡಿದರೂ ನೀವು ಸುಮ್ಮನಿದ್ದೀರಿ. ದಿನೇಶ್ ಗುಂಡೂರಾವ್ ಯಡಿಯೂರಪ್ಪ ರನ್ನು ಹುಚ್ಚ ಅಂದಿದ್ದರು. ಆಗ ನಿಮ್ಮೊಳಗೆ ಲಿಂಗಾಯತ ಭಾವನೆ ಜಾಗೃತ ಆಗಲಿಲ್ಲವಲ್ಲ. ಯಡಿಯೂರಪ್ಪ ವಿರುದ್ದ ಷಡ್ಯಂತ್ರ ಮಾಡಲು ಕಾಂಗ್ರೆಸ್ ನಿಂದ ಸೂಪಾರಿ ತೆಗೆದು ಕೊಂಡವರು ನೀವೆ ತಾನೇ? ಸಿದ್ದರಾಮಯ್ಯರು ಲಿಂಗಾಯತ ಧರ್ಮ ಒಡೆಯಲು ಹೋದಾಗ ಅದರ ಸೂಪಾರಿ ಪಡೆದವರು ನೀವೆ ತಾನೇ? ಈಗ ಸಿದ್ದರಾಮಯ್ಯ ರೆ ಪೂರ್ಣವಧಿ ಸಿಎಂ ಎನ್ನುವ ಮೂಲಕ ಒಕ್ಕಲಿಗರ ಮುಗಿಸಲು ಹೊರಟ್ಟಿದ್ದರಾ. ನಿಮ್ಮ ಒಂದು ಹೇಳಿಕೆ ಪರಿಣಾಮ ಡಿಕೆ ಸುರೇಶ್ ನಿಮ್ಮ ಕೈ ಎಳೆದಿದ್ದಾರೆ. ಇನ್ನೊಂದು ಬಾರಿ ಅಂತಹ ಹೇಳಿಕೆ ಕೊಟ್ಟರೆ ಡಿಕೆ ಸುರೇಶ್ ನಿಮ್ಮ ಕೊರಳಪಟ್ಟಿ ಹಿಡಿಯುತ್ತಾರೆ ಎಂದು ಎಚ್ಚರಿಸಿದ ಪ್ರತಾಪ್ ಸಿಂಹ, ಎಂ.ಬಿ.‌ ಪಾಟೀಲ್ ಸಿದ್ದರಾಮಯ್ಯರ ಚೇಲಾ ಪಡೆಯ ಅಧ್ಯಕ್ಷ ಎಂದು ಛೇಡಿಸಿದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.