3ನೇ ದಿನವೂ ಶಿವಕುಮಾರ್ ಮಾವನ ಮನೆ ಪರಿಶೀಲನೆ
Team Udayavani, Aug 5, 2017, 6:50 AM IST
ಮೈಸೂರು: ಡಿ.ಕೆ.ಶಿವಕುಮಾರ್ ಅವರ ಮಾವ ತಿಮ್ಮಯ್ಯ ಅವರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಮೂರನೇ ದಿನವಾದ ಶುಕ್ರವಾರವೂ ಪರಿಶೀಲನೆ ನಡೆಸಿದರು.
ಮೈಸೂರಿನ ಇಟ್ಟಿಗೆಗೂಡು ಬಡಾವಣೆಯಲ್ಲಿರುವ ಡಿಕೆಶಿ ಅವರ ಮಾವ ತಿಮ್ಮಯ್ಯ ಅವರ ಮನೆ ಮೇಲೆ ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ರಾತ್ರಿಯಾದರೂ ಹೊರ ಬರದೆ, ಪೊಲೀಸ್ ರಕ್ಷಣೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.
ಊಟ-ತಿಂಡಿಯನ್ನು ಹೊರಗಿನಿಂದ ತರಿಸಿಕೊಂಡು ತಿಮ್ಮಯ್ಯ ಅವರ ಮನೆಯಲ್ಲೇ ಮಾಡುತ್ತಿರುವ ಅಧಿಕಾರಿಗಳು, ರಾತ್ರಿಯನ್ನೂ ಅವರ ಮನೆಯಲ್ಲೇ ಕಳೆಯುತ್ತಿದ್ದಾರೆ. ಶಾಲೆಗೆ ಹೋಗುವ ತಿಮ್ಮಯ್ಯ ಅವರ ಮೊಮ್ಮಕ್ಕಳನ್ನು ಬಿಟ್ಟು ಇಡೀ ಕುಟುಂಬದ ಯಾರೊಬ್ಬರೂ ಹೊರಹೋಗದಂತೆ ಗೃಹಬಂಧನ ವಿಧಿಸಿರುವುದರಿಂದ ಶುಕ್ರವಾರ ತಿಮ್ಮಯ್ಯ ಅವರ ಮನೆಯಲ್ಲಿ
ವರಮಹಾಲಕ್ಷ್ಮೀ ವ್ರತವನ್ನೂ ಆಚರಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ