ಹೈನುಗಾರಿಕೆಗೆ ಆದ್ಯತೆ ನೀಡಿ


Team Udayavani, Nov 13, 2018, 12:34 PM IST

m2-hyny.jpg

ತಿ.ನರಸೀಪುರ: ಗ್ರಾಮೀಣ ಪ್ರದೇಶಗಳಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಸಂಸದ ಆರ್‌.ಧ್ರುವನಾರಾಯಣ ಹೇಳಿದರು. ತಾಲೂಕಿನ ನಂಜಾಪುರದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಬಿಎಂಸಿ ಕೇಂದ್ರ ಪರಿಶೀಲಿಸಿ ಮಾತನಾಡಿದರು.

ಯುಪಿಎ ಕೇಂದ್ರ ಸರ್ಕಾರದಲ್ಲಿ ಕೃಷಿ ಮತ್ತು ಪಶು ಸಂಗೋಪನೆ ಸಚಿವರಾಗಿದ್ದ ಶರದ್‌ ಪವಾರ್‌ ರಾಷ್ಟ್ರೀಯ ಡೇರಿ ಯೋಜನೆ(ಎನ್‌ ಡಿಪಿ)ಯನ್ನು ಆರಂಭಿಸಿದ್ದರಿಂದ ದೇಶಾದ್ಯಂತ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಹಾಲು ಶೇಖರಣೆಗೆ ಬಿಎಂಸಿ ಕೇಂದ್ರಗಳು ಆರಂಭಗೊಂಡವು ಎಂದರು.

ಸಂಸದರು ಮತ್ತು ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಹಳ್ಳಿಗಳಲ್ಲಿ ಬಳಸುವ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡಗಳಿಗೆ ಸದ್ಬಳಕೆಯಾಗಬೇಕು. ಸಮುದಾಯ ಭವನಗಳಿಗೆ ಹೆಚ್ಚು ಅನುದಾನ ಕೇಳುತ್ತಾರೆ ಹೊರತು ನಿತ್ಯದ ಬಳಕೆಯ ಕಟ್ಟಡಗಳಿಗೆ ಅನುದಾನಕ್ಕೆ ಅಪೇಕ್ಷಿಸಲ್ಲ.

ಮೈಮುಲ್‌ ಮತ್ತು ಎಂಪಿಸಿಎಸ್‌ ನಿದರ್ಶಕರ ಮನವಿಯಂತೆ ನಂಜಾಪುರ ಹಾಲು ಉತ್ಪಾದಕರ ಸಹಕಾರ ಸಹಕಾರ ಸಂಘದ 2 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಆರ್‌.ಧ್ರುವನಾರಾಯಣ ತಿಳಿಸಿದರು.

ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ನೂತನ ಬಿಎಂಸಿ ಕೇಂದ್ರ ಉದ್ಘಾಟಿಸಿದರು. ಮೈಮುಲ್‌ ಅಧ್ಯಕ್ಷ ಕೆ.ಜಿ.ಮಹೇಶ್‌, ಜಿಪಂ ಸದಸ್ಯ ಜಯಪಾಲ ಭರಣಿ, ಸಂಘದ ಅಧ್ಯಕ್ಷ ಡಿ.ಎನ್‌.ಲಿಂಗಯ್ಯ, ಉಪಾಧ್ಯಕ್ಷ ಬಿ.ಶಿವಣ್ಣ, ಎನ್‌.ಎಲ್‌.ಲಿಂಗಣ್ಣ ಹಾಗೂ ಇನ್ನಿತರರಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.