ಚಾಮುಂಡಿಬೆಟ್ಟದ ನಂದಿಗೆ ರುದ್ರಾಭಿಷೇಕ
Team Udayavani, Nov 26, 2018, 6:00 AM IST
ಮೈಸೂರು: ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಚಾಮುಂಡಿಬೆಟ್ಟದ ನಂದಿ ವಿಗ್ರಹಕ್ಕೆ 13ನೇ ವರ್ಷದ ಮಹಾಭಿಷೇಕವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.
ಚಾಮುಂಡಿಬೆಟ್ಟದ ನಂದಿ ಆವರಣದಲ್ಲಿ ಭಾನುವಾರ ನಡೆದ ಮಹಾರುದ್ರಾಭಿಷೇಕಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಚಾಲನೆ ನೀಡಿದರು. ಬೆಳಗ್ಗೆ 10.30ರಿಂದ ಆರಂಭವಾದ ಮಹಾರುದ್ರಾಭಿಷೇಕಕ್ಕೂ ಮುನ್ನ ನಂದಿ ಮೂರ್ತಿಯನ್ನು ನೀರಿನಿಂದ ಸ್ವತ್ಛಗೊಳಿಸಲಾಯಿತು. ಬಳಿಕ ಹೂ ಹಾಗೂ ಕುಂಕುಮಾರ್ಚನೆ ಸಲ್ಲಿಸಿ, ಅಘÂì, ಪಾದ್ಯ, ಆಚಮನ,ಮಧುಪರ್ಕ, ಹಾಲು, ಮೊಸರಿಂದ ನಂದಿಗೆ ಅಭಿಷೇಕ ಮಾಡಲಾಯಿತು. ಬಳಿಕ, ಅರಿಶಿನ, ಕುಂಕುಮ, ಹಾಲು, ತುಪ್ಪ,ಜೇನು, ನಾಣ್ಯ, ಸುಗಂಧ ತೈಲ, ವಿಭೂತಿ, ನೀರು, ಎಳೆನೀರು, ಹಾಲು, ಶ್ರೀಗಂಧ ಸೇರಿದಂತೆ 32 ವಿವಿಧ ಬಗೆಯ ದ್ರವ್ಯಗಳಿಂದ ಮಹಾರುದ್ರಾಭಿಷೇಕ ನೆರವೇರಿಸಲಾಯಿತು. ನಂತರ, ನಂದಿಗೆ ಪುಷ್ಪಾಲಂಕಾರ ಸಲ್ಲಿಸಿ, ಮಹಾಮಂಗಳಾರತಿ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ