ಅಧ್ಯಕ್ಷರಾದ್ರೆ ಕಲ್ಯಾಣ ನಿಧಿ ನೆರವು ಪ್ರಮಾಣ ಏರಿಕೆ


Team Udayavani, May 21, 2022, 4:38 PM IST

ಅಧ್ಯಕ್ಷರಾದ್ರೆ ಕಲ್ಯಾಣ ನಿಧಿ ನೆರವು ಪ್ರಮಾಣ ಏರಿಕೆ

ಮೈಸೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ತಾವು ಆಯ್ಕೆಯಾದರೆ ಮಂಡಳಿಯ ಕಲ್ಯಾಣ ನಿಧಿಯಿಂದ ಸಂಕಷ್ಟದಲ್ಲಿರುವ ಸದಸ್ಯರಿಗೆ ನೀಡುತ್ತಿರುವ 2.5 ಲಕ್ಷ ರೂ. ನೆರವನ್ನು ಐದು ಲಕ್ಷ ರೂ.ಗೆ ಏರಿಸುವು ದಾಗಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕನ್ನಡ ಚಲನಚಿತ್ರ ನಿರ್ಮಾಪಕ ಸಾ.ರಾ.ಗೋವಿಂದು ಹೇಳಿದರು.

ಕನ್ನಡ ಚಿತ್ರರಂಗದಲ್ಲಿ ಕಳೆದ 40 ವರ್ಷಗಳಿಂದ ಇದ್ದೇನೆ. ತಮ್ಮ ತಂಡ ಚುನಾಯಿತರಾದರೆ ಮಂಡಳಿಯ ಕಲ್ಯಾಣ ನಿಧಿಯಿಂದ ಸಂಕಷ್ಟದಲ್ಲಿರುವ ಸದಸ್ಯರಿಗೆ ನೀಡುತ್ತಿರುವ 2.5 ಲಕ್ಷ ರೂ. ನೆರವನ್ನು ಐದು ಲಕ್ಷ ರೂ.ಗೆ ಏರಿಸುತ್ತೇವೆ ಎಂದು ಭರವಸೆ ನೀಡಿದರು.

ಚುನಾವಣೆಯಲ್ಲಿ ಎದುರಾಳಿ ಭಾ.ಮ.ಹರೀಶ್‌ ಅವರ ಆರೋಪಕ್ಕೆ ಉತ್ತರಿಸಲಾರೆ. ಎದುರಾಳಿಗಳು ಮತದಾರರನ್ನು ತಪ್ಪುದಾರಿಗೆ ಎಳೆಯುವುದು ಬೇಡ. ಒಂದು ಸಿನಿಮಾವನ್ನೂ ಮಾಡಿರುವುದಿಲ್ಲ, ಸಿನಿಮಾ ಬಿಡುಗಡೆ ಮಾಡಿರುವುದಿಲ್ಲ. ವಾಣಿಜ್ಯ ಮಂಡಳಿಗೆ ಬಂದು ಬೀಗಹಾಕುತ್ತಾರೆ. ಏಕೆ ನಾಟಕ ಆಡ್ತೀರಿ? ಚುನಾವಣೆಯಲ್ಲಿ ನೇರವಾಗಿ ಹೋರಾಟ ನಡೆಸಬೇಕು. ನಮಗೂ ಹೇಳಲು ಸಾಕಷ್ಟು ವಿಷಯವಿದೆ. ಆದರೆ, ಹೇಳುವುದಿಲ್ಲ ಎಂದು ವಿವರಿಸಿದರು.

ಸ್ನೇಹಿತರ ಒತ್ತಾಯಕ್ಕೆ ಕಟ್ಟುಬಿದ್ದು ಅಧ್ಯಕ್ಷ ಸ್ಥಾನಕ್ಕೆ ಮತ್ತೂಮ್ಮೆ ಸ್ಫರ್ಧಿಸಿದ್ದೇನೆ. ಈವರೆಗೂಯಾವುದೇ ಚುನಾವಣೆಯಲ್ಲಿ ಯಾರನ್ನೂ ದೂಷಿಸಿರಲಿಲ್ಲ ಎಂದ ಸಾ.ರಾ.ಗೋವಿಂದು, ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ವಾಣಿಜ್ಯ ಮಂಡಳಿಯ ನಿವೇಶನದಲ್ಲಿ ಕಟ್ಟಡವನ್ನು ನಿರ್ಮಿಸಿ ಸದಸ್ಯರ ಉಪಯೋಗಕ್ಕೆ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.

ಮೈಸೂರಿನಲ್ಲಿಯೇ ಚಿತ್ರನಗರಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರನಗರಿ ಸ್ಥಾಪನೆಗೆ ಶಂಕುಸ್ಥಾಪನೆನೆರವೇರಲಿದೆ. ರಾಜ್ಯ ಸರ್ಕಾರ ಕನ್ನಡ ಚಲನಚಿತ್ರ ರಂಗಕ್ಕೆ ಸಾಕಷ್ಟು ನೆರವು, ಉತ್ತೇಜನ ನೀಡುತ್ತಿದೆ. ನೆರೆಯ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರ ಈ ಪ್ರಮಾಣದಲ್ಲಿ ಅಲ್ಲಿನ ಚಲನಚಿತ್ರರಂಗಕ್ಕೆ ನೆರವಾಗುತ್ತಿಲ್ಲ ಎಂದರು.

ಮಂಡಳಿಯಲ್ಲಿ 1,750 ಮತದಾರರಿದ್ದಾರೆ. ನಿರ್ಮಾಪಕರು, ಪ್ರದರ್ಶಕರು, ವಿತರಕರ ವಲ ಯದಿಂದ ಚುನಾವಣೆ ನಡೆಯಲಿದೆ. ಮೇ 28ರಂದು ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ ಎಂದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎನ್‌.ಎಂ.ಸುರೇಶ್‌ ಮಾತನಾಡಿ, ಎದುರಾಳಿಗಳು ಸಾ.ರಾ.ಗೋವಿಂದು ಅವರವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ದ್ದಾರೆ. ಭಾ.ಮ.ಹರೀಶ್‌ ಇನ್ನೊಮ್ಮೆ ಇದೇ ರೀತಿಮಾತಾಡಿದರೆ ದಾಖಲೆಗಳ ಸಮೇತ ಅವರಬಗ್ಗೆ ನಾವೂ ಮಾತಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚುನಾವಣೆಗೆ ಸ್ಪರ್ಧಿಸಿರುವ ಕೆ.ಎಂ.ವೀರೇಶ್‌, ವಿ.ಸುಬ್ರಮಣಿ, ಪಿ.ಎಸ್‌.ಜ್ಞಾನೇಶ್ವರಐತಾಳ್‌, ಜಿ.ಪಿ.ಕುಮಾರ್‌, ಜಯಸಿಂಹ ಮುಸುರಿ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.