ಸಿದ್ದರಾಮಯ್ಯ ಹಳೇ ಸಿನಿಮಾದಂತೆ, ಬಿಜೆಪಿಯದ್ದು ಹೊಸ ಸಿನಿಮಾ: ಜಗ್ಗೇಶ್


Team Udayavani, Jan 24, 2023, 4:14 PM IST

jaggesh

ಹುಣಸೂರು: ಮೋದಿಯವರು ಪ್ರಧಾನಿಯಾದ ನಂತರ ದೇಶವು ಅಭಿವೃದ್ದಿ ಪಥದಲ್ಲಿ ಸಾಗಿದೆ. ಟೆಕ್ನಾಲಜಿಯನ್ನು ಬಳಸಿ ದೇಶವು ಯಾವ ರೀತಿಯಲ್ಲಿ ಅಭಿವೃದ್ಧಿಯಾಗಿದೆ, ಮತ್ತೊಂದೆಡೆ ಸುಭದ್ರವಾಗಿದೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಮನವಿ ಮಾಡಿದರು.

ತಾಲೂಕು ಬನ್ನಿಕುಪ್ಪೆಯ ಜಾತ್ರೆಮಾಳದಲ್ಲಿ ಬಿಜೆಪಿ ಘಟಕ ಆಯೋಜಿಸಿದ್ದ ಬೂತ್ ವಿಜಯಸಂಕಲ್ಪ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  ರಾಜ್ಯದಲ್ಲಿ ಇನ್ನು ಮೂರು ತಿಂಗಳಲ್ಲಿ ಚುನಾವಣೆ ಬರುತ್ತಿದೆ. ಜನತೆಗೆ ಅಭಿವೃದ್ಧಿಬೇಕಾ, ವಿರೋಧ ಪಕ್ಷದವರು ಹಂಚುವ ಹಣ-ಹೆಂಡ ಬೇಕಾ ನೀವೇ ತೀರ್ಮಾನ ಮಾಡಿ. ಇವೆಲ್ಲ ಹಳೇ ಟೆಕ್ನಿಕ್ ಇದರಾಚೆಗಿನ ಟೆಕ್ನಾಲಾಜಿ ಬಳಸಿಕೊಂಡು ಯುವಕರು ಮುಂದೆ ಬರಬೇಕೆಂಬುದೇ ಪ್ರಧಾನಿ ಕನಸು, ಮೋದಿ ಟೀಮ್ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಒಂದು ದೇಶ ಅಭಿವೃದ್ದಿಯಾಗಬೇಕಾದಲ್ಲಿ ಪ್ರತಿಯೊಬ್ಬ ಪ್ರಜೆಯೂ ಮೋದೊಯವರಂತೆ ಚಿಂತನೆ ನಡೆಸಬೇಕಿದೆ. ಚುನಾವಣಾ ಕಾರಣಕ್ಕಾಗಿ ವಿರೋಧ ಪಕ್ಷದವರು ವೈಯಕ್ತಿಕವಾಗಿ ಕೀಳುಮಟ್ಟದ ಹೊಲಸು ಮಾತುಗಳನ್ನಾಡುತ್ತಿದ್ದಾರೆ. ವಿಶ್ವಗುರು ಮೋದಿ ಆಗಿದ್ದಾರೆ. ಮೋದಿ ಅವರನ್ನು ಹಿಟ್ಲರ್ ಎಂದು ಅವಹೇಳನ ಮಾಡುವುದು ತರವಲ್ಲ, ಅವರ ಜನಪ್ರಿಯತೆ ಏನು ಕಡಿಮೆ ಆಗುವುದಿಲ್ಲ ಎಂದರು.

ಇದನ್ನೂ ಓದಿ:ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ ; ವೈರಲ್ ವಿಡಿಯೋ

ಸಿದ್ದು ಹಳೇ ಸಿನಿಮಾದಂತೆ: ಸಿದ್ದರಾಮಯ್ಯನ ಹಳೆ ಸಿನಿಮಾವನ್ನು ಯಾರು ನೋಡುವುದಿಲ್ಲ. ನಮ್ಮ ಬಿಜೆಪಿ ಪಕ್ಷದ ಹೊಸ ಸಿನಿಮಾವನ್ನು ಎಲ್ಲರೂ ನೋಡುತ್ತಾರೆ. ಹಳೇ ಮೈಸೂರು ಭಾಗದಲ್ಲಿ ರಾಜಕೀಯ ಅಪ್ಪ ಹಾಕಿದ ಆಲದ ಮರದ ರೀತಿಯಾಗಿದೆ. ಅದು ಈ ಬಾರಿ ಬದಲಾವಣೆ ಆಗಬೇಕೆಂದರು

ದೇಶದ ಶೇಕಡ 75ರಷ್ಟು ಜನ ನಮ್ಮ ಸಿದ್ಧಾಂತ ಒಪ್ಪಿದ್ದಾರೆ. ಮಿಸ್ ಕಾಲ್ ಕೊಟ್ಟು, ಬಿಜೆಪಿ ಪಕ್ಷದ ಮೆಂಬರ್ ಆಗಿ ಮೋದಿ ಖುಷಿ ಪಡುತ್ತಾರೆ. ಈ ಭಾಗದಲ್ಲಿ ಬಿಜೆಪಿ ಗೆಲ್ಲಬೇಕೆಂದು ಆಶಿಸಿದರು.

ತಾಲೂಕು ಅಧ್ಯಕ್ಷ ನಾಗಣ್ಣಗೌಡ, ಮುಖಂಡ ರಮೇಶ್‌ ಕುಮಾರ್, ಹನಗೋಡು ಮಂಜುನಾಥ್, ಸೂರ್ಯಕುಮಾರ್, ನಾಗರಾಜ್‌ ಮಲ್ಲಾಡಿ, ಸುರೇಶ್‌ ಕುಮಾರ್ ಚಂದ್ರಶೇಖರ್, ಅಣ್ಣಯ್ಯ ನಾಯಕ, ಚಂದ್ರು, ನರಸ ನಾಯಕ, ಅರುಣ್‌ ಚೌವ್ಹಾನ್, ಪ್ರಫುಲ್ಲಾಮಲ್ಲಾಡಿ, ಮತ್ತಿತರರು ಬನ್ನಿಕುಪ್ಪೆಯ ಹಲವು ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ಹಂಚಿ, ಬಿಜೆಪಿ ಸದಸ್ಯತ್ವ ಪಡೆಯಲು ಮಿಸ್‌ಕಾಲ್ ನೀಡುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Minchu

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

SURINAME

Suriname; ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಬಳಿಕ ಸುದ್ದಿ: ಯಾವುದೀ ದೇಶ ಸುರಿನಾಮ್‌?

ವಿಜಯಪುರ: 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ದ

ವಿಜಯಪುರ: 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ದ

Kharge (2)

Chinaವನ್ನು ವ್ಯೂಹಾತ್ಮಕವಾಗಿ ಎದುರಿಸಬೇಕು,ಪೊಳ್ಳು ಹೆಗ್ಗಳಿಕೆಗಳಿಂದಲ್ಲ:ಖರ್ಗೆ

Jackie Shroff’s wife: 58 ಲಕ್ಷ ರೂ.ವಂಚನೆ; ದೂರು ದಾಖಲಿಸಿದ ಜಾಕಿ ಶ್ರಾಫ್‌ ಪತ್ನಿ ಆಯೀಷಾ

Jackie Shroff’s wife: 58 ಲಕ್ಷ ರೂ.ವಂಚನೆ; ದೂರು ದಾಖಲಿಸಿದ ಜಾಕಿ ಶ್ರಾಫ್‌ ಪತ್ನಿ ಆಯೀಷಾ

1–wqewqe

Train ದುರಂತ; ಶವಾಗಾರವಾಗಿ ಬಳಸಿಕೊಂಡಿದ್ದ ಶಾಲೆ ನೆಲಸಮಗೊಳಿಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರಿನಲ್ಲಿ ಪ್ರವಾಸೋದ್ಯಮ ಚೇತರಿಕೆ

ಮೈಸೂರಿನಲ್ಲಿ ಪ್ರವಾಸೋದ್ಯಮ ಚೇತರಿಕೆ

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

baby

ಮಗುವಿನ ನರ ಕತ್ತರಿಸಿ ಹತ್ಯೆ; ಕತ್ತು ಕೂಯ್ದುಕೊಂಡ ತಾಯಿ ಸ್ಥಿತಿ ಗಂಭೀರ

Minchu

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

1-goa

Congress ಪಕ್ಷ ಬಯಸಿದರೆ ಕೊನೆಯ ಬಾರಿ ಸ್ಪರ್ಧೆ: ಗೋವಾ ಸಂಸದ ಫ್ರಾನ್ಸಿಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

1-sadsad

Chikodi ಜಿಲ್ಲೆ ಘೋಷಣೆಗಾಗಿ ತೀವ್ರವಾದ ಹೋರಾಟ ಅನಿವಾರ್ಯ ಎಂದ ಸಮಿತಿ