ಭತ್ತಕ್ಕೆ ಪ್ಯಾಕೇಜ್‌ ಘೋಷಿಸಲು ಶಿಫಾರಸು


Team Udayavani, Feb 10, 2019, 7:20 AM IST

m5-battakke.jpg

ಮೈಸೂರು: ಮಳೆ ಆಶ್ರಿತ ಪ್ರದೇಶದಲ್ಲಿ ಬೆಳೆಯುವ ಭತ್ತದ ಬೆಳೆಗೆ ಹೊಸ ಪ್ಯಾಕೇಜ್‌ ಘೋಷಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಪ್ರಕಾಶ್‌ ಕಮ್ಮರಡಿ ಹೇಳಿದರು.

ಕೃಷಿ ಇಲಾಖೆ, ಕೃಷಿ ಬೆಲೆ ಆಯೋಗ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಸಹಜ ಸಮೃದ್ಧ, ಭತ್ತ ಉಳಿಸಿ ಆಂದೋಲನ ಮತ್ತು ಪ್ರಾಂತೀಯ ಸಹಕಾರ ಸಾವಯವ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಗರದ ಕಾಡಾ ಕಚೇರಿ ಆವರಣದಲ್ಲಿ ಆಯೋಜಿಸಿರುವ ದೇಸಿ ಅಕ್ಕಿ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ 21 ಲಕ್ಷ ಹೆಕ್ಟೇರ್‌ ಮಳೆ ಆಶ್ರಿತ ಪ್ರದೇಶವಿದ್ದು, ಕಳೆದ ಒಂದು ದಶಕದಲ್ಲಿ 5.46 ಲಕ್ಷ ಹೆಕ್ಟೇರ್‌ ಮಳೆ ಆಶ್ರಿತ ಪ್ರದೇಶದ ಕೃಷಿ ಭೂಮಿ ಕಡಿಮೆಯಾಗಿದೆ. ಆದರೆ, ಕರಾವಳಿ ಭಾಗದಲ್ಲಿ ಮಳೆ ಆಶ್ರಿತ ಪ್ರದೇಶದಲ್ಲಿ ಭತ್ತ ಬೆಳೆಯುವಿಕೆ ಹೆಚ್ಚಿದೆ. ಕರಾವಳಿಯ ಜನರಿಗೆ ಸಿರಿಧಾನ್ಯಕ್ಕಿಂತ ರಾಜಮುಡಿ ಭತ್ತವೇ ಪ್ರಧಾನ ಆಹಾರೋತ್ಪನ್ನವಾಗಿದೆ. ಆದ್ದರಿಂದ ಸರ್ಕಾರ ಗುಣಮಟ್ಟದ ಆಧಾರದಲ್ಲಿ ರಾಜಮುಡಿ ಭತ್ತ ಖರೀದಿಸಲು ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ಬ್ರಾಂಡ್‌: ಕಬ್ಬು ಬೆಳೆಗಾರರಿಗೆ ಸಕ್ಕರೆ ಇಳುವರಿ ಆಧಾರದ ಮೇಲೆ ಬೆಲೆ ನಿಗದಿಪಡಿಸುವಂತೆ ಮಳೆ ಆಶ್ರಿತ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆಗಳಿಗೆ ಬೆಲೆ ನಿಗದಿಪಡಿಸಬೇಕು ಎಂಬುದೂ ಸೇರಿದಂತೆ ರಾಜಮುಡಿಯನ್ನು ಭತ್ತದ ಬ್ರಾಂಡ್‌ ಆಗಿ ಪರಿಗಣಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಅವರು ಹೇಳಿದರು.

ಶಾಸಕ ಎಸ್‌.ಎ.ರಾಮದಾಸ್‌ ಕಾರ್ಯಾಗಾರ ಉದ್ಘಾಟಿಸಿದರು. ಮೇಯರ್‌ ಪುಷ್ಪಲತಾ ಜಗನ್ನಾಥ್‌, ಸಂಪನ್ಮೂಲ ವ್ಯಕ್ತಿಗಳಾದ ಜಿ. ಕೃಷ್ಣಪ್ರಸಾದ್‌, ಡಾ. ರಾಜಣ್ಣ, ಹೊಯ್ಸಳ ಎಸ್‌. ಅಪ್ಪಾಜಿ, ಪದ್ಮಾವತಮ್ಮ, ಜಂಟಿ ಕೃಷಿ ನಿರ್ದೇಶಕ ಡಾ.ಎಂ.ಮಹಂತೇಶಪ್ಪ, ಪ್ರಾಂತೀಯ ಸಾವಯವ ಕೃಷಿಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ರಮೇಶ್‌ ಪಿ.ರಂಗಸಮುದ್ರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.