ನ್ಯಾಯಾಧೀಶರನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ


Team Udayavani, Feb 7, 2022, 7:39 PM IST

ನ್ಯಾಯಾಧೀಶರನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪಿರಿಯಾಪಟ್ಟಣ : ಪಟ್ಟಣದಲ್ಲಿ ವಿವಿಧ ದಲಿತ ಸಂಘಟನೆಗಳು ನ್ಯಾಯಾದೀಶ ಮಲ್ಲಿಕಾರ್ಜುನಗೌಡರನ್ನು ತಕ್ಷಣೆವೆ ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮರೆವಣಿಗೆ ನಡೆಸಿದರು.

ಪಟ್ಟಣದ ಪೊಲೀಸ್‌ಠಾಣೆಯ ಮುಂಬಾಗದಿAದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ನೂರಾರು ದಲಿತ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಬಿ.ಎಂ.ರಸ್ತೆಯಲ್ಲಿ ಮೆರವಣಿಗೆ ನಡೆಸಿ ಕಾಲ್ನಡಿಗೆಯ ಮೂಲಕ ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡು ಮಾನವ ಸರಪಳಿ ನಿರ್ಮಾಣಮಾಡಿ ರಸ್ತೆ ತಡೆ ನಡೆಸಿದರು.

ಪ್ರತಿಕೃತಿ ದಹನ :

ಮಾನವಸರಳಪಿಯೊಂದಿಗೆ ರಸ್ತೆ ತಡೆ ನಡೆಸಿದ ಸಂದರ್ಭದಲ್ಲಿ ನ್ಯಾಯಾದೀಶ ಮಲ್ಲಿಕಾರ್ಜುನಗೌಡರ ಪ್ರತಿಕೃತಿ ದಹಿಸಿ ಆಕ್ರೋಷ ವ್ಯಕ್ತಪಡಿಸಿದ ದಲಿತ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಅಂಬೇಡ್ಕರ್‌ಗೆ ಅವಮಾನ ಮಾಡಿರುವುದನ್ನು ಖಂಡಿಸಿದರು.

ಪ್ರತಿಭಟನೆ :

ನಂತರ ಕಾಲ್ನಡಿಗೆಯ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಕಚೇರಿಯ ಎದುರು ಧರಣಿ ನಡೆಸಿದ ಸಂಘಟನೆಗಳು ತಕ್ಷಣದಲ್ಲಿಯೇ ಮಲ್ಲಿಕಾರ್ಜುನಗೌಡರನ್ನು ಬಂಧಿಸಿಸಬೇಕು ಮತ್ತು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಸಂವಿಧಾನಕ್ಕೆ ಅವಮಾನ :

ಮಾಜಿ ತಾ.ಪಂ.ಅಧ್ಯಕ್ಷ ರಾಮುಐಲಾಪುರ ಮಾತನಾಡಿ ದೇಶದ ಸಂವಿಧಾನವನ್ನು ರಚನೆ ಮಾಡಿದ ನೀಡಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್‌ಗೆ ಅವರ ಭಾವಚಿತ್ರವನ್ನು ಧ್ವಜಾರೋಹಣಸ್ಥಳದಿಂದ ತೆಗೆಸಿ ಅವಮಾನ ಮಾಡಿರುವ ನ್ಯಾಯಾಧೀಶರ ಕ್ರಮ ಖಂಡನೀಯ, ಅಂಬೇಡ್ಕರ್ ಬರೆದ ಸಂವಿಧಾನದಡಿಯಲ್ಲಿ ಕೆಲಸಪಡೆದು ಅವರಿಗೆ ಅವಮಾನ ಮಾಡಿರುವುದು ಇಡೀ ವ್ಯವಸ್ಥೆ ತಲೆತಗ್ಗಿಸುವ ವಿಚಾರವಾಗಿದೆ ಅದ್ದರಿಂದ ಶೀಘ್ರದಲ್ಲದೆ ನ್ಯಾಮೂರ್ತಿ ಮಲ್ಲಿಕಾರ್ಜುನಗೌಡರನ್ನು ಸೇವೆಯಿಂದ ವಜಾಮಾಡಬೇಕು ಮತ್ತು ಅಂಬೇಡ್ಕರ್‌ಗೆ ಅವಮಾನ ಮಾಡಿದ್ದಕ್ಕೆ ಅವರಿಗೆ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡಣ್ಣ, ರಾಜು, ತಮ್ಮಣ್ಣಯ್ಯ, ಸಿ.ಎಸ್.ಜಗದೀಶ್, ಗೋಪಾಲ್, ಧನರಾಜ್, ಭೀಮ್‌ಆರ್ಮಿ ಸಂಘಟನೆಯ ಅಧ್ಯಕ್ಷ ವಾಲೆಗಿರೀಶ್, ಹಾಡಿ ಮುಖಂಡ ಬಸಪ್ಪ, ಗೋಪಾಲ್, ಶಫೀಮಹಮ್ಮದ್, ನಜ್ಮನಜೀರ್, ಸೇರಿದಂತೆ ನೂರಾರು ಮಂದಿ ಪ್ರತಿಭಟನಾಕಾರರು ಹಾಜರಿದ್ದರು.

 

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.