Ayodhya; ಅರುಣ್‌ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆ: ಕುಟುಂಬದಲ್ಲಿ ಸಂಭ್ರಮ

ಮಗ ತನ್ನ ಕೆಲಸಕ್ಕೆ ಜೀವ ತುಂಬಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದ ತಾಯಿ ಸರಸ್ವತಿ

Team Udayavani, Jan 15, 2024, 10:22 PM IST

Ayodhya; ಅರುಣ್‌ ಕೆತ್ತಿದ ರಾಮಲಲ್ಲಾ ಮೂರ್ತಿ ಆಯ್ಕೆ: ಕುಟುಂಬದಲ್ಲಿ ಸಂಭ್ರಮ

ಮೈಸೂರು: ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ  ಅದರ ಹಿರಿಮೆ ಮೈಸೂರಿಗೂ ಸಂದಿದೆ. ಇಲ್ಲಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿರುವ ರಾಮಲಲ್ಲಾ ವಿಗ್ರಹ ಶ್ರೀರಾಮ ಮಂದಿರದ ಮೂಲ ವಿಗ್ರಹವನ್ನಾಗಿ ಆಯ್ಕೆ ಮಾಡಲಾಗಿದ್ದು, ಕುಟುಂಬ ಸದಸ್ಯರಲ್ಲಿ ಸಂಭ್ರಮ ಮನೆ ಮಾಡಿದೆ.

ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ಶ್ರೀರಾಮ ಮಂದಿರದ ಮೂಲ ವಿಗ್ರಹ ಕೆತ್ತನೆ ಕಾರ್ಯವನ್ನು ಶಿಲ್ಪಿ ಅರುಣ್‌ ಯೋಗಿರಾಜ್‌ ಪೂರ್ಣಗೊಳಿಸಿದ್ದು, ತಿಂಗಳ ಹಿಂದೆಯೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಂಡಳಿಗೆ ಹಸ್ತಾಂತರಿಸಿದ್ದರು. ಟ್ರಸ್ಟ್‌ ಮೂರು ಶಿಲ್ಪಿಗಳಿಗೆ ರಾಮಲಲ್ಲಾನ ವಿಗ್ರಹದ ಕೆತ್ತನೆ ಕಾರ್ಯ ವಹಿಸಿತ್ತು.

“ನನಗೆ ನೀಡಿದ ವಿನ್ಯಾಸದ ಆಧಾರದಲ್ಲಿ ಪ್ರತಿಮೆಯನ್ನು ಕಪ್ಪು ಶಿಲೆಯಲ್ಲಿ ನನ್ನ ಕೈಗಳಿಂದಲೇ ವಿಗ್ರಹವನ್ನು ಸೂಕ್ಷ್ಮವಾಗಿ ಕೆತ್ತಿದ್ದೇನೆ. ಯಾವುದೇ ಯಂತ್ರವನ್ನು ಬಳಸಿಲ್ಲ. ಮೂರ್ತಿಯಲ್ಲಿ ಬಿಲ್ಲು ಬಾಣ ಇಡಲು ಸಹಕಾರಿಯಾಗುವಂತೆ ಸಿದ್ಧಪಡಿಸಲಾಗಿದ್ದು, ದೈವಿಕ ಪ್ರಾತಿನಿಧ್ಯಕ್ಕೆ ಐಶ್ವರ್ಯದ ಸ್ಪರ್ಶವನ್ನು ನೀಡಲಾಗಿದೆ’ ಎಂದು ಅರುಣ್‌ ಯೋಗಿರಾಜ್‌ ತಿಳಿಸಿದ್ದಾರೆ.

ರಾಮಜನ್ಮ ಭೂಮಿ ಟ್ರಸ್ಟ್‌ ನನ್ನ ಮಗ ಕೆತ್ತಿರುವ ವಿಗ್ರಹವನ್ನು ಅಂತಿಮಗೊಳಿಸಿರುವ ವಿಚಾರ ಕೇಳಿಖುಷಿ ಆಯಿತು. ನನ್ನ ಮಗ ತನ್ನ ಕೆಲಸಕ್ಕೆ ಜೀವ ತುಂಬಿದ್ದಾನೆ. ನಮ್ಮನ್ನು ಸಮಾಜದಲ್ಲಿ ತಲೆ ಎತ್ತುವಂತೆ ಮಾಡಿದ್ದಾನೆ. ಅವನ ತಾತ ಮತ್ತು ಅಪ್ಪನ ಆಶೀರ್ವಾದದಿಂದ ಇದೆಲ್ಲ ಸಾಧ್ಯವಾಗಿದೆ. ನಾವೂ ರಾಮನನ್ನು ನೋಡಲು ಅಯೋಧ್ಯೆಗೆ ಹೋಗುತ್ತೇವೆ.
– ಸರಸ್ವತಿ, ಶಿಲ್ಪಿ ಅರುಣ್‌ ಯೋಗಿರಾಜ್‌ ತಾಯಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.