ವಿರೋಧಪಕ್ಷ ವೇ ಡಕೋಟಾ: ಸಚಿವ


Team Udayavani, Feb 9, 2021, 1:28 PM IST

S T Somashekar

ಮೈಸೂರು: ಸರ್ಕಾರ ಏನೂ ಮಾಡಿಲ್ಲ ಎಂದು ಹೇಳುವುದು ವಿರೋಧ ಪಕ್ಷದವರ ಕೆಲಸವಾಗಿದೆ. ಅದಿಲ್ಲದೇ ವಿರೋಧ ಪಕ್ಷದವರು ಜನಪ್ರಿಯ ಸರ್ಕಾರ ಎಂದು ಹೇಳುತ್ತಾರೆಯೇ? ಅವರೇ ಡಕೋಟಾ ದಲ್ಲಿದ್ದಾರೆ. ಸುಮ್ಮನೆ ನಮ್ಮ ಬಗ್ಗೆ ಹೇಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿರುಗೇಟು ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ವಿರೋಧ ಪಕ್ಷದವರಾಗಿ ಅವರೇ ಜಿಲ್ಲೆಗಳಿಗೆ ಪ್ರವಾಸಕ್ಕೂ ಹೋಗುತ್ತಿಲ್ಲ. ಅವರು ಪ್ರವಾಸಕ್ಕೆ ಸಹ ಸರ್ಕಾರವೇ ಹಣ ನೀಡುತ್ತದೆ. ಆದರೆ, ಅವರು ಮಾಡುವ ಕೆಲಸ ಮಾಡದೇ ಸುಮ್ಮನೆ ಈ ರೀತಿ ಹೇಳುತ್ತಾರೆ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿಗಳ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವೃಥಾ ಆರೋಪ ಮಾಡುತ್ತಿದ್ದಾರೆ. ಅವರ ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಸಹಿಸದೆ ಹೀಗೆ ಹೇಳುತ್ತಿದ್ದಾರೆ. ಯಾವ ರಾಜಕಾರಣಿಗಳು? ಯಾರು ಬೇಲ್‌ನಲ್ಲಿಲ್ಲ?

ಎಂದು ಪ್ರಶ್ನಿಸಿದ ಸಚಿವರು, ಕೆಲವು ವೈಯುಕ್ತಿಕ ವಿಷಯಗಳಲ್ಲೂ ಪ್ರಕರಣಗಳಿರುತ್ತವೆ. ಅದಕ್ಕೂ ಆಡಳಿತಕ್ಕೂ ಸಂಬಂಧವಿಲ್ಲ. ಇದು ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ :ಎಪಿಎಂಸಿ ಆದಾಯ ಶೇ.50 ಖೋತಾ; ಸಚಿವ ತಬ್ಬಿಬ್ಬು!

ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ಯಾವುದೇ ಹಂತದಲ್ಲೂ ನಿಂತಿಲ್ಲ. ಮುಖ್ಯಮಂತ್ರಿಗಳೂ ಸಹ ಸದನದಲ್ಲಿ ಈ ಬಗ್ಗೆ ವಿವರಣೆಯನ್ನು ಈಗಾಗಲೇ ನೀಡಿದ್ದಾರೆ. ಯಡಿಯೂರಪ್ಪ ಅವರು ಕೋವಿಡ್‌ ಸಮಯದಲ್ಲಿ ದಿನವಿಡೀ ಕೆಲಸ ಮಾಡಿದ್ದಾರೆ. ಕೊರೊನಾ ಹಿನ್ನೆಲೆ ಆರ್ಥಿಕವಾಗಿ ಹಿನ್ನಡೆಯಾಗಿ ಅಭಿವೃದ್ದಿ ಕುಂಠಿತವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ ಎಂದು ತಿಳಿಸಿದರು.

12975.34 ಕೋಟಿ ರೂಪಾಯಿ ಸಾಲ: ಸಹಕಾರ ಇಲಾಖೆ ಮುಖಾಂತರ ರೈತರಿಗೆ ಸಾಲ ನೀಡಿಕೆ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಲೇ ಇದೆ. ಒಟ್ಟಾರೆ 24.50 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ 19,99,508 ರೈತರಿಗೆ 12975.34 ಕೋಟಿ ರೂಪಾಯಿ. ಸಾಲ ನೀಡಲಾ್ಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.