ಪ್ರತಿ ಭಾನುವಾರ ಬಂದ್‌ ಆಗುವ ಪ್ರಾಥಮಿಕ ಆರೋಗ್ಯ ಕೇಂದ್ರ


Team Udayavani, May 6, 2021, 3:46 PM IST

Primary Health Center

ನಂಜನಗೂಡು: ಸರ್ಕಾರಿ ಆಸ್ಪತ್ರೆಗಳು 24 ಗಂಟೆಕಾಲ ಕಾರ್ಯನಿರ್ವಹಿಸಬೇಕಾಗಿದೆ. ಕೊರೊನಾಬಿಕ್ಕಟ್ಟಿನ ಸಂದರ್ಭದಲ್ಲಿ ಇನ್ನೂ ನಿಗಾವಹಿಸಬೇಕಾಗಿದೆ. ಆದರೆ, ತಾಲೂಕಿನ ದೊಡ್ಡ ಕವಲಂದೆಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರತಿಭಾನುವಾರವೂ ಬಂದ್‌ ಆಗಿರುತ್ತದೆ.

ಆಸ್ಪತ್ರೆ ಬಾಗಿಲು ಶನಿವಾರ ಮಧ್ಯಾಹ್ನ ಹಾಕಿದರೆಮತ್ತೆ ತೆರೆಯುವುದು ಸೋಮವಾರ ಬೆಳಗ್ಗೆ. ನರ್ಸ್‌ಸೇರಿದಂತೆ ಯಾವ ಸಿಬ್ಬಂದಿ ಕೂಡ ಇರುವುದಿಲ್ಲ.ಹೀಗಾಗಿ ಈ ಭಾಗದಲ್ಲಿ ಜನರು ತುರ್ತು ಚಿಕಿತ್ಸೆಪಡೆಯಲು ಪರದಾಡುವಂತಾಗಿದೆ.ಚಿಕ್ಕಕವಲಂದೆಗೆ ಬಂದ ಆಶಾ ಕಾರ್ಯಕರ್ತರುಭಾನುವಾರವೂ ಆಸ್ಪತ್ರೆ ತೆರೆದಿರುತ್ತೆ.

ಲಸಿಕೆ ಹಾಕಿಸಿಕೊಳ್ಳಿ ವೃದ್ಧರಿಗೆ ಮನವಿ ಮಾಡಿದ್ದರು. ಅದರಂತೆಹಲವಾರು ಮಂದಿ ಲಸಿಕೆ ಹಾಕಿಸಿಕೊಳ್ಳಲು ದೊಡ್ಡಕವಲಂದೆ ಆಸ್ಪತ್ರೆ ತೆರಳಿದಾಗ ಬಾಗಿಲು ಜಡಿರುವುದು ಕಂಡು ಬಂದಿದೆ. ಬಂದ ದಾರಿಗೆ ಸುಂಕವಿಲ್ಲಎಂಬಂತೆ ವಾಪಸ್‌ ಬಂದಿದ್ದಾರೆ. ಈ ಕುರಿತುಹಲವು ವೃದ್ಧರು ಅಳಲು ತೋಡಿಕೊಂಡಿದ್ದಾರೆ.ಈ ಆಸ್ಪತ್ರೆ ಪ್ರತಿ ಶನಿವಾರ ಮುಚ್ಚಿದರೆ ತೆರೆಯುವುದು ಸೋಮವಾರವೇ. ಆಸ್ಪತ್ರೆ ಸಿಬ್ಬಂದಿಗೆ ಸುಸಜ್ಜಿತವಾದ ವಸತಿ ಗೃಹ ನಿರ್ಮಿಸಿದ್ದರೂ ಖಾಲಿಬಿದಿದ್ದೆ. ಇಲ್ಲಿ ಯಾವಬ್ಬ ಸಿಬ್ಬಂದಿ ಕೂಡ ನೆಲಸಿಲ್ಲ.ಹೊರಗಿನಿಂದ ಬಂದು ಓಡಾಡುತ್ತಾರೆ.

ಇದುಸರ್ಕಾರಿ ಆಸ್ಪತ್ರೆಯ ಕಾರ್ಯವೈಖರಿಯಾಗಿದೆ ಎಂದುಇಲ್ಲಿನ ಅಸ್ಲಾಂ ಖಾನ್‌ ಅಸಹಾಯಕತೆವ್ಯಕ್ತಪಡಿಸುತ್ತಾರೆ.ಪ್ರಸ್ತುತ ತಾಲೂಕಿನ ಗ್ರಾಮೀಣ ಭಾಗದಲ್ಲಿಕೊರೊನಾ ಸೋಂಕು ಹರಡುತ್ತಿದೆ. ಹತ್ತಾರುಹಳ್ಳಿಗಳಿಗೆ ಒಂದರಂತೆ ಆಸ್ಪತ್ರೆ ಇದೆ. ಇರುವಆಸ್ಪತ್ರೆಗಳೇ ಹೀಗೆ ಎರಡು ದಿನ ಬಾಗಿಲುಮುಚ್ಚಿದರೆ ರೋಗಿಗಳು ಪರಿಸ್ಥಿತಿ ಏನಾಬೇಕು,ಲಸಿಕೆ ಪಡೆಯಲು ಸಾಕಷ್ಟು ಮಂದಿ ಆಗಮಿಸುತ್ತಿದ್ದಾರೆ.

ಜನರು ಜ್ವರ, ಕಾಯಿಲೆಗಳಿಂದ ತುರ್ತುಚಿಕಿತ್ಸೆಗೆ ಪರಿತಪಿಸುತ್ತಿದ್ದಾರೆ. ಹೀಗಾಗಿಮೇಲಧಿಕಾರಿಗಳು ಹಾಗೂ ಈ ಭಾಗದಜನಪ್ರತಿನಿಧಿಗಳು ಗಮನ ಹರಿಸಿ ದೊಡ್ಡಕವಲಂದೆಆಸ್ಪತ್ರೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆನೋಡಿಕೊಳ್ಳಬೇಕಿದೆ ಎಂದು ಸಾರ್ವಜನಿಕರುಆಗ್ರಹಿಸಿದ್ದಾರೆ.

ತಹಶೀಲ್ದಾರ್‌ ತುರ್ತು ನೋಟಿಸ್‌: ತಾಲೂಕುಆಡಳಿತ ಕೊರೋನಾ ನಿಯಂತ್ರಣಕ್ಕಾಗಿ ದಿನದ 24ಗಂಟೆ ಕೆಲಸ ಮಾಡುತ್ತಿದೆ. ಪರಿಸ್ಥಿತಿ ಹೀಗಿರುವಾಗದೊಡ್ಡಕವಲಂದೆ ಸರ್ಕಾರಿ ಆಸ್ಪತ್ರೆ ಭಾನುವಾರಮುಚ್ಚಿರುವುದರ ಸಂಬಂಧ ಆಸ್ಪತ್ರೆ ವೈದ್ಯ ಸಂಪತ್‌ಅವರಿಗೆ ತುರ್ತು ನೋಟಿಸ್‌ ನೀಡಲಾಗುವುದುಎಂದು ನಂಜನಗೂಡು ತಹಶೀಲ್ದಾರ್‌ಮೋಹನಕುಮಾರಿ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಭಾನುವಾರ ಸರ್ಕಾರಿ ಆಸ್ಪತ್ರೆ ಬಾಗಿಲುಮುಚ್ಚುವಂತಿಲ್ಲ. ದಿನದ 24 ಗಂಟೆ ಕಾಲಕಾರ್ಯನಿರ್ವಹಿಸ ಬೇಕಾಗಿದೆ. ಆದರೆ, ಈ ಕುರಿತು ಲೋಪವೆಸಗಿದ ಅಲ್ಲಿನವೈದ್ಯರು ಹಾಗೂ ಸಿಬ್ಬಂದಿ ವಿರುದ್ಧಆರೋಗ್ಯ ಇಲಾಖೆ ಕ್ರಮ ಜರುಗಿಸುತ್ತದೆ.
ಈಶ್ವರ್‌, ತಾಲೂಕು ವೈದ್ಯಾಧಿಕಾರಿ

 

ಶ್ರೀಧರ್‌ ಆರ್‌. ಭಟ್‌

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.