ತಮಿಳುನಾಡಿನ ಪುಂಡಪೋಕರಿಗಳು ಮೈಸೂರಿಗೆ ಬಂದು ಕ್ರೈಂ ಮಾಡುತ್ತಾರೆಂದರೆ ಏನರ್ಥ?: ಸೋಮಶೇಖರ್
Team Udayavani, Aug 31, 2021, 12:17 PM IST
ಮೈಸೂರು: ಆರೋಪಿಗಳಿಗೆ ಕೃತ್ಯ ಎಸಗಲು ಮೈಸೂರು ಕೇಂದ್ರ ಸ್ಥಾನ ಎಂದು ವರದಿಯಾಗಿದೆ. ಇದನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಿಳುನಾಡಿನ ಪುಂಡ ಪೋಕರಿಗಳು ಇಷ್ಟು ಸುಲಭವಾಗಿ ಮೈಸೂರಿಗೆ ಬಂದು ಕ್ರೈಂ ಮಾಡಿ ಹೋಗುತ್ತಾರೆಂದರೆ ಏನರ್ಥ? ಈ ಬಗ್ಗೆ ಕಠಿಣ ಕ್ರಮಗಳು ಅನಿವಾರ್ಯ ಎಂದರು.
ಪೊಲೀಸರ ಸಭೆಯಲ್ಲಿ ಈ ವಿಚಾರದ ಬಗ್ಗೆ ವಿಸ್ತೃತ ಚರ್ಚೆ ಮಾಡುತ್ತೇನೆ. ಅಪರಾಧ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಇದನ್ನೂ ಓದಿ:ನಡತೆಯ ಬಗ್ಗೆ ಸಂಶಯದಿಂದ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!