ಪುಕ್ಕಲ ಟಿಪ್ಪು ಸಾವನ್ನಪ್ಪಿದ್ದು ಯುದ್ಧಭೂಮಿಯಲ್ಲಿ ಅಲ್ಲ: ಪ್ರತಾಪ್
Team Udayavani, Oct 26, 2017, 12:24 PM IST
ಮೈಸೂರು: ಪುಕ್ಕಲ ಟಿಪ್ಪು ಸುಲ್ತಾನ್ ಸತ್ತಿದ್ದು ಹೀರೋ ಆಗಿ ಅಲ್ಲ, ವೀರರು ಮಾತ್ರ ಹೋರಾಡುತ್ತಲೇ ಯುದ್ಧ ಭೂಮಿಯಲ್ಲಿ ಸಾವನ್ನಪ್ಪುತ್ತಾರೆ. ಆದರೆ ಟಿಪ್ಪು ಸುಲ್ತಾನ್ ಯುದ್ಧಭೂಮಿಯಲ್ಲಿ ಹೋರಾಡುತ್ತ ಸಾವು ಕಂಡಿಲ್ಲ, ಆತ ಕೋಟೆಯೊಳಗೆ ಸಾವನ್ನಪ್ಪಿದ್ದ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ರಾಷ್ಟ್ರಪತಿ ಭಾಷಣಕ್ಕೆ ತಿರುಗೇಟು ಎಂಬಂತೆ ಟ್ವೀಟ್ ಮಾಡಿದ್ದಾರೆ.
ಟಿಪ್ಪು ಸುಲ್ತಾನ್ ಜಯಂತಿ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ನಡೆಯುತ್ತಿದ್ದ ವಾಕ್ಸಮರದ ನಡುವೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರ ವಿಧಾನಸೌಧ 60ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಟಿಪ್ಪು ಗುಣಗಾನ ಮಾಡಿರುವುದು ತೀವ್ರ ಟೀಕೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ