ಕನ್ನಡ ನಾಡಿಗೆ ಸಿದ್ದರಾಮೇಶ್ವರರ ಕೊಡುಗೆ ಅಪಾರ


Team Udayavani, Feb 1, 2023, 12:19 PM IST

tdy-10

ಎಚ್‌.ಡಿ.ಕೋಟೆ: ಇತಿಹಾಸದ ಉದ್ದಗಲಕ್ಕೂ ಇತರ ಸಮುದಾಯಗಳಿಗೆ ಸಹಕಾರಿಯಾಗಿಶ್ರಮಿಸುತ್ತಿರುವ ಬೋವಿ ಸಮಾಜ ಶ್ರಮಜೀವಿಗಳು.ಕುಲ ಕಸುಬನ್ನೇ ಅವಲಂಭಿಸದೆ ಮಕ್ಕಳನ್ನುಸುಶಿಕ್ಷಿತರನ್ನಾಗಿಸುವಂತೆ ಮಾಸನ ಗಂಗೋತ್ರಿಯಪ್ರೊ.ತಳವಾರ್‌ ಬೋವಿ ಸಮುದಾಯದವರಿಗೆ ಕಿವಿ ಮಾತು ಹೇಳಿದರು.

ಎಚ್‌.ಡಿ.ಕೋಟೆ ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಮತ್ತು ಬೋವಿ ಸಮುದಾಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಅವರ 851ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಬಲದಿಂದ ಸರ್ವ ಸಮಾಜಕ್ಕೂ ಆದ್ಯತೆ ದೊರೆತ ಹಿನ್ನೆಲೆಯಲ್ಲಿ ಬೋವಿ ಸಮಾಜಕ್ಕೂ ಮೀಸಲಾತಿ ಲಭಿಸಿದೆ ಎಂದರು.

12ನೇ ಶತಮಾನದಲ್ಲಿ ಕನ್ನಡ ನಾಡಿನ ಇತಿಹಾಸ ಉಜ್ವಲಗೊಳ್ಳಲು ಸಿದ್ದರಾಮೇಶ್ವರರ ಕೊಡುಗೆ ಅಪಾರ. ಸೊಲ್ಲಾಪುರದಲ್ಲಿ ಜನಿಸಿದ ಸಿದ್ದರಾಮೇಶ್ವರರು ಬಾಲ್ಯದಲ್ಲೇ ಆಧ್ಯಾತ್ಮಿಕತೆ ಮತ್ತು ದೈವಿಕ ಗುಣಗಳನ್ನು ಹೊಂದಿದ್ದವರು. ಬಸವ ಸ್ತೋತ್ರ, ವಚನ 1002 ಸಾಹಿತ್ಯಗಳಲ್ಲಿ ಸಿದ್ದರಾಮೇಶ್ವರ ಗುರ್ತಿಸಿಕೊಂಡವರು. ಕರ್ಮಯೋಗಿಯಾಗಿ ಬೆಳೆದ ಸಿದ್ದರಾಮೇಶ್ವರ ಸೊಲ್ಲಾಪುರವನ್ನು ನಗರನಾಗಿ ಬೆಳೆಸಿದ ಕೀರ್ತಿಗೆ ಪಾತ್ರರಾದವರು. ಸರ್ವರ ಅಭಿವೃದ್ಧಿಗೆ ಪೂರಕವಾಗಿ ಸಂಪತ್ತು ಬಳಸಿಕೊಳ್ಳಬೇಕೆ ಹೊರತು ರಾಜಕೀಯಕ್ಕಾಗಿ ಜಾತಿ ಮತ್ತು ಕುಲಗಳನ್ನು ಬಳಸಿಕೊಳ್ಳಬಾರದುಅನ್ನುವ ಸಿದ್ಧಾಂತ ಸಿದ್ದರಾಮೇಶ್ವರರದು. ಇಂತಹ ತ್ಯಾಗಮಹಿ ಆದರ್ಶ, ಸಿದ್ದಾಂತಗಳನ್ನು ಯುವ ಪೀಳಿಗೆ ರೂಢಿಸಿಕೊಳ್ಳುವಂತೆ ಸಲಹೆ ನೀಡಿದರು.

ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ಕೊರೊನಾ ಹಿನ್ನೆಲೆ ಕಳೆದ 2 ವರ್ಷಗಳಿಂದ ದಾರ್ಶನಿಕರ ಜಯಂತಿ ಆಚರಣೆಗೆ ತಡೆಯಾಗಿತ್ತು.ಇಡೀ ಸಮುದಾಯಕ್ಕೆ ಬೋವಿ ಸಮುದಾಯದ ಪರಿಶ್ರಮದ ಕೊಡುಗೆ ಅವಿಸ್ಮರಣೀಯ. ಈ ಬಾರಿ ಅದ್ಧೂರಿಯಾಗಿ ಜಯಂತಿ ಆಚರಿಸುತ್ತಿರುವ ಬೋವಿ ಸಮುದಾಯಕ್ಕೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಮತ್ತು ಮೈಸೂರು ನಾಲ್ವಡಿಕೃಷ್ಣರಾಜ ಒಡೆಯರ್‌ ಸಮಾನತೆ ನೀಡಿದವರು. ಬೋವಿ ಸಮುದಾಯಕ್ಕೆ ತಾಲೂಕಿನ ವಡ್ಡರಗುಡಿಬಳಿಯಲ್ಲಿ 26 ಗುಂಟೆ ಜಾಗದಲ್ಲಿ 3 ಕೋಟಿಅಂದಾಜು ವೆಚ್ಚದ ಭವ್ಯ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರ 3 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿದೆ. ಈಗಾಗಲೇ 80 ಲಕ್ಷ ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ, ಬಂಡೆಯನ್ನೂ ಲೆಕ್ಕಿಸದೆ ಜಲಾಶಯಗಳು, ಬಾವಿ, ಕೆರೆಕಟ್ಟೆಗಳನ್ನು ನಿರ್ಮಿಸುವ ಪರಿಶ್ರಮ ಜೀವನದ ಜೀವನ ನಡೆಸುದ ಬೋವಿ ಸಮುದಾಯ ಒಗ್ಗೂಡಿಸುವ ನಿಟ್ಟಿನಲ್ಲಿ ಜಯಂತಿ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾತಂಡಗಳೊಂದಿಗೆ ಪಟ್ಟಣದ ಶ್ರೀಲಕ್ಷ್ಮೀವರದರಾಜ ಸ್ವಾಮಿ ದೇವಸ್ಥಾನದಿಂದ 1ನೇ ಮುಖ್ಯರಸ್ತೆ ಮಾರ್ಗವಾಗಿ ಮೆರವಣಿಗೆ ಹೊರಟುಹುಣಸೂರು ಬೇಗೂರು ರಸ್ತೆ ಮಾರ್ಗವಾಗಿಮೆರವಣಿಗೆ ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮವನ್ನು ತಲುಪಿತು. ಬೋವಿ ಸಮುದಾಯದ ಜಿ.ವಿ.ಸೀತಾರಾಂ,ಎಂ.ಸಿ.ದೊಡ್ಡನಾಯಕ, ಜಯಪ್ರಕಾಶ್‌, ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ಪುರಸಭೆ ಅಧ್ಯಕ್ಷೆಅನಿತಾ, ಉಪಾಧ್ಯಕ್ಷೆ ಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್‌, ಸದಸ್ಯರಾದ ನಂಜಪ್ಪ ಇತರರು ಇದ್ದರು.

 

ಟಾಪ್ ನ್ಯೂಸ್

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.