ವಾಹನ, ಅನಗತ್ಯ ವಿದ್ಯುತ್ ಬಳಕೆ ಕಡಿಮೆ ಮಾಡಿ ಪರಿಸರಕ್ಕೆ ಕೊಡುಗೆ ನೀಡಿ: ಡಾ.ಎಂ.ಮಹಂತೇಶಪ್ಪ


Team Udayavani, Jun 11, 2022, 7:06 PM IST

1-fdsf

ಹುಣಸೂರು: ಭೂಮಿಯ ಫಲವತ್ತತೆ-ಹಸಿರು ಸಂರಕ್ಷಣೆ, ಪ್ಲಾಸ್ಟಿಕ್ ಬಳಸದಿರುವುದು, ತ್ಯಾಜ್ಯದ ಸದ್ಭಳಕೆ, ವಿದ್ಯುತ್, ರಾಸಾಯನಿಕಗಳ ಹಾಗೂ ವಾಹನಗಳ ಮಿತ ಬಳಕೆ, ಪರಿಸರ ಸ್ನೇಹಿ ಜೀವನಕ್ರಮಗಳನ್ನು ಅನುಸರಿಸಿದಲ್ಲಿ ಪರಿಸರ ಸಂರಕ್ಷಣೆಗೆ ಪೂರಕವಾಗಲಿದೆ ಎಂದು ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮಹಂತೇಶಪ್ಪ ತಿಳಿಸಿದರು.

ವಿಶ್ವಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ಹೆಗ್ಗಂದೂರಿನಲ್ಲಿ ಓ.ಡಿ.ಪಿ ಸಂಸ್ಥೆಯು ನಾಗನಹಳ್ಳಿಯ ಕೃಷಿವಿಸ್ತರಣಾ ಶಿಕ್ಷಣಘಟಕ, ಮೈಸೂರಿನ ಕೃಷಿ ತಂತ್ರಜ್ಞರ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಹಾಗೂ ಶುಂಠಿಬೆಳೆಯಲ್ಲಿ ಉತ್ಪಾದನಾ ತಾಂತ್ರಿಕತೆ ಮತ್ತು ತೆಂಗಿನಲ್ಲಿ ರುಗೋಸ್ ಬಿಳಿನೊಣದ ನಿರ್ವಹಣೆ ಕುರಿತ ತರಬೇತಿ ಕಾರ್ಯðಗಾರ ಉದ್ಘಾಟಿಸಿ ಮಾತನಾಡಿ, ಪರಿಸರ ಮಾಲಿನ್ಯಕ್ಕೆ ಅರಣ್ಯನಾಶ, ನಗರೀಕರಣ, ಕೈಗಾರಿಕರಣ, ತಾಪಮಾನ ಏರಿಕೆ ಕಾರಣವಾಗಿದ್ದು, ಹಳ್ಳಿಗಳಿಂದಲೇ ಪರಿಸರಸಂರಕ್ಷಣೆಗಾಗಿ ನಿಮ್ಮ ಜಮೀನಿಗೆ ಬಳಸುವ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಕಡಿಮೆ ಮಾಡಿ, ಅನಗತ್ಯವಾಗಿ ವಿದ್ಯುತ್ ಹಾಗೂ ವಾಹನ ಬಳಕೆ ಮಾಡಬೇಡಿ. ಗಿಡ-ಮರ ಬೆಳೆಸುವುದನ್ನು ಹವ್ಯಾಸವಾಗಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ನಾಗನಹಳ್ಳಿಯ ಕೃಷಿ ವಿಸ್ತರಣಾ ಶಿಕ್ಷಣಘಟಕದ ಬೇಸಾಯಶಾಸ್ತçದ ಪ್ರಾಧ್ಯಾಪಕ ಡಾ.ಸಿ.ರಾಮಚಂದ್ರ, ಶುಂಠಿಬೆಳೆಯ ಸುಧಾರಿತ ಬೇಸಾಯ ಕ್ರಮದಲ್ಲಿ ತಳಿಗಳ ಆಯ್ಕೆಗೆ ಆದ್ಯತೆ ನೀಡಬೇಕು. ಅಗತ್ಯಕ್ಕೆ ತಕ್ಕಷ್ಟು ಮಾತ್ರ ರಸಗೊಬ್ಬರ, ಕ್ರಿಮಿನಾಶಕ ಬಳಸಬೇಕು. ನೀರಾವರಿವ್ಯವಸ್ಥೆ ಸಮರ್ಪಕವಾಗಿರಬೇಕು. ಅಂತರಬೇಸಾಯ ಮಾಡುವುದರಿಂದ ಗುಣಮಟ್ಟದ ಶುಂಠಿ ಉತ್ಪಾದಿಸಬಹುದಾಗಿದೆ. ಶುಂಠಿಬೆಳೆಯಲ್ಲಿ ಕಂಡುಬರುವ ರೋಗಗಳು ಹಾಗೂ ಅವುಗಳ ನಿರ್ವಹಣಾ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ತೋಟಗಾರಿಕಾ ತಜ್ಞ ರಾಹುಲ್‌ದಾಸ್ ಹಾಗೂ ಸಸ್ಯಸಂರಕ್ಷಣೆ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಆರ್.ಎನ್.ಪುಷ್ಟರವರು ತೆಂಗಿನಲ್ಲಿ ಕಂಡುಬರುವ ರುಗೋಸ್ ಬಿಳಿನೊಣದ ನಿಯಂತ್ರಣಾ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು. ಓ.ಡಿ.ಪಿ.ಸಂಸ್ಥೆಯ ರಮೇಶ್ ಓ.ಡಿ.ಪಿ.ಸಂಸ್ಥೆಯ ಯೋಜನೆಗಳು ಮತ್ತು ವಿವಿಧಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಹೈನುಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಸಹಾಯಕ ಪ್ರಾಧ್ಯಾಪಕಿ ಡಾ.ನಾಗಮಣಿ, ಡಾ.ಕೃಷ್ಣಯಾದವ್, ಓಡಿಪಿ ಸಂಯೋಜಕರಾದ ಸುಶೀಲ, ಕಲಾವತಿ, ವಡ್ಡಂಬಾಳಿನ ಲಕ್ಷö್ಮಣತೀರ್ಥ ರೈತ ಉತ್ಪಾದಕಸಮಿತಿ ಅಧ್ಯಕ್ಷ ಜಯಣ್ಣ, ಪದಾಧಿಕಾರಿಗಳಾದ ಚೆನ್ನವೀರಪ್ಪ, ಗಣೇಶ್‌ಗೌಡ, ಮುಖಂಡರಾದ ಚಂದ್ರಪ್ಪ, ರಾಜಯ್ಯ, ಕ್ಷೇತ್ರಸಹಾಯಕ ಧರಣೇಶ್ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.