ಹುಣಸೂರಿನ ರಾಮಮಂದಿರಗಳಲ್ಲಿ ಸರಳ ಸಂಕ್ರಾಂತಿ ಆಚರಣೆ


Team Udayavani, Jan 15, 2022, 7:56 PM IST

ಹುಣಸೂರಿನ ರಾಮಮಂದಿರಗಳಲ್ಲಿ ಸರಳ ಸಂಕ್ರಾಂತಿ ಆಚರಣೆ

ಹುಣಸೂರು: ಸಂಕ್ರಾಂತಿ ಅಂಗವಾಗಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ನಗರದ ವಿವಿಧ ಶ್ರೀರಾಮ ಮಂದಿರಗಳ ಭಜನಾ ತಂಡಗಳವತಿಯಿಂದ ಭಜನೆ, ರಾಮಮಂದಿರದಲ್ಲಿ ವಿಶೇಷ ಪೂಜೆ ಆಯೋಜಿಸಿ ಪ್ರಸಾದ ವಿತರಿಸಿದರು. ಎಲ್ಲಡೆ ವೀಕ್ ಎಂಡ್ ಕಫ್ಯೂ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಿದರು.

ಧನುರ್ಮಾಸದ ಅಂಗವಾಗಿ ಕಳೆದ ಒಂದು ತಿಂಗಳಿನಿಂದ ಮುಂಜಾನೆ ನಗರದ ವಿವಿಧ ಬಡಾವಣೆಗಳ ಭಕ್ತರು ಲಕ್ಷö್ಮಣತೀರ್ಥ ನದಿ ತಟದ ಅಶ್ವತ್ಥ ಕಟ್ಟೆಗೆ ಪೂಜೆ ಸಲ್ಲಿಸಿದ ನಂತರ ಅಲಂಕೃತ ಮಂಟಪದಲ್ಲಿ ರಾಮದೇವರ ಭಾವಚಿತ್ರವಿರಿಸಿ. ಭಜನಾ ತಂಡಗಳು ರಾಮನ ಭಜನೆ ಮಾಡುತ್ತಾ ಮೆರವಣಿಗೆ ನಡೆಸಿ, ನಂತರ ರಾಮಮಂದಿರಗಳಲ್ಲಿ ನಿತ್ಯ ಸರಳವಾಗಿ ಪೂಜೆ ಸಲ್ಲಿಸಿ, ಪ್ರಸಾದ ವಿನಿಯೋಗಿಸಲಾಗಿತ್ತು.  ಧನುರ್ಮಾಸದ ಕೊನೆಯದಿನ ಸಂಕ್ರಾಂತಿಯಂದು ಆಯಾ ರಾಮಮಂದಿರಗಳ ಬಡಾವಣೆಯ ಬೀದಿಗಳಲ್ಲಿ ಭಜನೆ ಮಾಡುತ್ತಾ, ದೇವರ ಮೆರವಣಿಗೆ ನಡೆಸುವ ವೇಳೆ ಮನೆಗಳವರು ಪೂಜೆ ಸಲ್ಲಿಸುವುದು ವಾಡಿಕೆ. ಸಂಪ್ರದಾಯದAತೆ ಮುಂಜಾನೆಯೇ ನದಿ ತಟದ ಅಶ್ವತ್ಥಕಟ್ಟೆಗೆ ಪೂಜೆ ಸಲ್ಲಿಸಿದ ವಿವಿಧ ಬಡಾವಣೆಗಳ ರಾಮಮಂದಿರದ ಭಜನಾ ತಂಡಗಳು ಉತ್ಸವ ಮೂರ್ತಿಯೊಂದಿಗೆ ರಾಮನಾಮ ಪಠಿಸುತ್ತಾ ಬೀದಿಗಳಲ್ಲಿ ಸಾಗಿಬಂದು ರಾಮ ಮಂದಿರಗಳಲ್ಲಿ ಭಜನೆ ಅಂತ್ಯಗೊಳಿಸಿದರು. ಭಕ್ತರು ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆದರು. ನಂತರ ರಾಮಮಂದಿರದಲ್ಲಿ ದೇವರಿಗೆ ವಿವಿಧ ಅಭಿಷೇಕ, ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು.

ಉಳಿದಂತೆ ಸ್ಟೋರ್ ಬೀದಿ, ಗಣೇಶನಗುಡಿ ಬೀದಿ ರಾಮಮಂದಿರ, ಜೆಎಲ್.ಬಿರಸ್ತೆಯ ಪಾಂಡುರಂಗಸ್ವಾಮಿ ದೇವಾಲಯದಲ್ಲಿ ಭಜನೆ ನಡೆಸಿದರು. ಗಣೇಶಗುಡಿ ಬೀದಿ ಹಾಗೂ ಹಾರಂಗಿ ಕಚೇರಿ ಆವರಣದ ಗಣೇಶ ದೇವಾಲಯ, ಮುತ್ತುಮಾರಮ್ಮ, ಮಂಜುನಾಥಸ್ವಾಮಿ ದೇವಾಸ್ಥಾನಗಳಲ್ಲಿ ಕೊರೊನಾ ವೀಕ್ ಎಂಡ್ ಕಫ್ಯೂ ಹಿನ್ನೆಲೆಯಲ್ಲಿ ಧ್ವನಿವರ್ಧಕ ಬಳಸದೆ ಸರಳವಾಗಿ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.