ಹುಣಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕ ಸಾವು
Team Udayavani, Jun 28, 2022, 10:34 PM IST
ಹುಣಸೂರು : ಹೊಲದಲ್ಲಿ ಕೆಲಸಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ತಾಲೂಕಿನ ಹೊಸಕೊಪ್ಪಲು ಶಾಲಾ ಶಿಕ್ಷಕ, ಕೊತ್ತೆಗಾಲ ಗ್ರಾಮದ ನಿವಾಸಿ ಧನರಾಜ್(53) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ. ಇಬ್ಬರು ಮಕ್ಕಳಿದ್ದಾರೆ.
ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿತ್ತು ಕೊಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಉಡುಪಿ : ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಜೈಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ
ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿ ಸಂಘಟನೆ : ಪ್ರಿಯಾಂಕ್ ಖರ್ಗೆ
ಮೊಟ್ಟೆ ಎಸೆದಿರುವುದನ್ನು ಒಪ್ಪಲಾಗದು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ
ಶಿವಮೊಗ್ಗ, ಭದ್ರಾವತಿಯಲ್ಲಿ ಗಲಾಟೆ ನಾನೇ ಮಾಡಿದ್ದು!: ಈಶ್ವರಪ್ಪ ಕಿಡಿ