ಅವನ್ಯಾರೋ ಮರಿ ಖರ್ಗೆ ಸಿಎಂ ಬದಲಾಗ್ತಾರೆಂದು ಹೇಳ್ತಾನೆ….: ಪ್ರತಾಪ್ ಸಿಂಹ
Team Udayavani, Nov 14, 2021, 2:04 PM IST
ಮೈಸೂರು: ಭ್ರಷ್ಟಾಚಾರದಿಂದ ಬಂದ ಹಣ ಕಳೆದುಕೊಳ್ಳುವ ಭೀತಿಯಿಂದ ಕಾಂಗ್ರೆಸ್ ನವರು ಬಿಜೆಪಿ ವಿರುದ್ದ ಆರೋಪ ಮಾಡುತ್ತಿದ್ದಾರೆ. ಅವನ್ಯಾರೊ ಮರಿ ಖರ್ಗೆ ಸಿಎಂ ಬದಲಾಗುತ್ತಾರೆಂದು ಹೇಳುತ್ತಾನೆ. ಎಷ್ಟೇ ಗಾಳಿ ಸುದ್ದಿ ಹಬ್ಬಿಸಿದರೂ ಬೊಮ್ಮಾಯಿ ನೇತೃತ್ವದಲ್ಲೇ 2023 ರ ಚುನಾವಣೆ ಎದುರಿಸುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ತಮ್ಮ ಮುಂದಿನ ಮುಖ್ಯಮಂತ್ರಿ ಯಾರು ಅಂತ ಬಹಿರಂಗವಾಗಿ ಹೇಳಲಿ. ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗುವುದು ಸಂಪ್ರದಾಯ. ಆದರೆ ಮೊದಲು ನಿಮ್ಮ ಜಗಳ ಬಗೆ ಹರಿಸಿಕೊಳ್ಳಿ ಎಂದು ಟಾಂಗ್ ನೀಡಿದರು.
ಇದನ್ನೂ ಓದಿ:ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹನುಮಂತನ ಬಾಲದಂತೆ ಬೆಳೆಯುತ್ತಿದೆ: ಪಟ್ಟಿ ಕೊಟ್ಟ ಜೆಡಿಎಸ್
ಸಿದ್ದರಾಮಯ್ಯರದ್ದು ಉಗಿದು ಓಡಿ ಹೋಗುವ ಕೆಲಸ. ಯಾರೋ ಬರೆದು ಕೊಟ್ಟ ಬಜೆಟನ್ನು ಓದಿದಂತಲ್ಲ. ಮಾತೆತ್ತಿದ್ದರೆ ಮೋದಿ ಬಗ್ಗೆ ಮಾತಾಡುತ್ತಾರೆ. ಬೊಮ್ಮಾಯಿ ನೆಮ್ಮದಿಯಿಂದ ಆಡಳಿತ ನಡೆಸಬಾರದೆಂದು ಬಾಹ್ಯ, ಆಂತರಿಕ ಶತೃಗಳು ಒಟ್ಟುಗೂಡಿ ಸಂಚು ರೂಪಿಸುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್