HUNSUR: ಗುಣಮಟ್ಟದ ಮೊಬೈಲ್, ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jul 11, 2023, 10:10 AM IST

2-hunsur

ಹುಣಸೂರು: ಅಂಗನವಾಡಿ ನೌಕರಿಗೆ ಕನಿಷ್ಟ ವೇತನ ಜಾರಿ, ಮೊಬೈಲ್ ಬದಲಾಗಿ ಗುಣಮಟ್ಟದ ಟ್ಯಾಬ್ ನೀಡಿ, ಎನ್.ಇ.ಪಿ-2020ನ್ನು ವಾಪಸ್ಸು ಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಓತ್ತಾಯಿಸಿ ಅಂಗನವಾಡಿ ನೌಕರರು ಸಿಐಟಿಯು ನೇತೃತ್ವದಲ್ಲಿ ನಗರದ ಸಿಡಿಪಿಓ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರಸಭಾ ಮೈದಾನದಿಂದ ಹೊರಟ ಮೆರವಣಿಗೆಯಲ್ಲಿ ಅಂಗನವಾಡಿ ಕಾರ್ಯಕರ್ತರು, ಅಂಗನವಾಡಿ ನೌಕರರ ಬೇಡಿಕೆಗಳು ಈಡೇರಲಿ, ಕೊಟ್ಟ ಮಾತಿನಂತೆ ಸರಕಾರ ನಡೆದುಕೊಳ್ಳಲಿ ಎಂಬಿತ್ಯಾದಿ ಘೋಷಣೆ ಕೂಗುತ್ತಾ ಸಾಗಿ ಬಂದರು.

ಸಿಡಿಪಿಓ ಕಚೇರಿ ಎದುರು ನಡೆಸಿದ ಧರಣಿಯಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಪುಷ್ಪ ಮಾತನಾಡಿ, ಅಂಗನವಾಡಿ ಕಾರ್ಯಕರ್ತರು ತ್ಯಾಗ ಮತ್ತು ಶ್ರಮದಿಂದ ಕೆಲಸ ಮಾಡುತ್ತಿದ್ದು, ಅವರುಗಳ ಸ್ಥಿತಿ ದಯನೀಯವಾಗಿದೆ. ಕಳಪೆ ಮೊಬೈಲ್ ನೀಡಿ ಎಲ್ಲವನ್ನೂ ದಾಖಲಿಸುವಂತೆ ಕಾರ್ಯಕರ್ತರಿಗೆ ಅಧಿಕಾರಿಗಳು ನೋಟೀಸ್ ನೀಡಿ ಕಿರುಕುಳ ನೀಡುತ್ತಿರುವುದನ್ನು ತಪ್ಪಿಸಬೇಕು ಎಂದರು.

1975ರಲ್ಲಿ ಆರಂಭವಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಐಸಿಡಿಎಸ್ ಸೆಕ್ಷನ್, ಅಂಗನವಾಡಿ ಮತ್ತು ಪೋಷಣ್-2ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ಗೋಳು ಹೇಳದಾಗಿದೆ. ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಹೇಳಿದರು.

ಅಂಗನವಾಡಿ ನೌಕರರಿಂದ ಎಲ್ಲಾ ರೀತಿಯ ಸರ್ವೆ ಇತರ ಸಾಮಾಜಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಸರಕಾರಗಳು ಕನಿಷ್ಟ ವೇತನ ನಿಗದಿ ಮಾಡದೆ ಬೇಕಾಬಿಟ್ಟಿಯಾಗಿ ದುಡಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ. ಅಂಗನವಾಡಿ ನೌಕರರಿಗೆ ನೀಡಿರುವ ಕಳಪೆ ಮೊಬೈಲ್ ಬದಲಿಗೆ ಗುಣಮಟ್ಟದ ಟ್ಯಾಬ್ ವಿತರಿಸಬೇಕು ಎಂದು ಆಗ್ರಹಿಸಿದರು.

ಸರಕಾರ ಸಹಭಾಗಿತ್ವ ಪಿಂಚಣಿ ಪದ್ಧತಿ ಎನ್‌ಪಿಎಸ್‌ಅನ್ನು ಜಾರಿ ಮಾಡುತ್ತಿದೆ. ಅದು 40 ವರ್ಷದೊಳಗಿನ ಕಾರ್ಯಕರ್ತರು ಮತ್ತು ಸಹಾಯಕರಿಗೆ ಜಾರಿ ಮಾಡುತ್ತಿದೆ. ಕಳೆದ 45 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ ಲಕ್ಷಾಂತರ ಕಾರ್ಯಕರ್ತರು-ಸಹಾಯಕಿಯರನ್ನು ನಿವೃತ್ತಿ ಹೆಸರಿನಲ್ಲಿ ಬೀದಿ ಪಾಲು ಮಾಡುತ್ತಿದೆ ಎಂದು ದೂರಿದರು.

ಆ ಬಳಿಕ ಬೇಡಿಕೆಯುಳ್ಳ ಮನವಿ ಪತ್ರವನ್ನು ಸಿಡಿಪಿಓ ರಶ್ಮಿಯವರಿಗೆ ನೀಡಿದರು.

ಪ್ರತಿಭಟನೆಯಲ್ಲಿ ಸಿಐಟಿಯುನ ಬಸವರಾಜು ವಿ.ಕಲ್ಕುಣಿಕೆ, ಉಪಾಧ್ಯಕ್ಷರಾದ ಲತಾ, ಕಾಮಾಕ್ಷಿ, ಪದ್ಮಭಾಯಿ, ಸಂಘಟನಾ ಕಾರ್ಯದರ್ಶಿ ನಾಗಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾರದಾ, ಖಜಾಂಚಿ ಕಲಾವತಿ ಮುಖಂಡರಾದ ಪ್ರತಿಭಾ, ಮಂಜುಳಾ, ತೇಜಸ್ಮಿತ, ರಾಧಾಬಾಯಿ, ಸಾವಿತ್ರಮ್ಮ, ರೇಖಾ, ಮಣಿ, ಡಿ.ಎಚ್.ಎಸ್.ಜಿಲ್ಲಾ ಸಂಚಾಲಕ ಸತೀಶ್ ಮುಂತಾದವರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.