ಸವಾಲು ಎದುರಿಸಲು ಸನ್ನದ್ಧರಾಗಿ: ಸಂಸದ


Team Udayavani, Jul 8, 2019, 3:00 AM IST

savalu

ಮೈಸೂರು: ಇಂದಿನ ತಂತ್ರಜ್ಞಾನ ಯುಗದಲ್ಲಿರುವ ಎಲ್ಲಾ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸನ್ನದ್ಧರಾಗಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರದ ಕಲಾಮಂದಿರದಲ್ಲಿ ಭಾನುವಾರ ಬೇಸ್‌ ಪ್ರಿಯೂನಿವರ್ಸಿಟಿ ಕಾಲೇಜಿನ ವಾರ್ಷಿಕ ಸಾಧಕರ ಸಭೆಯಲ್ಲಿ ಅವರು ಮಾತನಾಡಿದರು.

ತಂತ್ರಜ್ಞಾನವು ಇಂದು ಬಹುಬೇಗನೆ ಅಭಿವೃದ್ಧಿ ಹೊಂದುತ್ತಿದ್ದು, ಹೊಸ ಹೊಸ ಸವಾಲು ಅಷ್ಟೇ ಇವೆ. ಜೊತೆಗೆ ಇಂದು ರೋಗಗಳು ಮತ್ತು ರೋಬೊಟಿಕ್ಸ್‌ ತಂತ್ರಜ್ಞಾನ ಎರಡೂ ಬಹಳ ಬೇಗ ಬೆಳೆಯುತ್ತಿದೆ. ಹೊಸ ವಿದ್ಯಾರ್ಥಿಗಳು ಇಂದಿನ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಮತ್ತು ಯಶಸ್ವಿಯಾಗಲು ಶ್ರಮಿಸಬೇಕು. ಶಿಕ್ಷಣವು ಇಂದು ಯಶಸ್ಸು ಮತ್ತು ಸಮೃದ್ಧಿಗೆ ಸುಲಭವಾದ ಮಾರ್ಗವಾಗಿದೆ. ಒಮ್ಮೆ ನೀವು ಶಿಕ್ಷಣ ಪಡೆದರೆ, ಹಣ ಮತ್ತು ಶಕ್ತಿ ಸೇರಿದಂತೆ ಎಲ್ಲವೂ ನಿಮ್ಮನ್ನು ಅನುಸರಿಸುತ್ತದೆ ಎಂದು ಹೇಳಿದರು.

ಸಾಮಾಜಿಕ ಸೇವೆ ಮಾಡಲು ನಿಮಗೆ ಬೇಕಾದ ಆರ್ಥಿಕ ಸ್ವಾತಂತ್ರ್ಯವನ್ನು ಶಿಕ್ಷಣ ಒದಗಿಸುತ್ತದೆ. ನಾವು ಬದುಕಿದಷ್ಟು ದಿನವೂ ಅರ್ಥಪೂರ್ಣ ಜೀವನ ಸಾಧಿಸಲು ಶ್ರಮಿಸಬೇಕು. ಸ್ವಾಮಿ ವಿವೇಕಾನಂದರು ಕೇವಲ 39 ವರ್ಷಗಳವರೆಗೆ ಬದುಕಿದ್ದರು. ಆದರೆ, ಈಗಲೂ ಅವರು ಅನುಯಾಯಿಗಳನ್ನು ಹೊಂದಿದ್ದಾರೆ. ಅವರ ಬೋಧನೆಯ ಬಗ್ಗೆ ಚರ್ಚೆ ಮತ್ತು ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿಎಫ್ಟಿಆರ್‌ಐ ನಿರ್ದೇಶಕ ಡಾ.ಕೆ.ಎಸ್‌.ಎಂ.ಎಸ್‌. ರಾಘವರಾವ್‌, ಶ್ರೀ ಜಯದೇವ ಇನ್‌ಸ್ಟಿಟ್ಯೂಟ್‌ ಆಫ್ ಕಾರ್ಡಿಯಾಲಜಿಯ ಸಹಾಯಕ ಪ್ರಾಧ್ಯಾಪಕ ಮತ್ತು ಯುನಿಟ್‌ನ ಮುಖ್ಯಸ್ಥ ಡಾ.ಕೆ.ಎಸ್‌. ಸದಾನಂದ, ಬೇಸ್‌ ಪಿಯು ಕಾಲೇಜಿನ ಸಂಸ್ಥಾಪಕ ಡಾ.ಎಚ್‌.ಎಸ್‌. ನಾಗರಾಜ, ಕಾರ್ಯನಿರ್ವಹಕ ನಿರ್ದೇಶಕ ಅನಂತಕುಮಾರ್‌ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.