ಮೈಸೂರು ರಾಜ ವಂಶಸ್ಥರ ಬೆಂಬಲ ಕೋರಿದ ಶಾ
Team Udayavani, Mar 31, 2018, 6:30 AM IST
ಮೈಸೂರು: ಈ ಚುನಾವಣೆಯಲ್ಲಿ ನೀವು ಪಕ್ಷವನ್ನು ಬೆಂಬಲಿಸಿ, ಮುಂದೆ ನಿಮ್ಮನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸುತ್ತೇವೆ ಎಂದು ಶಾ, ಮೈಸೂರು ರಾಜವಂಶಸ್ಥರಿಗೆ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ ಅಮಿತ್ ಶಾ, ರಾಜವಂಶಸ್ಥರ ಖಾಸಗಿ ನಿವಾಸದಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಮಾತುಕತೆ ನಡೆಸಿದರು.
ಇದೇ ಮೊದಲ ಬಾರಿಗೆ ಅರಮನೆಗೆ ಭೇಟಿ ನೀಡಿದ ಅಮಿತ್ ಶಾಗೆ ರಾಜ ಪರಿವಾರದವರು ಮೈಸೂರು ಪೇಟಾ ತೊಡಿಸಿ, ಕಮಲ ನೀಡಿ ಬರಮಾಡಿಕೊಂಡರು. ನಂತರ,ಖಾಸಗಿ ನಿವಾಸದಲ್ಲಿ ಪ್ರಮೋದಾ ದೇವಿ ಅವರು ಪುಷ್ಪ ಗುತ್ಛ ನೀಡಿ ಅಮಿತ್ ಶಾರನ್ನು ಸ್ವಾಗತಿಸಿದರು. ಕೇಂದ್ರ ಸಚಿವ ಅನಂತಕುಮಾರ್, ಯಡಿಯೂರಪ್ಪ, ಪ್ರತಾಪ್ ಸಿಂಹ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ