ಕನ್ನಡ ನಾಡಿಗೆ ಸಿದ್ದರಾಮೇಶ್ವರರ ಕೊಡುಗೆ ಅಪಾರ


Team Udayavani, Feb 1, 2023, 12:19 PM IST

tdy-10

ಎಚ್‌.ಡಿ.ಕೋಟೆ: ಇತಿಹಾಸದ ಉದ್ದಗಲಕ್ಕೂ ಇತರ ಸಮುದಾಯಗಳಿಗೆ ಸಹಕಾರಿಯಾಗಿಶ್ರಮಿಸುತ್ತಿರುವ ಬೋವಿ ಸಮಾಜ ಶ್ರಮಜೀವಿಗಳು.ಕುಲ ಕಸುಬನ್ನೇ ಅವಲಂಭಿಸದೆ ಮಕ್ಕಳನ್ನುಸುಶಿಕ್ಷಿತರನ್ನಾಗಿಸುವಂತೆ ಮಾಸನ ಗಂಗೋತ್ರಿಯಪ್ರೊ.ತಳವಾರ್‌ ಬೋವಿ ಸಮುದಾಯದವರಿಗೆ ಕಿವಿ ಮಾತು ಹೇಳಿದರು.

ಎಚ್‌.ಡಿ.ಕೋಟೆ ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಮತ್ತು ಬೋವಿ ಸಮುದಾಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಅವರ 851ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಬಲದಿಂದ ಸರ್ವ ಸಮಾಜಕ್ಕೂ ಆದ್ಯತೆ ದೊರೆತ ಹಿನ್ನೆಲೆಯಲ್ಲಿ ಬೋವಿ ಸಮಾಜಕ್ಕೂ ಮೀಸಲಾತಿ ಲಭಿಸಿದೆ ಎಂದರು.

12ನೇ ಶತಮಾನದಲ್ಲಿ ಕನ್ನಡ ನಾಡಿನ ಇತಿಹಾಸ ಉಜ್ವಲಗೊಳ್ಳಲು ಸಿದ್ದರಾಮೇಶ್ವರರ ಕೊಡುಗೆ ಅಪಾರ. ಸೊಲ್ಲಾಪುರದಲ್ಲಿ ಜನಿಸಿದ ಸಿದ್ದರಾಮೇಶ್ವರರು ಬಾಲ್ಯದಲ್ಲೇ ಆಧ್ಯಾತ್ಮಿಕತೆ ಮತ್ತು ದೈವಿಕ ಗುಣಗಳನ್ನು ಹೊಂದಿದ್ದವರು. ಬಸವ ಸ್ತೋತ್ರ, ವಚನ 1002 ಸಾಹಿತ್ಯಗಳಲ್ಲಿ ಸಿದ್ದರಾಮೇಶ್ವರ ಗುರ್ತಿಸಿಕೊಂಡವರು. ಕರ್ಮಯೋಗಿಯಾಗಿ ಬೆಳೆದ ಸಿದ್ದರಾಮೇಶ್ವರ ಸೊಲ್ಲಾಪುರವನ್ನು ನಗರನಾಗಿ ಬೆಳೆಸಿದ ಕೀರ್ತಿಗೆ ಪಾತ್ರರಾದವರು. ಸರ್ವರ ಅಭಿವೃದ್ಧಿಗೆ ಪೂರಕವಾಗಿ ಸಂಪತ್ತು ಬಳಸಿಕೊಳ್ಳಬೇಕೆ ಹೊರತು ರಾಜಕೀಯಕ್ಕಾಗಿ ಜಾತಿ ಮತ್ತು ಕುಲಗಳನ್ನು ಬಳಸಿಕೊಳ್ಳಬಾರದುಅನ್ನುವ ಸಿದ್ಧಾಂತ ಸಿದ್ದರಾಮೇಶ್ವರರದು. ಇಂತಹ ತ್ಯಾಗಮಹಿ ಆದರ್ಶ, ಸಿದ್ದಾಂತಗಳನ್ನು ಯುವ ಪೀಳಿಗೆ ರೂಢಿಸಿಕೊಳ್ಳುವಂತೆ ಸಲಹೆ ನೀಡಿದರು.

ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ಕೊರೊನಾ ಹಿನ್ನೆಲೆ ಕಳೆದ 2 ವರ್ಷಗಳಿಂದ ದಾರ್ಶನಿಕರ ಜಯಂತಿ ಆಚರಣೆಗೆ ತಡೆಯಾಗಿತ್ತು.ಇಡೀ ಸಮುದಾಯಕ್ಕೆ ಬೋವಿ ಸಮುದಾಯದ ಪರಿಶ್ರಮದ ಕೊಡುಗೆ ಅವಿಸ್ಮರಣೀಯ. ಈ ಬಾರಿ ಅದ್ಧೂರಿಯಾಗಿ ಜಯಂತಿ ಆಚರಿಸುತ್ತಿರುವ ಬೋವಿ ಸಮುದಾಯಕ್ಕೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಮತ್ತು ಮೈಸೂರು ನಾಲ್ವಡಿಕೃಷ್ಣರಾಜ ಒಡೆಯರ್‌ ಸಮಾನತೆ ನೀಡಿದವರು. ಬೋವಿ ಸಮುದಾಯಕ್ಕೆ ತಾಲೂಕಿನ ವಡ್ಡರಗುಡಿಬಳಿಯಲ್ಲಿ 26 ಗುಂಟೆ ಜಾಗದಲ್ಲಿ 3 ಕೋಟಿಅಂದಾಜು ವೆಚ್ಚದ ಭವ್ಯ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರ 3 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿದೆ. ಈಗಾಗಲೇ 80 ಲಕ್ಷ ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ, ಬಂಡೆಯನ್ನೂ ಲೆಕ್ಕಿಸದೆ ಜಲಾಶಯಗಳು, ಬಾವಿ, ಕೆರೆಕಟ್ಟೆಗಳನ್ನು ನಿರ್ಮಿಸುವ ಪರಿಶ್ರಮ ಜೀವನದ ಜೀವನ ನಡೆಸುದ ಬೋವಿ ಸಮುದಾಯ ಒಗ್ಗೂಡಿಸುವ ನಿಟ್ಟಿನಲ್ಲಿ ಜಯಂತಿ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾತಂಡಗಳೊಂದಿಗೆ ಪಟ್ಟಣದ ಶ್ರೀಲಕ್ಷ್ಮೀವರದರಾಜ ಸ್ವಾಮಿ ದೇವಸ್ಥಾನದಿಂದ 1ನೇ ಮುಖ್ಯರಸ್ತೆ ಮಾರ್ಗವಾಗಿ ಮೆರವಣಿಗೆ ಹೊರಟುಹುಣಸೂರು ಬೇಗೂರು ರಸ್ತೆ ಮಾರ್ಗವಾಗಿಮೆರವಣಿಗೆ ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮವನ್ನು ತಲುಪಿತು. ಬೋವಿ ಸಮುದಾಯದ ಜಿ.ವಿ.ಸೀತಾರಾಂ,ಎಂ.ಸಿ.ದೊಡ್ಡನಾಯಕ, ಜಯಪ್ರಕಾಶ್‌, ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ಪುರಸಭೆ ಅಧ್ಯಕ್ಷೆಅನಿತಾ, ಉಪಾಧ್ಯಕ್ಷೆ ಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್‌, ಸದಸ್ಯರಾದ ನಂಜಪ್ಪ ಇತರರು ಇದ್ದರು.

 

ಟಾಪ್ ನ್ಯೂಸ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

2-Hunsur

ಹುಣಸೂರು: ಒಂಟಿ ಸಲಗ ದಾಳಿ; ರೈತ ಪ್ರಾಣಾಪಾಯದಿಂದ ಪಾರು

ವರುಣ ಅಡಕತ್ತರಿಯಲ್ಲಿ ವಿಜಯೇಂದ್ರ: ಸಿದ್ದು ಕ್ಷೇತ್ರದಲ್ಲಿ ಕಣಕ್ಕಿಳಿಸಲು ವರಿಷ್ಠರ ಆಸಕ್ತಿ

ವರುಣ ಅಡಕತ್ತರಿಯಲ್ಲಿ ವಿಜಯೇಂದ್ರ: ಸಿದ್ದು ಕ್ಷೇತ್ರದಲ್ಲಿ ಕಣಕ್ಕಿಳಿಸಲು ವರಿಷ್ಠರ ಆಸಕ್ತಿ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ