ಭಗವಾನ್ ಮುಖಕ್ಕೆ ಮಸಿ ಖಂಡಿಸಿ ಪ್ರತಿಭಟನೆ
Team Udayavani, Feb 7, 2021, 3:47 PM IST
ತಿ.ನರಸೀಪುರ: ಬೆಂಗಳೂರಿನ ನ್ಯಾಯಾಲಯದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದು ಅಪಮಾನ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.ತಾಲೂಕು ಕಚೇರಿ ಮುಂಭಾಗವಿರುವ ಅಂಬೇಡ್ಕರ್ ಪುತ್ಥಳಿಮುಂಭಾಗ ಜಮಾಯಿಸಿದ ಪದಾಧಿಕಾರಿಗಳು, ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ಅವರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.ಬಳಿಕ ತಹಶೀಲ್ದಾರ್ ಡಿ.ನಾಗೇಶ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ :ಹೆದ್ದಾರಿ ಬಂದ್ಗೆ ವ್ಯಾಪಕ ಬೆಂಬಲ
ಪ್ರತಿಭಟನೆಯಲ್ಲಿ ಒಕ್ಕೂಟದ ತಾಲೂಕು ಸಂಚಾಲಕ ಡಾ.ಆಲಗೂಡು ಎಸ್.ಚಂದ್ರಶೇಖರ್, ಸಂಘಟನಾ ಸಂಚಾಲಕರಾದ ಎಸ್. ಆರ್.ಶಶಿಕಾಂತ್ ಸೋಸ್ಲೆ, ಮಂಜುನಾಥ ತುಂಬಲ, ಬನ್ನಹಳ್ಳಿ ಸೋಮಣ್ಣ, ಸುರೇಶ ಯರಗನಹಳ್ಳಿ, ಕೆಂಪಯ್ಯನಹುಂಡಿ ರಾಜು, ನಾಗರಾಜು ವಾಟಾಳು, ಮುಖಂಡರಾದ ಆಲಗೂಡು ಶಿವಣ್ಣ, ಕುಕ್ಕೂರು ರಾಜು, ಚಿಕ್ಕವೀರಯ್ಯ,ಸೋಸಲೆ ನಂಜುಂಡಸ್ವಾಮಿ, ಬಸವರಾಜು, ಪುಟ್ಟಸ್ವಾಮಿ, ಕೊಳತ್ತೂರು ಪಿ.ಮಹದೇವಸ್ವಾಮಿ, ಮಧುಸೂದನ್, ಮಹದೆವಸ್ವಾಮಿ, ಕನ್ನಾಯಕನಹಳ್ಳಿ ಮರಿಸ್ವಾಮಿ, ಮನೋಜ್ ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ