ಸವಿತಾ ಸಮಾಜ ನಿರ್ದಿಷ್ಟ ದಿಕ್ಕಿನತ್ತ ಸಾಗಲು ಆಗುತ್ತಿಲ್ಲ


Team Udayavani, Feb 12, 2020, 3:00 AM IST

saviuta

ಮೈಸೂರು: ಸವಿತಾ ಸಮಾಜದವರು ತಮ್ಮ ಜೀವನ ಚರಿತ್ರೆ ಅರಿಯದೆ ಕುಬ್ಜರಾಗಿ ಇಂದಿಗೂ ಸಹ ಒಂದು ನಿರ್ದಿಷ್ಟ ದಿಕ್ಕಿನಲ್ಲಿ ಸಾಗಲಾರದಷ್ಟು ನಿರ್ಗತಿಕರಾಗಿದ್ದೇವೆ ಎಂದು ಚಿಂತಕ ಎಸ್‌.ವಿಶ್ವನಾಥ್‌ ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸವಿತಾ ಮಹರ್ಷಿ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತಿಹಾಸ ತಿಳಿದವನು ಮಾತ್ರ ಇತಿಹಾಸ ಸೃಷ್ಟಿಸಬಲ್ಲ. ಸಮಾಜದ ಬಗ್ಗೆ ಅರಿವೇ ಇಲ್ಲದೆ ಸಮಾಜದ ಪರಿವರ್ತನೆ ಹೇಗೆ ಸಾಧ್ಯ. ಹೀಗಾಗಿ ಮೊದಲು ನಮ್ಮ ಸಮಾಜದ ಮೂಲ ತತ್ವವನ್ನು ಮೊದಲು ತಿಳಿದುಕೊಳ್ಳಬೇಕು. ಕ್ಷೌರಿಕ ಸಮಾಜದ ಮಹಾ ಪದ್ಮಾನಂದ ಎಂಬ ದೊರೆ ಭಾರತದ ಮೊಟ್ಟ ಮೊದಲ ಚಕ್ರವರ್ತಿ.

ಅತ್ಯಂತ ಬಲ ಸೈನ್ಯ ಹೊಂದಿದವರಿಗೆ ನಂದಿ ಎಂದು ಕರೆಯುತ್ತಿದ್ದರು. ಕ್ಷೌರಿಕ ಸಮಾಜದ ಅತೀ ದೊಡ್ಡ ಕ್ಷತ್ರಿಯ ರಾಜ ಅಶೋಕ ಚಕ್ರವರ್ತಿ, ಇವತ್ತು ಸಹ ತ್ರಿವರ್ಣ ಧ್ವಜದ ಮಧ್ಯದಲ್ಲಿ ಇರುವ ಅಶೋಕ ಚಕ್ರ ನಮ್ಮದು. ನಮ್ಮಲ್ಲಿ ಬಲ, ತಾಕತ್ತು, ನುಡಿಯುವ ಶಕ್ತಿ, ಒಗ್ಗಟ್ಟು ನಮ್ಮ ಸಮಾಜದ ಜನರಲ್ಲಿ ಇಲ್ಲ ಎಂದರು.

ವೃತ್ತಿಗೆ ಸಂಭಾವನೆ ತೆಗೆದುಕೊಳ್ಳಬೇಕೆ ವಿನಃ ಭಿಕ್ಷೆ ಬೇಡಬಾರದು, ನಾವು ನೀಡುವವರಾಗಬೇಕು. ಹರಿಯುವ ನದಿ ಒಟ್ಟಾಗಿ ಹರಿಯುವಾಗ ಅದಕ್ಕೆ ವೇಗ, ಶಕ್ತಿ ಬರುತ್ತದೆ. ಹಾಗೆಯೇ ನಮ್ಮ ಸಮಾಜದವರು ನದಿಯ ಹಾಗೆ ಹರಿದರೆ ಸಮಾಜದಲ್ಲಿ ಅದ್ಭುತ ಶಕ್ತಿಗಳಾಗುತ್ತೇವೆ. ಶಿವನ ಬಲಗಣ್ಣಿನಿಂದ ಸೂರ್ಯತೇಜನಾದ ಮಗುವೇ ಸವಿತಾ ಮಹರ್ಷಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ, ಸವಿತಾ ಮಹರ್ಷಿ ಸಮಿತಿ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ನಾಗೇಶ್‌, ಪುರಸಭೆ ಸದಸ್ಯೆ ಸೌಮ್ಯಾರಾಣಿ, ಸವಿತಾ ಸಮಾಜ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಶಿವಣ್ಣ, ಜೆ.ಇ ನಿವೃತ್ತ ಅಧಿಕಾರಿ ಶಿವರಾಜು, ಸವಿತಾ ಸಮಾಜ ಯುವಜನ ಸಂಘದ ಅಧ್ಯಕ್ಷ ಎಸ್‌.ಕುಮಾರ್‌ ಹಾಗೂ ಸವಿತಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.