Sargur; ಹಾಡಹಗಲೇ ಸಾಕು ಪ್ರಾಣಿಗಳ ಬೇಟೆಗೆ ಮುಂದಾದ ಹುಲಿ
Team Udayavani, Dec 21, 2023, 4:41 PM IST
ಮೈಸೂರು : ಹುಲಿಯೊಂದು ಹಾಡಹಗಲೇ ಸಾಕು ಪ್ರಾಣಿಗಳ ಬೇಟೆಗೆ ಮುಂದಾದ ಘಟನೆ ಸರಗೂರು ತಾಲೂಕಿನ ಜಯಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.
ಜಮೀನೊಂದರಲ್ಲಿ ಕಾಣಿಸಿಕೊಂಡ ಹುಲಿಯೊಂದು ಕುರಿ, ಮೇಕೆಯಂತಹ ಜಾನುವಾರುಗಳ ಮೇಲೆರಗಲು ಹೊಂಚು ಹಾಕಿದ್ದು, ಭಾರೀ ಗಾತ್ರದ ಹುಲಿಯ ಚಲನವಲನ ದನಗಾಹಿಯೊಬ್ಬರ ಮೊಬೈಲ್ ಕೆಮರಾದಲ್ಲಿ ಸೆರೆಯಾಗಿದೆ.
ಜಯಲಕ್ಷ್ಮೀಪುರ ಗ್ರಾಮ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಸೇರಿದ್ದು, ಹೊಂಚು ಹಾಕಿದ ಹುಲಿಯನ್ನು ಕಂಡು ರೈತರು ಭಯಭೀತರಾಗಿದ್ದಾರೆ.
ಜಯಲಕ್ಷ್ಮಿಪುರ, ಅಳಲಹಳ್ಳಿ ಯಶವಂತಪುರ, ಎತ್ತಿಗೆ, ಸುತ್ತಮುತ್ತಲ ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದ್ದು,ಹುಲಿ ಸೆರೆ ಹಿಡಿಯುವಂತೆ ದನಗಾಹಿ ಮತ್ತು ರೈತರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ