15 ವಾರ್ಡ್‌ಗಳಲ್ಲಿ ಬಿಗಡಾಯಿಸಿದ ಕುಡಿಯುವ ನೀರಿನ ಅಭಾವ


Team Udayavani, Apr 19, 2021, 4:16 PM IST

adsbgv

ಗುಂಡ್ಲುಪೇಟೆ: ಪಟ್ಟಣದ ಹಲವು ವಾರ್ಡ್‌ಗಳಿಗೆ15 ದಿನಗಳಿಂದಲೂ ಕುಡಿಯುವ ನೀರು ಪೂರೈಕೆಯಾಗದ ಕಾರಣ ಜನರು ಕಂಗೆಟ್ಟಿದ್ದಾರೆ. ಸಮಸ್ಯೆಅರಿವಿದ್ದರೂ ಪುರಸಭೆ ಮುಖ್ಯಾಧಿಕಾರಿ ಹಾಗೂಅಧ್ಯಕ್ಷರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ ಎಂದುಸಾರ್ವಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ 1, 2, 3, 4, 6, 7, 9, 10, 11, 15,16, 17, 21 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆಬಿಗಡಾಯಿಸಿದ್ದು, ಯುಗಾದಿ ಆಚರಣೆಗೂನೀರಿಲ್ಲದೆ ಜನರ ಪರದಾಡುವಂತಾಗಿತ್ತು. ಪಟ್ಟಣಕ್ಕೆನೀರು ಪೂರೈಸಲು ಕಬಿನಿ ಪ್ರಮುಖ ಜಲಮೂಲವಾಗಿದ್ದರೂ ಸಮಸ್ಯೆ ತಪ್ಪಿಲ್ಲ.ಪುರಸಭೆಯಿಂದ ಹೊಸದಾಗಿ 9 ಬೋರ್‌ವೆಲ್‌ಕೊರೆಸಲಾಗಿದೆ.

ಈ ಪೈಕಿ 6ರಲ್ಲಿ ಮಾತ್ರ ನೀರುಸಿಕ್ಕಿದೆ. ಕಳೆದ 15 ದಿನಗಳಿಂದಲೂ ನಲ್ಲಿಗಳಲ್ಲಿ ನೀರುಬಿಡದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಹೆಚ್ಚಾಗಿದೆ. ಬೇಸಿಗೆಯ ಅರಿವಿದ್ದರೂ ಪುರಸಭೆನಿರ್ಲಕ್ಷ್ಯದಿಂದ ನೀರಿಗಾಗಿ ಪರದಾಡು ವಂತಾಗಿದೆಎಂದು ಸ್ಥಳೀಯರಾದ ಜಿ.ಎಸ್‌.ಸಂದೀಪ್‌ ಕುಮಾರ್‌ಅಳಲು ತೋಡಿಕೊಂಡಿದ್ದಾರೆ.

ವಾಟರ್‌ಮ್ಯಾನ್‌ಗಳ ಮೊಬೈಲ್‌ ಸ್ವಿಚ್‌ಆಫ್:ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ನೀರಿನಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ಸ್ಥಳೀಯರುವಾಟರ್‌ಮ್ಯಾನ್‌ಗಳನ್ನು ತರಾಟೆಗೆ ತೆಗೆದುಕೊಂಡಕಾರಣ ಅವರು ತಮ್ಮ ಮೊಬೈಲ್‌ ಸ್ವಿಚ್‌ಆಫ್ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ತಮ್ಮ ವಾಡ್‌ìಗಳಲ್ಲಿ ನೀರಿನ ಮೋಟರ್‌ ಸುಟ್ಟು ಹೋಗಿದೆ,ಬೋರ್‌ ರಿಪೇರಿ ಇದೆ ಎಂದು ಸಬೂಬುಹೇಳುತ್ತಿದ್ದಾರೆ ಎಂದು 16ನೇ ವಾರ್ಡ್‌ ನಿವಾಸಿಗಳುಅಸಹಾಯಕತೆ ವ್ಯಕ್ತಪಡಿಸಿದ್ದಾರೆ.ಓವರ್‌ ಹೆಡ್‌ ಟ್ಯಾಂಕ್‌ಗಳು ನಿರುಪಯುಕ್ತ:ಪಟ್ಟಣ ವ್ಯಾಪ್ತಿಯಲ್ಲಿ 5ರಿಂದ 6 ಓವರ್‌ ಹೆಡ್‌ನೀರಿನ ಟ್ಯಾಂಕ್‌ಗಳಿದ್ದು, ಯಾವೊಂದು ಟ್ಯಾಂಕ್‌ಗೂ ನೀರು ಪೂರೈಕೆಯಾಗದೆ ನಿರುಪಯುಕ್ತವಾಗಿವೆ.

ಕಳೆದ 12 ವರ್ಷದ ಹಿಂದೆ ವೆಂಕಟಾಚಾಲಪುರಸಭಾ ಅಧ್ಯಕ್ಷರಾಗಿದ್ದ ವೇಳೆ ಟ್ಯಾಂಕ್‌ಗಳಿಗೆನೀರು ತುಂಬಿಸಿದ್ದು ಬಿಟ್ಟರೆ ಇಲ್ಲಿಯವರೆಗೆ ಟ್ಯಾಂಕ್‌ಗಳು ನೀರನ್ನೇ ಕಂಡಿಲ್ಲ. ಹಲವು ವರ್ಷಗಳ ಹಿಂದೆಕೋಟ್ಯಂತರ ರೂ. ವ್ಯಯಿಸಿ ನಿರ್ಮಿಸಿದ್ದ ಟ್ಯಾಂಕ್‌ಗಳು ಶಿಥಿಲಾವಸ್ಥೆ ತಲುಪಿವೆ.

ನೀರು ಪೂರೈಕೆಗೆ ಒಂದೇ ಟ್ಯಾಂಕರ್‌: ಗುಂಡ್ಲುಪೇಟೆ ಪಟ್ಟಣ ಬಹಳ ದೊಡ್ಡದಾಗಿದ್ದು, 30 ಸಾವಿರಜನಸಂಖ್ಯೆ ಹೊಂದಿದೆ. ಒಟ್ಟು 23 ವಾರ್ಡ್‌ಗಳಿದ್ದು, ಇಲ್ಲಿಗೆ ನೀರು ಪೂರೈಕೆ ಮಾಡಲು ಕೇವಲಒಂದೇ ಒಂದು ಟ್ಯಾಂಕರ್‌ ಇರುವುದುವಿಪರ್ಯಾಸವಾಗಿದೆ.

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.