ಬಸ್- ಸ್ಕೂಟರ್ ಡಿಕ್ಕಿಯಾಗಿ ಅಪ್ಪ- ಮಗ ಸ್ಥಳದಲ್ಲೇ ಸಾವು
Team Udayavani, Dec 8, 2019, 2:28 PM IST
ಮೈಸೂರು: ಕೆ.ಎಸ್ಆರ್ ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪ್ಪ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಕೋಟೆ ಹುಂಡಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಪ್ರಕಾಶ್ (50) ಸುರೇಶ್ (23) ಮೃತಪಟ್ಟವರು. ಮೃತರು ಕಟ್ಟೆ ಹುಣಸೂರು ನಿವಾಸಿಗಳಾಗಿದ್ದು ಮೈಸೂರಿನ ಜೆ.ಪಿ.ನಗರದ ಮಹದೇವು ಪರದಲ್ಲಿ ವಾಸವಿದ್ದರು.
ಪ್ರಕಾಶ್ ಮತ್ತು ಸುರೇಶ್ ರೇಷನ್ ಅಕ್ಕಿಗಾಗಿ ಥಂಬ್ ಇಂಪ್ರೆಷನ್ ಕೊಡಲು ಕಟ್ಟೆ ಹುಣಸೂರಿಗೆ ಡಿಯೋ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಯಮಸ್ವರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.
ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ