ರಥೋತ್ಸವದೊಂದಿಗೆ ಸುತ್ತೂರು ಜಾತ್ರೆಗೆ ತೆರೆ


Team Udayavani, Feb 11, 2021, 3:51 PM IST

rathosthava

ನಂಜನಗೂಡು: ಗ್ರಾಮೀಣ ಸೊಗಡಿನ ಸಂಸ್ಕೃತಿಯ ಜೊತೆಗೆ ಆಧುನಿಕತೆಯ ಅವಿ ಷ್ಕಾರಗಳನ್ನೂ ಪ್ರದರ್ಶಿಸುತ್ತಾ ವಾರಗಳ ಕಾಲ ಲಕ್ಷಾಂತರ ಜನರ ಆಕರ್ಷಣೆ ಕೇಂದ್ರ ವಾಗುತ್ತಿದ್ದ ಸುತ್ತೂರು ಜಾತ್ರೆ ಈ ಬಾರಿ ಒಂದೇ ದಿನಕ್ಕೆ ಧಾರ್ಮಿಕ ಆಚÃ ಣೆಗೆ ಸೀಮಿತವಾಗಿ ಸಂಪನ್ನಗೊಂಡಿದೆ.

ವರ್ಷದಿಂದ ವರ್ಷಕ್ಕೆ ಬಸವತತ್ವ ಹಾಗೂ ದಾಸೋಹವನ್ನು ಹೆಚ್ಚಿಸುತ್ತಲೇ ಬಂದಿದ್ದ ಇಲ್ಲಿನ ಆದಿಗುರು ಶಿವರಾತ್ರೀಶ್ವರ ಜಾತ್ರಾ ಮಹೋñವ ‌Õ ಈ ವರ್ಷ ಕೊರೊನಾ ಹಿನ್ನೆಲೆ ಯಲ್ಲಿ ಸಾಂಪ್ರ ದಾಯಕ ವಾಗಿ ಜರುಗಿತು. ಮಂಗಳವಾರ ಸಂಜೆಯಿ ಂದ ಜಾತ್ರೆ ಆರಂಭ ಗೊಂಡು ಬುಧವಾರ ಉತ್ಸವ ಮೂರ್ತಿ ಯನ್ನು ಮೂಲ ಮಠಕ್ಕೆ ತರುವುದರೊಂದಿಗೆ ಪೂರ್ಣ ಗೊಳಿಸಲಾಯಿತು.

ಬುಧವಾರ ಮುಂಜಾನೆ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳ ನೇತೃತ್ವದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಆದಿ ಜಗದ್ಗು ರು ಗಳ ಉತ್ಸವ ಮೂರ್ತಿಗೆ ಧಾರ್ಮಿಕ ಪೂಜೆ ನೆರವೇರಿಸ ಲಾ ಯಿತು. ನಂತರ 10.30ಕ್ಕೆ ಸರಿಯಾಗಿ ಉತ್ಸವ ಮೂರ್ತಿಯನ್ನು ಗದ್ದುಗೆ ಮುಂಭಾಗದಲ್ಲಿರುವ ರಥದಲ್ಲಿ ಪ್ರತಿಷ್ಠಾಪಿಸಿ, ಗದ್ದುಗೆ ಆವರಣಕ್ಕೆ ಸಿಮಿತ ವಾಗಿಸಿ ರಥೋತ್ಸವ ನಡೆಸಲಾಯಿತು. ಸಂಜೆ ಶ್ರೀಯವರ ಮೂರ್ತಿಯನ್ನು ಮಠದ ಬಿರುದು ಬಾವಲಿಗ ಳೊಂದಿಗೆ ಮೂಲ ಮಠಕ್ಕೆ ವಾಪಸ್‌ ಕರೆ ತರುವುದ ರೊಂದಿಗೆ 2021ನೇ ಸಾಲಿನ ಸುತ್ತೂರು ಜಾತ್ರೆಗೆ ಮಂಗಳ ಹಾಡಲಾಯಿತು.

ಇದನ್ನೂ ಓದಿ:ಮದ್ದೂರು ಪುರಸಭೆ ಸದಸ್ಯೆ ಏಕಾಂಗಿ ಪ್ರತಿಭಟನೆ

ಪ್ರತಿ ವರ್ಷ ಬರೋಬ್ಬರಿ ಒಂದು ವಾರಗಳ ಕಾಲ ಅಕ್ಷರದ ಉತ್ಸವದೊಂದಿಗೆ ಆಧುನಿಕ ವಿಜ್ಞಾನದ ಆವಿಷ್ಕಾರಗಳ ಜೊತೆ ಕೃಷಿ, ನಾಟಕ, ದೇಸಿ ಆಟಗಳನ್ನು ನಡೆಸ ಲಾಗುತ್ತಿತ್ತು. ಹತ್ತೂರಿನ ಜಾತ್ರೆಗಿಂತ ಸುತ್ತೂ ರಿನ ಜಾತ್ರೆಯೇ ಲೇಸು ಎಂಬಂತಿದ್ದ ಜಾತ್ರೆ ಈ ಬಾರಿ ಕೇವಲ ಧಾರ್ಮಿಕ ಸಂಪ್ರ ದಾಯಕ ಆಚರಣೆಗೆ ಸೀಮಿತವಾಯಿತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.