ಚಾ.ಬೆಟ್ಟದಲ್ಲಿಸಪ್ತಪದಿ ತುಳಿದ 14 ಜೋಡಿ


Team Udayavani, Mar 16, 2021, 12:02 PM IST

ಚಾ.ಬೆಟ್ಟದಲ್ಲಿಸಪ್ತಪದಿ ತುಳಿದ 14 ಜೋಡಿ

ಮೈಸೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಚಾಮುಂಡಿಬೆಟ್ಟದಲ್ಲಿ ಸೋಮವಾರ ಆಯೋಜಿಸಿದ್ದ”ಸಪ್ತಪದಿ’ ಸಾಮೂಹಿಕ ಸರಳ ವಿವಾಹದಲ್ಲಿ 14 ವಧು-ವರರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಚಾಮುಂಡೇಶ್ವರಿ ದೇವಸ್ಥಾನದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಎನ್‌. ಶಶಿಶೇಖರ್‌ ದೀಕ್ಷಿತ್‌ ಅವರ ನೇತೃತ್ವದಲ್ಲಿ ಮಂತ್ರ ಘೋಷಣೆಯೊಂದಿಗೆ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಲಾಯಿತು. ಸಾಮೂಹಿಕ ವಿವಾಹ ಬಂಧನಕ್ಕೆ ಒಳಗಾದವಧುವಿಗೆ 40 ಸಾವಿರ ರೂ. ಮೌಲ್ಯದ ಮಾಂಗಲ್ಯ,ಎರಡು ಚಿನ್ನದ ಗುಂಡು, ವಸ್ತ್ರ ಖರೀದಿಗಾಗಿ 10ಸಾವಿರ ರೂ. ನಗದು, ವರನಿಗೆ 5 ಸಾವಿರ ರೂ. ನೀಡಲಾಯಿತು. ಜಿಲ್ಲೆಯಲ್ಲಿ ಒಟ್ಟು 16 ಜೋಡಿಗಳುನೋಂದಣಿಯಾಗಿದ್ದರೂ, ಕೊನೆ ಗಳಿಗೆಯಲ್ಲಿ ನಂಜನಗೂಡಿನಿಂದ ಬರಬೇಕಿದ್ದ ಎರಡು ಜೋಡಿಗಳು ಗೈರಾಗಿ ದ್ದರಿಂದ 14 ಜೋಡಿಗಳು ಹಸೆಮಣೆ ಏರಿದರು.

ವಧು-ವರರನ್ನು ಆರ್ಶೀರ್ವದಿಸಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮಕ್ಕಳ ಮದುವೆಗಾಗಿ ಸಾಲ ಮಾಡಿಕೊಂಡವರೆ ಹೆಚ್ಚು. ಜೊತೆಗೆ ಮದು ವೆಗೆ ಮಾಡಿದ್ದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳು ಇವೆ. ಹಾಗಾಗಿ ಅದ್ಧೂರಿಮದುವೆ ಮಾಡಿ ಜನರು ಸಂಕಷ್ಟಕ್ಕೀಡಾಗಬಾರದುಎನ್ನುವ ಉದ್ದೇಶದಿಂದ ಸರ್ಕಾರವೇ ತಾಳಿ, ಬಟ್ಟೆಕೊಟ್ಟು ಸರಳವಾಗಿ ಸಾಮೂಹಿಕ ವಿವಾಹ ಮಾಡಿಸಲುಮುಂದಾಗಿದೆ. ಜನರು ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳದೆ ಮಕ್ಕಳಿಗೆ ಸಾಮೂಹಿಕ ವಿವಾಹ ಮಾಡಿ ಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಸರಳ ಮದುವೆಗೆ ಹೆಚ್ಚು ಪ್ರೋತ್ಸಾಹ ನೀಡುವ ಅಗತ್ಯವಿದೆ. ಜನರು ಅದ್ಧೂರಿ ಮದುವೆ ಬಿಟ್ಟು ಸರಳ ರೀತಿಯಲ್ಲಿ ಮದುವೆ ಮಾಡಲು ಮುಂದಾಗಬೇಕುಎಂದರು. ಈ ಸಂದರ್ಭದಲ್ಲಿ ಜಿÇÉಾ ಪಂಚಾಯಿತಿಅಧ್ಯಕ್ಷೆ ಪರಿಮಳಾ ಶ್ಯಾಂ, ಮೃಗಾಲಯ ಪ್ರಾಧಿಕಾರದಅಧ್ಯಕ್ಷ ಎಲ್‌.ಆರ್‌.ಮಹದೇವಸ್ವಾಮಿ, ಕನ್ನಡ ಪುಸ್ತಕಪ್ರಾಧಿ ಕಾರದ ಅಧ್ಯಕ್ಷ ನಂದೀಶ್‌ ಹಂಚೆ, ಮೈಲ್ಯಾಕ್‌ಅಧ್ಯಕ್ಷ ಎನ್‌.ವಿ.ಫ‌ಣೀಶ್‌, ಗ್ರಾಪಂ ಅಧ್ಯಕ್ಷ ಕೆ.ಭರತ್‌,ಉಪಾಧ್ಯಕ್ಷೆ ತುಳಸಿ, ಮುಡಾ ಮಾಜಿ ಅಧ್ಯಕ್ಷ ವಿಜಯ್‌,ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಎನ್‌.ಯತಿರಾಜ್‌ ಸಂಪತ್‌ಕುಮಾರ್‌ ಇತರರು ಉಪಸ್ಥಿತರಿದ್ದರು.

ವಿವಿಧೆಡೆ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ :

ಮುಜರಾಯಿ ಇಲಾಖೆಯಿಂದ ಆಯೋಜಿಸಿರುವ ಜಿಲ್ಲೆಯ ವಿವಿಧೆಡೆ ಸಪ್ತಪದಿ ಸಾಮೂಜಿಕ ವಿವಾಹ ಆಯೋಜಿಸಲಾಗಿದ್ದು, ಏಪ್ರಿಲ್‌ 22ರಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ, ಮೇ 17ರಂದು ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನ, ಜೂನ್‌ 17ರಂದು ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ವಿವಾಹ ನೆರವೇರಲಿದೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.