ಪಾರಂಪರಿಕ ಶೈಲಿಯಲ್ಲೇ ಅರಮನೆ ದುರಸ್ತಿಯಾಗಲಿ: ಪ್ರಮೋದಾದೇವಿ ಒಡೆಯರ್‌


Team Udayavani, Feb 19, 2020, 3:00 AM IST

paramparika

ಮೈಸೂರು: ಅತ್ಯಂತ ಪುರಾತನ ಮೈಸೂರು ಅರಮನೆಯ ಕಟ್ಟಡ ಅಲ್ಲಲ್ಲಿ ಶಿಥಿಲಾವಸ್ಥೆ ತಲುಪಿದ್ದು, ಪಾರಂಪರಿಕ ಶೈಲಿಯಲ್ಲೇ ನಿರ್ವಹಣೆ ಆಗಬೇಕಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಹೇಳಿದರು. ಮೈಸೂರು ಅರಮನೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಅರಮನೆ ನಿರ್ವಹಣೆಗೆ ಸರ್ಕಾರ ಹಣ ಕೊಡಬೇಕಿಲ್ಲ. ಅರಮನೆ ಪ್ರವೇಶದರದಿಂದ ಬರುವ ಆದಾಯದಿಂದಲೇ ನಿರ್ವಹಣೆ ಸಾಧ್ಯ.

ಆದರೆ, ಅರಮನೆಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಸರ್ಕಾರವೇ ಕಟ್ಟಡದ ನಿರ್ವಹಣೆ ಮಾಡಬೇಕಿದೆ. ಸರ್ಕಾರವೇನೋ ಅರಮನೆ ಕಟ್ಟಡದ ವಾರ್ಷಿಕ ನಿರ್ವಹಣೆ ಮಾಡುತ್ತಿದೆ. ಆದರೆ, ಟೆಂಡರ್‌ ಕರೆದು ಈ ಕೆಲಸ ಮಾಡುತ್ತಿರುವುದರಿಂದ ಟೆಂಡರ್‌ ಪಡೆಯುವವರಲ್ಲಿ ಪಾರಂಪರಿಕ ಕಟ್ಟಡಗಳ ನಿರ್ವಹಣೆ ಮಾಡುವ ಕೌಶಲವಿರುವುದಿಲ್ಲ. ಅವರು ಕೇವಲ ಸಿವಿಲ್‌ ಎಂಜಿನಿಯರಿಂಗ್‌ ಕೆಲಸ ಮಾಡಿ ಹೋಗುತ್ತಿದ್ದಾರೆ.

ಹೀಗಾಗಿ 2-3 ವರ್ಷಕ್ಕೆ ಮರು ನಿರ್ವಹಣೆ ಮಾಡಬೇಕಾಗಿ ಬರುತ್ತಿದೆ. ಅರಮನೆಯಲ್ಲಿ ಸುಣ್ಣದಗಾರೆ, ತಡಿಕೆಗೋಡೆಗಳಿದ್ದು, ಅವುಗಳನ್ನು ಕಾಪಾಡಿಕೊಳ್ಳಬೇಕಿದೆ. ನಮ್ಮ ನೇತೃತ್ವದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಪ್ರತಿಷ್ಠಾನದಲ್ಲಿ ಪಾರಂಪರಿಕ ತಜ್ಞರ ತಂಡವಿದ್ದು, ಅರಮನೆ ನಿರ್ವಹಣೆಯನ್ನು ಪ್ರತಿಷ್ಠಾನಕ್ಕೆ ವಹಿಸಿದರೆ ಜಗನ್ಮೋಹನ ಅರಮನೆ ಮಾದರಿಯಲ್ಲಿ ಪುನಶ್ಚೇತನಗೊಳಿಸುವುದಾಗಿ ಹೇಳಿದರು.

ಅರಮನೆ ಕರಿಕಲ್‌ ತೊಟ್ಟಿ ಪ್ರದೇಶ ಬಹಳ ಶಿಥಿಲಾವಸ್ಥೆಗೆ ತಲುಪಿದ್ದರಿಂದ ವೈಯಕ್ತಿಕವಾಗಿ ಪ್ರತಿಷ್ಠಾನದ ತಜ್ಞರ ತಂಡದಿಂದ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದ್ದು, ಕಳೆದ 3 ತಿಂಗಳಿಂದ ಕೆಲಸ ನಡೆಯುತ್ತಿದ್ದು, ಅಲ್ಲಿನ ಪೇಟಿಂಗ್‌ ಎಲ್ಲ ಹಾಳಾಗಿದೆ. ಸರ್ವಿಲ್ಲೆನ್ಸ್‌ ಆಗಬೇಕಿದೆ. ವಿದ್ಯುತ್‌ ವ್ಯವಸ್ಥೆ ಮೇಲ್ದರ್ಜೆಗೇರಿಸಬೇಕಿದೆ. ಅಗ್ನಿಶಾಮಕ ವ್ಯವಸ್ಥೆ ಮಾಡಬೇಕಿದೆ. ಈ ಕೆಲಸಕ್ಕೆ ಸರ್ಕಾರ ನೆರವು ನೀಡುವ ಭರವಸೆ ನೀಡಿದ್ದು, ಈಗಾಗಲೇ ಸರ್ಕಾರ 4ಜಿ ವಿನಾಯಿತಿ ನೀಡಿದೆ ಎಂದು ತಿಳಿಸಿದರು.

ಕಾಪಾಡಿಕೊಳ್ಳಬೇಕು: ದೇವರಾಜ ಮಾರುಕಟ್ಟೆಯನ್ನು ಸೂಪರ್‌ ಮಾರ್ಕೆಟ್‌ ಪರಿಕಲ್ಪನೆಯೊಂದಿಗೆ ಕಟ್ಟಲಾಗಿದೆ. ಹೀಗಾಗಿ ದೇವರಾಜ ಮಾರುಕಟ್ಟೆಯನ್ನು ಕಾಪಾಡಿಕೊಳ್ಳಬೇಕಿದೆ. ಪ್ರತಿಷ್ಠಾನಕ್ಕೆ ವಹಿಸಿದರೆ ದೇವರಾಜ ಮಾರುಕಟ್ಟೆಯ ಸಂರಕ್ಷಣೆಗೆ ಬದ್ಧವಾಗಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.