ಪಕ್ಷಕ್ಕೆ ಯಾರೂ ಮುಖ್ಯವಲ್ಲ, ನಮಗೆ ಪಕ್ಷ ಮುಖ್ಯವಾಗಿದೆ: ಸಾ.ರಾ.ಮಹೇಶ್
Team Udayavani, Feb 13, 2022, 2:30 PM IST
ಮೈಸೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಸಂಬಂಧಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಸಾ.ರಾ.ಮಹೇಶ್, “ ಕುಮಾರಸ್ವಾಮಿಯವರು ಮೈಸೂರಿಗೆ ಆಗಮಿಸಿದ್ದಾಗ ಚಾಮುಂಡೇಶ್ವರಿಗೆ ಮುಂದೆ ಯಾರು ಅಭ್ಯರ್ಥಿ ಎಂದು ಕಾರ್ಯಕರ್ತರು ಕೇಳಿದಾಗ ನಾನೇ ಇದೀನಲ್ಲ ನಡೀರಪ್ಪ ಎಂದಿದ್ದಾರೆ. ಆದರೆ ಚಾಮುಂಡೇಶ್ವರಿಯಲ್ಲಿ ನಮ್ಮ ಪಕ್ಷದ ಶಾಸಕರೇ ಇದ್ದಾರೆ. ಹೆಚ್ ಡಿ ಕುಮಾರಸ್ವಾಮಿಯವರ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಶಾಸಕ ಜಿ ಟಿ ದೇವೇಗೌಡ ಇನ್ನೂ ಜೆಡಿಎಸ್ ನಲ್ಲೇ ಇದ್ದಾರೆ. ಅವರೆಂದೂ ಜೆಡಿಎಸ್ ಬಿಡುತ್ತೇನೆಂದು ಹೇಳಿಲ್ಲ. ನಮ್ಮಲ್ಲಿ ಕೆಲ ಸಣ್ಣಪುಟ್ಟ ವ್ಯತ್ಯಾಸಗಳಿವೆ. ಪಕ್ಷದ ವರಿಷ್ಠ ನಾಯಕರು ಇದನ್ನು ಸರಿಪಡಿಸಲಿದ್ದಾರೆ. ಪಕ್ಷಕ್ಕೆ ಯಾರೂ ಮುಖ್ಯವಲ್ಲ, ನಮಗೆ ಪಕ್ಷ ಮುಖ್ಯವಾಗಿದೆ ಎಂದು ಸಾ.ರಾ ಮಹೇಶ್ ಹೇಳಿದರು.
ಇದನ್ನೂ ಓದಿ:ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಗೊಂದಲ: ಸ್ಪಷ್ಟನೆ ನೀಡಿದ ಎಚ್ ಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್